ಮಳೆ ಅವಾಂತರ: ಹಳ್ಳದಲ್ಲಿ ಕೊಚ್ಚಿಹೋದ ತಾಯಿ, ಮಕ್ಕಳ ಮೃತದೇಹ ಪತ್ತೆ

Date:

ಬೀದರ್‌ನಲ್ಲಿ ಸುರಿದ ಧಾರಕಾರ ಮಳೆಗೆ ಔರಾದ್ ತಾಲ್ಲೂಕಿನ ಹೆಡಗಾಪೂರ ಗ್ರಾಮದ ಒಂದೇ ಕುಟುಂಬದ ಮೂರು ಮಂದಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದರು. ಅವರ ಮೃತದೇಹಗಳು ಸೋಮವಾರ ಪತ್ತೆಯಾಗಿದೆ.

ಒಂದೇ ಕುಟುಂಬದ ತಾಯಿ ಸುನಂದಾ ಸಂಗಪ್ಪ (42) , ಮಗ ಸಮೀತ (18), ಮಗಳು ಐಶ್ವರ್ಯ (14) ಮೃತ ದುರ್ದೈವಿಗಳು. ಭಾನುವಾರ ಹೊಲದಲ್ಲಿ ಕೃಷಿ ಕೆಲಸಕ್ಕೆ ಹೋಗಿ ಸಂಜೆ ವಾಪಸ್ ಮನೆಗೆ ಬರುವಾಗ ಹಳ್ಳ ತುಂಬಿ ಹರಿಯುತ್ತಿತ್ತು. ಕಡಿಮೆ ನೀರು ಇತ್ತು. ಆದರೆ, ಹಳ್ಳ ದಾಟುವಾಗ ಒಮ್ಮೆಲೇ ಅಪ್ಪಳಿಸಿದ ಪ್ರವಾಹದಲ್ಲಿ ಕೊಚ್ಚಿ ಹೋಗಿದ್ದರು. ಈ ವೇಳೆ ಜೊತೆಯಲ್ಲೇ ಇದ್ದ ಸುನಂದಾ ಪತಿ ಸಂಗಪ್ಪ ಈಜಿಕೊಂಡು ದಡ ಸೇರಿದ್ದು, ಬದುಕುಳಿದಿದ್ದಾರೆ. ಈಜು ಬಾರದ ಮೂವರು ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಧಾವಿಸಿದ ಠಾಣಾ ಕುಶನೂರ ಪೋಲೀಸ್ ಠಾಣೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಭಾನುವಾರ ತಡರಾತ್ರಿವರೆಗೆ ಕಾರ್ಯಾಚರಣೆ ನಡೆಸಿದರು. ಸೋಮವಾರ ಬೆಳಗ್ಗೆ ಹಳ್ಳದಲ್ಲಿದ್ದ ಮುಳ್ಳಿನ ಪೊದೆಯಲ್ಲಿ ಮೂವರ ಮೃತದೇಹಗಳು ಪತ್ತೆಯಾಗಿವೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಕುಶನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ?: ರಾಯಚೂರು ಎಪಿಎಂಸಿಯಲ್ಲಿ ತುಂಬಿದ ನೀರು; ಚುನಾವಣಾ ವಿಷಯವಾದ ರೈತರ ಸಂಕಷ್ಟ

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಬಿಜೆಪಿ ಶ್ರೀಮಂತರ ಓಲೈಕೆ ರಾಜಕಾರಣ ಮಾಡುತ್ತಿದೆ: ಕಿಮ್ಮ‌ನೆ ರತ್ನಾಕರ

ಬಿಜೆಪಿಯಿಂದ ಶ್ರೀಮಂತರ ಓಲೈಕೆಯ ರಾಜಕಾರಣ ನಡೆಯುತ್ತಿದೆ‌. ಅದನ್ನು ತಡೆಯಬೇಕಿದೆ ಎಂದು ಮಾಜಿ...

ಬೆಂಗಳೂರು | ಬರೋಬ್ಬರಿ ₹67.5 ಕೋಟಿಗೆ ಸೇಲ್ ಆದ ಕೋರಮಂಗಲದ ನಿವೇಶನ

ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿ ಹೊಂದುತ್ತಿರುವ ನಗರ. ನಗರದಲ್ಲಿ ಒಂದು ಸ್ವಂತ...

ತುಮಕೂರು | ‘ದಲಿತರ ಸಂವಿಧಾನ’ ಎಂದು ವಿವಾದ ಸೃಷ್ಟಿಸಿದ ಬಿಜೆಪಿ ಶಾಸಕ ಬಿ ಸುರೇಶ್ ಗೌಡ

ಲೋಕಸಭಾ ಚುನಾವಣೆಯಲ್ಲಿ ಸಂವಿಧಾನ ಬದಲಾವಣೆ ವಿಷಯ ಮಹತ್ವ ಪಡೆದುಕೊಂಡಿದೆ. ಸಂವಿಧಾನ ಬದಲಿಸುತ್ತೇವೆ...

ಬೆಂಗಳೂರು | ಗೋವಾ ಕನ್ನಡಿಗರ ಮೇಲೆ ದೌರ್ಜನ್ಯ; ನ್ಯಾಯಕ್ಕಾಗಿ ರಾಷ್ಟ್ರಪತಿಗೆ ಕರವೇ ಮನವಿ

ಗೋವಾ ಕನ್ನಡಿಗರ ರಕ್ಷಣೆಗೆ ರಾಷ್ಟ್ರಪತಿಯರು ಮಧ್ಯೆ ಪ್ರವೇಶಿಸಿ ನ್ಯಾಯ ನೀಡಬೇಕು ಎಂದು...