ವಿಜಯಪುರ | ‘ಬುದ್ಧನ ಅಂತಿಮ ಉಪದೇಶಗಳು ಮತ್ತು ಅಂಬೇಡ್ಕರ್ ಕೊನೆಯ ಸಂದೇಶ’ ಪುಸ್ತಕ ಬಿಡುಗಡೆ

Date:

Advertisements

ಭಗವಾನ್ ಬುದ್ಧನ ಅಂತಿಮ ಉಪದೇಶಗಳು ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊನೆಯ ಸಂದೇಶ ಪುಸ್ತಕ ಪುಸ್ತಕವನ್ನು ಎಲ್ಲರೂ ಓದಲೇಬೇಕು ಎಂದು ಕವಿ ಹನುಮಂತ್ ಗುಡ್ಡಳ್ಳಿ ಹೇಳಿದ್ದಾರೆ.

ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಕೊಂಡಗುಳಿ ಗ್ರಾಮದಲ್ಲಿ ನಡೆದ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಕವಿ ಚಂದ್ರಶೇಖರ ಸಿ ಗುಡ್ಡಳ್ಳಿ ಬರೆದಿರುವ ‘ಭಗವಾನ್ ಬುದ್ಧನ ಅಂತಿಮ ಉಪದೇಶಗಳು ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕೊನೆಯ ಸಂದೇಶ’ ಪುಸ್ತಕವನ್ನು ಬಿಡುಗಡೆ ಮಾಡಿದರು.

ದಲಿತ ವಿದ್ಯಾರ್ಥಿ ಪರಿಷತ್ ರಾಜ್ಯ ಅಧ್ಯಕ್ಷ ಶ್ರೀನಾಥ್ ಪೂಜಾರಿ ಮಾತನಾಡಿ, “ಬುದ್ಧ ಮತ್ತು ಅಂಬೇಡ್ಕರ್ ನಮಗೆ ಬದುಕು ಕಟ್ಟಿ ಕೊಟ್ಟರು. ಅವರ ಭೋದನೆಗಳನ್ನು ತಿಳಿದು ನಾವೆಲ್ಲರೂ ಕ್ರೀಯಾಶೀಲತೆಯನ್ನು ರೂಪಿಸುಕೊಳ್ಳಬೇಕು” ಎಂದರು.

Advertisements

ಕಾರ್ಯಕ್ರಮದಲ್ಲಿ ಮಾಜಿ ಶಾಸಕರಾದ ಶರಣಪ್ಪ ಸುಣಗಾರ್, ಯುವರಾಜ್ ಎಸ್ ಕಾಂಬಳೆ, ಟಿಬಿ ಭಾಸ್ಕರ್ , ಅಭಿಲಾಶ್ ಎಚ್ ಕೆ, ಸಿದ್ದರಾಮ ಹಿಪ್ಪರಗಿ, ಚಂದ್ರಶೇಖರ್ ಯಲ್ಲ ರೆಡ್ಡಿ ಸಂಗನಗೌಡ ತಗ್ಗಿನಮನಿ, ವೈ ಸಿ ಮಯೂರ್, ಪರಶುರಾಮ್ ದಿಂಡಿವಾರ, ಪ್ರಕಾಶ್ ಗುಡಿಮನಿ,ಪುಸ್ತಕದ ಪ್ರಕಾಶಕರಾಗಿದ್ದ ಚಂದ್ರಶೇಖರ ಕಡಕೋಳಕರ್ ಹಾಗೂ ಇತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X