ಚಿಕ್ಕಬಳ್ಳಾಪುರ | ಮುನಿಯಪ್ಪ ಮತ್ತು ನಾನು ಒಗ್ಗಟ್ಟಿನಿಂದ ಅಭ್ಯರ್ಥಿ ಗೆಲುವಿಗೆ ಶ್ರಮಿಸುತ್ತೇವೆ: ಸಚಿವ ಸುಧಾಕರ್

Date:

Advertisements

ಕೆ ಎಚ್ ಮುನಿಯಪ್ಪ ಹಾಗೂ ನನ್ನ ನಡುವೆ ಈ ಹಿಂದೆ ಭಿನ್ನಾಭಿಪ್ರಾಯ ಇದ್ದದ್ದು ನಿಜ. ಆದರೆ ಈಗ ಮೊದಲಿನಂತಿಲ್ಲ. ನಾವು ಒಟ್ಟಾಗಿದ್ದೇವೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವಿಗೆ ನಾವಿಬ್ಬರೂ ಒಟ್ಟಾಗಿ ಶ್ರಮಿಸುತ್ತೇವೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ ಸಿ ಸುಧಾಕರ್ ಹೇಳಿದರು.

ಚಿಕ್ಕಬಳ್ಳಾಪುರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ನಮ್ಮಿಬ್ಬರ ನಡುವೆ ವೈಮನಸ್ಸು ಇದ್ದ ಕಾರಣ ಎರಡು ಬಾರಿ ಟಿಕೆಟ್ ನಿರಾಕರಿಸಿದ್ದೆ. ಆದರೆ ಈಗ ನಾವು ಒಟ್ಟಿಗೆ ಇದ್ದು, ಕೆಲಸ ಮಾಡುತ್ತಿದ್ದೇವೆ” ಎಂದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ವಸತಿ ನಿಲಯಗಳ ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲ; ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹ

Advertisements

“ಬೆಂಗಳೂರು ಗ್ರಾಮಾಂತರದಲ್ಲಿ ಕೆ ಎಚ್ ಮುನಿಯಪ್ಪ ಅವರು ಹೆಚ್ಚು ಜವಾಬ್ದಾರಿ ಹೊಂದಿದ್ದಾರೆ. ಅಂತೆಯೇ ನನಗೆ ಚಿಕ್ಕಬಳ್ಳಾಪುರ ಜವಾಬ್ದಾರಿ ಇದೆ. ಹಾಗಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಗೆಲುವಿಗೆ ನಾವಿಬ್ಬರೂ ಒಟ್ಟಾಗಿ ಶ್ರಮಿಸುತ್ತೇವೆ” ಎಂದು ಹೇಳಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳ್ತಂಗಡಿ | ಸೌಜನ್ಯ ಪ್ರಕರಣ ಮರು ತನಿಖೆಗೆ ವಿವಿಧ ಸಂಘಟನೆಗಳ ಮುಖಂಡರ ಒತ್ತಾಯ

ಬೆಂಗಳೂರಿನಿಂದ ಅಂಬೇಡ್ಕರ್ ಸೇನೆ ರಾಜ್ಯಾಧ್ಯಕ್ಷ ತ್ರಿಮೂರ್ತಿ ಅವರ ನೇತೃತ್ವದಲ್ಲಿ ವಿವಿಧ ಸಂಘಟನೆಗಳ...

ಚಿಕ್ಕಮಗಳೂರು | ಐದಳ್ಳಿ ಗ್ರಾಮದಲ್ಲಿ ನಿಲ್ಲದ ಕಾಡಾನೆಗಳ ದಾಂಧಲೆ: ಬೆಳೆ ನಾಶ; ಕ್ರಮಕ್ಕೆ ರೈತರ ಒತ್ತಾಯ

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ನಡುವೆ ಕಾಡಾನೆಗಳ ದಾಂಧಲೆ ಮಿತಿ...

ಸಾಗರ | ಸಿಗಂದೂರು ಸೇತುವೆ ಮೇಲೆ ವ್ಹೀಲಿಂಗ್ ; ಬಿತ್ತು 5,000₹ ದಂಡ

ಸಾಗರದ ಸಿಗಂದೂರು ಸೇತುವೆ ಮೇಲೆ ದುಬಾರಿ ಬೈಕ್‌ನಲ್ಲಿ ವೀಲಿಂಗ್‌ ಮಾಡಿದ ಯುವಕನಿಗೆ...

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

Download Eedina App Android / iOS

X