ಗುಂಡ್ಲುಪೇಟೆ | ಕೇರಳದಲ್ಲಿ ನಿಪಾ ವೈರಸ್‌ ಪತ್ತೆ: ಗಡಿ ಜಿಲ್ಲೆಯಲ್ಲಿ ಕಟ್ಟೆಚ್ಚರ

Date:

ನೆರೆಯ ರಾಜ್ಯಕೇರಳದಲ್ಲಿ ನಿಪಾ ವೈರಸ್‌ ಪತ್ತೆಯಾಗಿದ್ದು, ಮುಂಜಾಗೃತಾ ಕ್ರಮವಾಗಿ ಗಡಿ ಜಿಲ್ಲೆ ಚಾಮರಾಜನಗರದ ಗುಂಡ್ಲುಪೇಟೆಯಲ್ಲಿಐಸೋಲೇಶನ್‌ ವಾರ್ಡ್‌ ಸಿದ್ದಪಡಿಸಲಾಗಿದೆ.  

ಈ ಬಗ್ಗೆ ತಾಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಮಂಜುನಾಥ್ ಮಾಹಿತಿ ನಿಡಿದ್ದಾರೆ. ಕೇರಳ ರಾಜ್ಯದಲ್ಲಿ ನಿಪಾ ವೈರಸ್ ಸೋಂಕು ಪತ್ತೆಯಾಗಿದೆ. ಈ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ತಾಲೂಕು ಆಸ್ಪತ್ರೆಯಲ್ಲಿ ಮೂರು ಹಾಸಿಗೆಯ ಐಸೋಲೇಶನ್ ವಾರ್ಡ್ ಸಿದ್ಧಪಡಿಸಲಾಗಿದೆ. ನಿಪಾ ವೈರಸ್ ಲಕ್ಷಣಗಳು ಕಂಡು ಬಂದಲ್ಲಿ ತ್ವರಿತ ಚಿಕಿತ್ಸೆ ನೀಡಲು ವ್ಯವಸ್ಥೆ ಮಾಡಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ.

ಜ್ವರ, ಮೈ-ಕೈ ನೋವು, ಸ್ನಾಯುಗಳ ನೋವು, ತಲೆನೋವು ವಾಂತಿ, ಸುಸ್ತು ಸೇರಿದಂತೆ ಅನಾರೋಗ್ಯದ ಕೆಲವು ಲಕ್ಷಣಗಳು ಕಂಡುಬರುತ್ತದೆ. ಈ ಲಕ್ಷಣ ಕಂಡುಬಂದವರು ಕೂಡಲೇ ವೈದ್ಯರನ್ನು ಸಂಪರ್ಕಿಸಲು ಎಚ್ಚರಿಸಿದ್ದಾರೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಿಪಾ ವೈರಸ್ ಮನುಷ್ಯರಲ್ಲಿ ಬಹಳ ವೇಗವಾಗಿ ಹರಡುತ್ತದೆ. ನಿಪಾ ವೈರಸ್ ಪ್ರಾಣಿಗಳಿಂದ ಪ್ರಾಣಿಗಳಿಗೆ ಮತ್ತು ಬಾವಲಿಯಿಂದ, ಪಕ್ಷಿಗಳಿಗೆ, ಪಕ್ಷಿಗಳು ತಿಂದು ಬಿಟ್ಟ ಹಣ್ಣು ಹಂಪಲಗಳಿಂದ ಮನುಷ್ಯರಿಗೆ ವೈರಸ್ ಹರಡುತ್ತದೆ ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನರ | ಬಿರುಗಾಳಿ ಸಹಿತ ಮಳೆ; ಬಾಳೆ, ಟೊಮೆಟೊ ಬೆಳೆಗಳಿಗೆ ಹಾನಿ

ಚಾಮರಾಜನಗರ ಜಿಲ್ಲೆಗೆ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಕೊಳ್ಳೇಗಾಲ, ಯಳಂದೂರು...

ಚಾಮರಾಜನಗರ | ತಾಯಿ ರಕ್ಷಿಸಲು ಹೋದ ಮಕ್ಕಳು ಸೇರಿ ಮೂವರು ನೀರುಪಾಲು

ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ತಾಯಿಯನ್ನು ರಕ್ಷಿಸಲು ಹೋದ ಮಕ್ಕಳು ಸೇರಿದಂತೆ ಒಂದೇ...

ಚಾಮರಾಜನಗರ | ಕಾಲೇಜಿಗೆ ತೆರಳಿ ಮತ ಕೇಳಿದ ಬಿಜೆಪಿ ಅಭ್ಯರ್ಥಿ : ಕ್ರಮಕ್ಕೆ ಆಗ್ರಹ

ಬಿರು ಬಿಸಿಲಿನ ನಡುವೆ ಸದ್ಯ ಲೋಕಸಭಾ ಚುನಾವಣೆಯ ಕಾವು ಹೆಚ್ಚಾಗಿದೆ. ರಾಜಕೀಯ...

ಚಾಮರಾಜನಗರ | ಕಾರಿನ ಮೇಲೆ ಕಬ್ಬಿನ ಲಾರಿ ಪಲ್ಟಿ; ಮೂವರ ದುರ್ಮರಣ

ಕಾರಿನ ಮೇಲೆ ಕಬ್ಬಿನ ಲಾರಿ ಉರುಳಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ...