ಚಿಕ್ಕಮಗಳೂರು | ಅರಣ್ಯ ಇಲಾಖೆ ಗಿಡ ನೆಡುವ ಯೋಜನೆ; ಖಂಡಿಸಿ ನಾಳೆ ಗ್ರಾಮಸ್ಥರಿಂದ ಉಪವಾಸ ಸತ್ಯಾಗ್ರಹ

Date:

ಚಿಕ್ಕಮಗಳೂರು ಜಿಲ್ಲೆಯ ಅಗಳಗಂಡಿ ಗ್ರಾಮ ಪಂಚಾಯಿತಿ ಹೆಗ್ಗಾರು ಗ್ರಾಮ ವ್ಯಾಪ್ತಿಗೆ ಸೇರುವ ಹುಲ್ತಾಳ್, ಬಂಗಾಡಿ ಮತ್ತು ನಾಕೃಗೋಳಿ ಈ ಕಾಡು ಪ್ರದೇಶದಲ್ಲಿ ಅರಣ್ಯ ಇಲಾಖೆ ಗಿಡ ನೆಡುವ ಯೋಜನೆಯಡಿಯಲ್ಲಿ ನೈಸರ್ಗಿಕ ಕಾಡನ್ನು ಹಾಳುಮಾಡಿ ಪರಿಸರ ವಿನಾಶ ಕೃತ್ಯ ಮಾಡುತ್ತಿದ್ದಾರೆಂದು ಗ್ರಾಮಸ್ಥರು ಆರೋಪಿಸಿದ್ದಾರೆ.

- Advertisement -

ಈ ಕುರಿತು ಕಳೆದ ಒಂದು ತಿಂಗಳಿಂದೆ ಸಾಕಷ್ಟು ಪ್ರತಿಭಟನೆಯ ನಂತರವು,ಗಿಡ ನೆಡಲು ಗುಂಡಿ ತೆಗೆಯುವ ಕೆಲಸವನ್ನು ಮುಂದುವರಿಸಿದ್ದಾರೆ. ಈ ಯೋಜನಗೆ ಗ್ರಾಮಸ್ಥರು ತೀರ್ವ ವಿರೋಧ ವ್ಯಕ್ತಪಡಿಸಿದ್ದಾರೆ. ಕಾಡಿನ ಒಳಗೆ ಗಿಡ ನೆಡುವ ಹಾಗೂ ಮಲೆನಾಡಿನ ನೀರು ಟ್ಯಾಂಕ್ ಎಂದು ಕರೆಸಿಕೊಳ್ಳುವ ಹುಲ್ಲು ಗುಡ್ಡದೊಳಗೆ ಅರಣ್ಯ ಇಲಾಖೆ ಈ ಯೋಜನೆಯನ್ನು ನಿಲ್ಲಿಸವರೆಗೂ ಹಾಗೂ ಜಿಲ್ಲಾ ಆಡಳಿತ ಈ ಬಗ್ಗೆ ಅದಿವಾಸಿಗಳಿಗೆ ಭರವಸೆ ನೀಡುವ ತನಕವು ಸ್ಥಳದಲ್ಲೆ ಉಪವಾಸ ಸತ್ಯಾಗ್ರಹವನ್ನು ಮಾಡಲು ಹತ್ತಾರು ಹಳ್ಳಿಗಳ ಗ್ರಾಮಸ್ಥರು ನಿರ್ಧರಿಸಿದ್ದೇವೆಂದು ಗ್ರಾಮಸ್ಥರು ಈದಿನ.ಕಾಮ್ ಜೊತೆ ಮಾತಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕುಡಿಯಲು ನೀರು, ಡಾಂಬರ್ ರಸ್ತೆಯಿಲ್ಲದೆ ಗ್ರಾಮಸ್ಥರ ಪರದಾಟ

ಈ ಹೋರಾಟಕ್ಕೆ ಎಲ್ಲಾ ಅದಿವಾಸಿ ಸಮುದಾಯಕ್ಕೆ ಸೇರಿದ ಜನರು, ರೈತರು, ಎಲ್ಲಾ ಸಂಘಟನೆಗಳು, ಎಲ್ಲಾ ಹೋರಾಟಗಾರರು ಹೋರಾಟಕ್ಕೆ ಬೆಂಬಲಿಸಿದ್ದಾರೆ. ನಮ್ಮ ಪರಿಸರದ ಜೊತೆಗೆ ಅದಿವಾಸಿಗಳ ಸಂವಿಧಾನ ಬದ್ಧ ಬದುಕಿನ ಹಕ್ಕುಗಳಿಗಾಗಿ ಪ್ರಜ್ಞಾವಂತ ನಾಗರಿಕರು, ಜನಪರ ಸಂಘಟನೆ, ಆಡಳಿತ ವರ್ಗ ಅದಿವಾಸಿಗಳ ನ್ಯಾಯ ಬದ್ಧ ಹೋರಾಟಕ್ಕೆ ಬೆಂಬಲಿಸಬೇಕು ಎಂದು ಗ್ರಾಮಸ್ಥರು ವಿನಂತಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...