ಚಾಮರಾಜನಗರ: ಕಾಡಾನೆ ದಾಳಿಯಿಂದ ಗಾಯಗೊಂಡಿದ್ದ ಯುವಕ ಸಾವು

Date:

Advertisements

ಬಹಿರ್ದೆಸೆಗೆ ತೆರಳಿದ್ದ ಯುವಕನೋರ್ವ ಕಾಡಾನೆ ದಾಳಿಯಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಲಾಗಿದ್ದ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮತಪಟ್ಟಿರುವ ಘಟನೆ ಚಾಮರಾಜನಗರದ ಹನೂರಿನ ಚಂಗಡಿ ಗ್ರಾಮದಲ್ಲಿ ನಡೆದಿದೆ.

ಹರಿಪ್ರಸಾದ್ (35) ಮೃತಪಟ್ಟ ಯುವಕ. ಘಟನೆಯ ವಿವರ: ಕೂಲಿ ಕೆಲಸದ ನಿಮಿತ್ತ ಬೆಂಗಳೂರಿನಲ್ಲಿ ವಾಸವಿರುವ ಚಂಗಡಿ ಗ್ರಾಮದ ಮಧುಸೂದನ್, ಸ್ನೇಹಿತರ ಜೊತೆ ಮಲೆ ಮಹದೇಶ್ವರ ಬೆಟ್ಟಕ್ಕೆ ಹೋಗಲು ತೀರ್ಮಾನಿಸಿ ಗ್ರಾಮಕ್ಕೆ ಆಗಮಿಸಿದ್ದರು. ಶನಿವಾರ ಸಂಜೆ ಐವರು ಸ್ನೇಹಿತರು ಚಂಗಡಿ ಗ್ರಾಮದ ಕರಿ ಕಲ್ಲು ಕೋರೆಯ ಸಮೀಪ ಬಹಿರ್ದೆಸೆಗೆ ತೆರಳಿದ್ದರು.ಈ ವೇಳೆ ಕಾಡಾನೆ ಏಕಾಏಕಿ ದಾಳಿ ಮಾಡಿದೆ ಎಂದು ತಿಳಿದು ಬಂದಿದೆ.

ಇದನ್ನು ಓದಿದ್ದೀರಾ?: ಮಹದಾಯಿ: ನಾಯಕರೇ ನಾಡದ್ರೋಹಿಗಳು

Advertisements

ತೀವ್ರ ಗಾಯಗೊಂಡಿದ್ದ ತಕ್ಷಣ ಸ್ನೇಹಿತರು ಕಾರಿನಲ್ಲಿ ಸಮೀಪದ ಹೋಲಿ ಕ್ರಾಸ್ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇರುವುದರಿಂದ ಮೈಸೂರಿಗೆ ಕರೆದುಕೊಂಡು ಹೋಗುವಂತೆ ಆಸ್ಪತ್ರೆಯಲ್ಲಿ ತಿಳಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಎಸ್ಸಿಪಿ, ಟಿಎಸ್ಪಿ ಯೋಜನೆ ಫಲಾನುಭವಿಗಳ ಆಯ್ಕೆ ಪಾರದರ್ಶಕತೆಗೆ ಸೂಚನೆ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಉಪಯೋಜನೆಯಡಿ...

ಗುಂಡ್ಲುಪೇಟೆ | ಆನೆ ದಾಳಿಯಿಂದ ಬದುಕಿ ಬಂದವನಿಗೆ ಅರಣ್ಯ ಇಲಾಖೆಯಿಂದ ಭಾರೀ ದಂಡ

ಬಂಡೀಪುರ ಅರಣ್ಯದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಹೋಗಿ, ಆನೆದ ದಾಳಿಗೆ ತುತ್ತಾಗಿ, ಬದುಕಿ...

ಚಾಮರಾಜನಗರ | ಲಿಂಗತ್ವ ಅಲ್ಪಸಂಖ್ಯಾತರ ಸಮೀಕ್ಷಾ ಕಾರ್ಯಕ್ಕೆ ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಸೂಚನೆ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಲಿಂಗತ್ವ ಅಲ್ಪಸಂಖ್ಯಾತರ ಮೂಲ ಹಂತದ...

ಚಾಮರಾಜನಗರ | ಸರ್ವರ ಸಹಕಾರದೊಂದಿಗೆ ಸ್ವಾತಂತ್ರ್ಯ ದಿನಾಚರಣೆ : ಟಿ ಜವರೇಗೌಡ

ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸ್ವಾತಂತ್ರ ದಿನಾಚರಣೆ ಸಂಬಂಧ ವಿವಿಧ ಸಂಘಟನೆಗಳ...

Download Eedina App Android / iOS

X