ಖಾತೆ ಮರು ಹಂಚಿಕೆ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ

Date:

Advertisements

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಾವು ಹೊಂದಿದ್ದ ಖಾತೆಗಳನ್ನು ಮರು ಹಂಚಿಕೆ ಮಾಡಿದ್ದು, ಸಚಿವರಾದ ಎಂ ಬಿ ಪಾಟೀಲ ಮತ್ತು ಪ್ರಿಯಾಂಕ್‌ ಖರ್ಗೆ ಅವರಿಗೆ ಹೆಚ್ಚಿನ ಖಾತೆಗಳ ಜವಾಬ್ದಾರಿ ನೀಡಿದ್ದಾರೆ.

ಬುಧವಾರ ರಾಜ್ಯಪತ್ರ ಹೊರಡಿಸಿರುವ ಸರ್ಕಾರ ಖಾತೆ ಮರು ಹಂಚಿಕೆ ಮಾಡಿರುವ ಬಗ್ಗೆ ಆದೇಶಿಸಿದೆ. ಸಿಎಂ ಸಿದ್ದರಾಮಯ್ಯ ಬಳಿಯಿದ್ದ ಮೂಲಸೌಕರ್ಯ ಅಭಿವೃದ್ಧಿ ಖಾತೆಯನ್ನು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರಿಗೆ ಹೆಚ್ಚುವರಿಯಾಗಿ ಹಂಚಿಕೆ ಮಾಡಲಾಗಿದೆ.

ಹಾಗೆಯೇ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆ ಸಚಿವ ಪ್ರಿಯಾಂಕ್‌ ಖರ್ಗೆ ಅವರಿಗೆ ಹೆಚ್ಚುವರಿಯಾಗಿ ಮುಖ್ಯಮಂತ್ರಿ ಬಳಿಯಿದ್ದ ಐಟಿ-ಬಿಟಿ ಖಾತೆಯನ್ನು ಮರುಹಂಚಿಕೆ ಮಾಡಲಾಗಿದೆ.

ಸದ್ಯ ಹಣಕಾಸು, ಸಂಸದೀಯ ವ್ಯವಹಾರ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ, ಗುಪ್ತಚರ ಹಾಗೂ ವಾರ್ತಾ ಇಲಾಖೆ ಮುಖ್ಯಮಂತ್ರಿ ಸಿದ್ದರಾಮಯ್ಯ ಬಳಿ ಇವೆ.

Advertisements
Bose Military School
ಖಾತೆ ಮರು ಹಂಚಿಕೆ
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Advertisements
Advertisements
Advertisements

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೇವನಹಳ್ಳಿ ರೈತ ಹೋರಾಟ: ಹತ್ತು ದಿನಗಳ ಗಡುವು ಪಡೆಯುವುದೇ ಸರ್ಕಾರ?

ದೇವನಹಳ್ಳಿ ಭೂಸ್ವಾಧೀನ ಕುರಿತು ಚನ್ನರಾಯಪಟ್ಟಣ ರೈತರ ಹೋರಾಟ ಮತ್ತು ಬೇಡಿಕೆಗಳ ಕುರಿತಂತೆ...

ಉಡುಪಿ | “ಸರ್ವರಿಗೂ ಸೂರು” ಮನೆ ನಿರ್ಮಾಣಕ್ಕೆ ಸಹಾಯಧನ – ಅರ್ಜಿ ಆಹ್ವಾನ

ಸರ್ಕಾರವು ಪ್ರಧಾನ ಮಂತ್ರಿ ಆವಾಸ್ ಯೋಜನೆ (ನಗರ) 2.0 ಯೋಜನೆಯಡಿ “ಸರ್ವರಿಗೂ...

ಉಡುಪಿ | ಮಹಿಳೆಯರನ್ನು ಮಾತೆ ಎಂದು ಸಂಭೋಧಿಸುವ ಬಿಜೆಪಿಗರ ನಿಜ ಬಣ್ಣ ಪದೇ ಪದೇ ಬಯಲಾಗುತ್ತಿದೆ

ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ...

ಶಿಕ್ಷಕರ ಖಾಲಿ ಹುದ್ದೆಗಳ ಭರ್ತಿ ಆಗ್ರಹಿಸಿ ಕಲಬುರಗಿ, ಯಾದಗಿರಿಯಲ್ಲಿ ಪ್ರತಿಭಟನೆ

ಸರ್ಕಾರಿ ಶಾಲೆಗಳಿಗೆ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿ, ಮೂಲಸೌಕರ್ಯ ಸೇರಿದಂತೆ...

Download Eedina App Android / iOS

X