ಬೀದರ್‌ | 151 ಜೋಡಿಗಳ ಸರಳ ಸಾಮೂಹಿಕ ವಿವಾಹ

Date:

ಬೀದರ್ ನಗರದ ನೌಬಾದ್‍ನ ರಾಜೀವಗಾಂಧಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಈಚೆಗೆ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಒಟ್ಟು 151 ಜೋಡಿಗಳು ಪರಸ್ಪರ ಹಾರ ಬದಲಾಯಿಸಿಕೊಂಡು ಸತಿ-ಪತಿಗಳಾದರು.

- Advertisement -

‘ಖರ್ಗೆ ಶಾರದಾಬಾಯಿ ಎಜುಕೇಷನಲ್ ಆ್ಯಂಡ್ ಚಾರಿಟಬಲ್ ಟ್ರಸ್ಟ್, ಜನತಾ ಪ್ರವೀಣ ಶಿಕ್ಷಣ ಸಂಸ್ಥೆ ಹಾಗೂ ಖರ್ಗೆ ಮಾಣಿಕರಾವ್ ಮೆಮೊರಿಯಲ್ ಶಿಕ್ಷಣ ಸಂಸ್ಥೆ ವತಿಯಿಂದ ಸಾಮೂಹಿಕ ವಿವಾಹ ಹಮ್ಮಿಕೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು...

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ ಸಂಕೇತವಾಗಿದ್ದಾರೆ. ತಮ್ಮ ಕಾರ್ಯಾಚರಣೆ ಇನ್ನೂ ಮುಗಿದಿಲ್ಲ ಎಂಬ ದೃಢ ನಂಬಿಕೆಯೊಂದಿಗೆ, ಅವರು ರೈತರಿಗೆ ಮಾರ್ಗದರ್ಶನ ನೀಡುತ್ತಾ, ಪರಿಸರವನ್ನು ರಕ್ಷಿಸುತ್ತಾ, ಮುಂದಿನ...

ಟಾಟಾ ಸನ್ಸ್ ಬೋರ್ಡ್ ರೂಮ್ ಕಲಹದ ಆಳ ಅಗಲವೇನು...

ಭಾರತದ ಭಾರೀ ಉದ್ಯಮ ಬ್ರ್ಯಾಂಡ್‌ಗಳಲ್ಲಿ ಒಂದು ಟಾಟಾ. ಉಪ್ಪಿನಿಂದ ಹಿಡಿದು ಉಕ್ಕು, ಕಾರು, ಐಟಿ, ಹೋಟೆಲ್, ವಿಮಾನಯಾನ, ಎಲೆಕ್ಟ್ರಿಕ್ ವಾಹನ, ಈಗ ಸೆಮಿಕಂಡಕ್ಟರ್‌ವರೆಗೆ ಟಾಟಾ ಸಾಮ್ರಾಜ್ಯ ವ್ಯಾಪಿಸಿದೆ. ಆದರೆ, ಈಗ ಇದೇ ಟಾಟಾ ಸಾಮ್ರಾಜ್ಯದ...

ESA ತೂಗುಗತ್ತಿ: ಕಸ್ತೂರಿ ರಂಗನ್ ವರದಿ ಕುರಿತು ಅರಣ್ಯ...

“ಗ್ರಾಮದ ಕನಿಷ್ಠ 20 ಪ್ರತಿಶತದಷ್ಟು ಪ್ರದೇಶವು ‘ಪರಿಸರ ಸೂಕ್ಷ್ಮ ಪ್ರದೇಶ’ (ESA) ಎಂದು ಕಂಡುಬಂದರೆ, ಉಳಿದ 80% ಪ್ರದೇಶ ನಗರೀಕರಣಗೊಂಡಿದ್ದರೂ ಇಡೀ ಗ್ರಾಮವನ್ನು ESA ಎಂದು ಪರಿಗಣಿಸುವ ನೀತಿಯನ್ನು ಕಸ್ತೂರಿ ರಂಗನ್ ವರದಿ...

ಸಂಸದ ಸಾಗರ್ ಖಂಡ್ರೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ʼಸರಳ ಸಾಮೂಹಿಕ ವಿವಾಹಗಳಿಂದ ಬಡವರಿಗೆ ಅನುಕೂಲವಾಗುತ್ತದೆ. ಮದುವೆ ಹೆಸರಲ್ಲಿ ದುಂದು ವೆಚ್ಚ ಮಾಡಬಾರದುʼ ಎಂದು ಸಲಹೆ ಮಾಡಿದರು.

ಆಣದೂರಿನ ಭಂತೆ ಧಮ್ಮಾನಂದ ಸಾನಿಧ್ಯ, ಖರ್ಗೆ ಶಾರದಾಬಾಯಿ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ರಾಚಪ್ಪ ಮಾಣಿಕರಾವ್ ಖರ್ಗೆ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ : ಚಿತ್ತಾಪುರದಲ್ಲಿ RSS ಪಥಸಂಚಲನ; ಹೈಕೋರ್ಟ್ ನಿಜಕ್ಕೂ ಹೇಳಿದ್ದೇನು?

ಜನತಾ ಪ್ರವೀಣ್ ಶಿಕ್ಷಣ ಸಂಸ್ಥೆಯ ಗೌರವಾಧ್ಯಕ್ಷ ಯುಗಪುರುಷ ಜೈರಾಜ ಚತುರೆ, ಕಾರ್ಯಕ್ರಮದ ಸಂಯೋಜಕ ಭೀಮರಾವ್ ಮಾಲಗತ್ತಿ, ಮುಖಂಡರಾದ ವಿನೋದಕುಮಾರ ಅಪ್ಪೆ, ಹಣಮಂತ ಮಲ್ಕಾಪುರ, ಸೂರ್ಯಕಾಂತ ಸಾಧುರೆ, ಅನಿಲಕುಮಾರ ಮೇಲ್ದೊಡ್ಡಿ, ವಿಠ್ಠಲದಾಸ್ ಪ್ಯಾಗೆ, ಧನರಾಜ ಹಂಗರಗಿ, ಮುಕೇಶ್ ಚಲ್ವಾ, ಪವನ್ ಮಿಠಾರೆ, ಮಾಣಿಕರಾವ್ ಮೇತ್ರೆ, ಶರಣಪ್ಪ ಚಂದನಹಳ್ಳಿ, ಮಲ್ಲಿಕಾರ್ಜುನ ಕಪಲಾಪುರೆ, ಮಿಲಿಂದ ಕಾಂಬಳೆ, ಅಮರ ಸಾಗರ್, ರಮಾದೇವಿ ಸ್ವಾಮಿ, ದಿಲೀಪ್, ಹರೀಶ್, ಗೌತಮ ಮುತ್ತಂಗಿಕರ್, ಚಂದ್ರಕಾಂತ ಕಾಂಬಳೆ, ದೇವರಾಜ ಪಾಟೀಲ, ರಾಜಶೇಖರ ಸೋರಳ್ಳಿ ಮತ್ತಿತರರು ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಅನಧಿಕೃತ ವಿದ್ಯುತ್ ಬಳಕೆ; ಜೆಸ್ಕಾಂನಿಂದ ₹18.95 ಲಕ್ಷ ದಂಡ

ಜೆಸ್ಕಾಂ ಇಲಾಖೆಯಿಂದ ಜಿಲ್ಲೆಯಲ್ಲಿ ಆಗಸ್ಟ್‌ನಲ್ಲಿ ಜೆಸ್ಕಾಂ ಅಧಿಕಾರಿಗಳು, ಜಾಗೃತದಳದವರು ದಾಳಿ ಮಾಡಿ...

ರಾಯಚೂರು | ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥ ಆರೋಪ: ಡಿಸಿ ನಿವಾಸದ ಮುಂದೆ ಪ್ರತಿಭಟನೆ

ಡಿಜೆ ಸೌಂಡ್‌ನಿಂದ ಮಗಳು ಅಸ್ವಸ್ಥಗೊಂಡಿದ್ದಾಳೆ ಎಂದು ಆರೋಪಿಸಿ ಕುಟುಂಬಸ್ಥರು ಜಿಲ್ಲಾಧಿಕಾರಿ ನಿವಾಸದ...

ರಾಯಚೂರು | ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು: ಇಬ್ಬರು ಸಾವು

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಮೃತಪಟ್ಟಿದ್ದು,...

ಹಾವೇರಿ | ರದ್ದು ಪಡಿಸಿದ ಎಂಟು ಕೊರ್ಸಗಳನ್ನು  ಮುಂದುವರೆಸುವಂತೆ ಅತಿಥಿ ಉಪನ್ಯಾಸಕರ ಧರಣಿಗೆ ಡಿವೈಎಫ್ಐ-ಎಸ್ಎಫ್ಐ ಬೆಂಬಲಿಸಿ ಪ್ರತಿಭಟನೆ

ಕರ್ನಾಟಕ ಜಾನಪದ ವಿಶ್ವವಿದ್ಯಾಲಯದಲ್ಲಿ ರದ್ದುಪಡಿಸಿದ ಎಂಟು ಕೋರ್ಸ್ ಗಳು ಮುಚ್ಚದೇ ಮುಂದುವರೆಸುವಂತೆ...