ಬೀದರ್‌ಗೆ ಹೆಚ್ಚುವರಿ ರೈಲು ಸೌಲಭ್ಯ ಕಲ್ಪಿಸಲು ಮನವಿ

Date:

ಬೀದರ್‌ಗೆ ಹೆಚ್ಚುವರಿ ರೈಲು ಸೌಲಭ್ಯ ಕಲ್ಪಿಸಬೇಕು ಎಂದು ನಮ್ಮ ಕರ್ನಾಟಕ ಸೇನೆ ಜಿಲ್ಲಾ ಘಟಕ ಒತ್ತಾಯಿಸಿದೆ.

- Advertisement -

ಈ ಕುರಿತು ನಗರದ ಸಂಸದರ ನಿವಾಸಕ್ಕೆ ನಮ್ಮ ಕರ್ನಾಟಕ ಸೇನೆ ಜಿಲ್ಲಾಧ್ಯಕ್ಷ ಗಣೇಶ ಪಾಟೀಲ್ ನೇತೃತ್ವದಲ್ಲಿ ಭೇಟಿ ನೀಡಿ ಸಂಸದ ಸಾಗರ ಖಂಡ್ರೆ ಅವರಿಗೆ ಮನವಿ ಪತ್ರ ಸಲ್ಲಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಬೀದರ್ ಜಿಲ್ಲೆ ಪ್ರಗತಿಯತ್ತ ಹೆಜ್ಜೆಯಿರಿಸಿದೆ. ಆದರೆ, ಶೈಕ್ಷಣಿಕವಾಗಿ ಔದ್ಯೋಗಿಕವಾಗಿ ಇನ್ನಷ್ಟು ವೇಗ ಪಡೆಯಲು ಹೆಚ್ಚುವರಿಯಾಗಿ ರೈಲು ಸೌಲಭ್ಯ ಕಲ್ಪಿಸುವುದು ತೀರಾ ಅಗತ್ಯವಾಗಿದೆ. ಬೀದರ್ ನಿಂದ ನವ ದೆಹಲಿಗೆ ಸೂಪರ್ ಫಾಸ್ಟ್ ರೈಲು ಸೇವೆವಿಸ್ತರಿಸುವುದರ ಜತೆಗೆ ರಾಜ್ಯದ ರಾಜಧಾನಿ ಬೆಂಗಳೂರಿಗೆ ಸಂಚರಿಸಲು ಹೆಚ್ಚುವರಿಇನ್ನೊಂದು ರೈಲು ಸೌಲಬ್ಯ ಕಲ್ಪಿಸಬೇಕು.

ವಾರದಲ್ಲಿ ಎರಡು ದಿನ ಬೀದರ್ ನಿಂದ ಪ್ರತಿದಿನ ಮಧ್ಯಾಹ್ನ 2 ಗಂಟೆಗೆ ಸಂಚರಿಸುತ್ತಿರುವ ಕಲಬುರಗಿ ವಾಯಬೆಂಗಳೂರು ರೈಲಿನ ಸಮಯ ಸಾಯಂಕಾಲ ೫ ಗಂಟೆ ಬದಲಾಯಿಸಬೇಕು. ಈ ರೈಲನ್ನು ಕ್ರಾಂತಿವೀರ ಸಂಗೋಳ್ಳಿ ರಾಯಣ್ಣ ಕೇಂದ್ರ ರೈಲ್ವೆ ನಿಲ್ದಾಣದ ವರೆಗೆ ಸಂಚರಿಸಿದರೇ ಈ ಭಾಗದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ಮನವಿ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ಬೀದರ್‌ | ಕರ್ತವ್ಯ ಲೋಪ, ದುರ್ನಡತೆ : ಒಂದೇ ದಿನ ಇಬ್ಬರು ಪಿಡಿಒ ಸಸ್ಪೆಂಡ್

ಈ ಸಂದರ್ಭದಲ್ಲಿ ಪ್ರಮುಖರಾದ ಸುದೀಪ ತೂಗಾಂವೆ, ಚಂದು ಸಂಪಂಗೆ, ಬಸವರಾಜ ಕಾರಬಾರಿ, ಅನಿಲ ರಾಜಗೀರಾ, ರವಿ ಪಾಟೀಲ್, ಆದಿತ್ಯ ರೆಡ್ಡಿ, ಸುದೀರ ಹೇಡೆ ಸೇರಿದಂತೆ ಹಲವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಂಟ್ವಾಳದ ಅಬ್ದುಲ್ ರಹಿಮಾನ್ ಕೊಲೆ ಪ್ರಕರಣ: ಜಾಮೀನು ಬೆನ್ನಲ್ಲೇ ಆರೋಪಿಗಳ ಮೇಲೆ ‘ಗೂಂಡಾ ಕಾಯ್ದೆ’ ಅಸ್ತ್ರ

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ...

ಲಕ್ಷ್ಮಣ್ @ 89: ‘ಅಚಲ’ ಆಶಾವಾದಿ – ಹಸಿರು ಕಾವಲುಗಾರನ ಕಥನ

89ನೇ ವಸಂತಕ್ಕೆ ಕಾಲಿಡುತ್ತಿರುವ ಎ.ಸಿ. ಲಕ್ಷ್ಮಣ್ ಅವರು ಭರವಸೆ ಮತ್ತು ಆಶಾವಾದದ...

SIR | ಮತಪಟ್ಟಿಯಿಂದ ಎಷ್ಟು ಹೆಸರು ರದ್ದು? ಸ್ಪಷ್ಟ ವರದಿ ನೀಡುವಂತೆ ಚು. ಆಯೋಗಕ್ಕೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆಯಾದ ಬಳಿಕ, ಲಕ್ಷಾಂತರ ಮತದಾರರಿಗೆ ನೋಟಿಸ್...