ಚಿಕ್ಕಮಗಳೂರು l ಪ್ರವಾಸಿ ತಾಣಕ್ಕೆ ಆನ್ ಲೈನ್ ನೋಂದಣಿ ನಿಷೇಧಿಸಿ: ಎದ್ದೇಳು ಕರ್ನಾಟಕ ಆಗ್ರಹ

Date:

ಗುರು ದತ್ತಾತ್ರೇಯ ಬಾಬಾ ಬುಡನ್ ಗಿರಿ ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಕ್ಕೆ ದೂರದಿಂದ ಬರುವ ಪ್ರವಾಸಿಗರಿಗೆ, ಸ್ಥಳೀಯರಿಗೆ ಆನ್ಲೈನ್ ನೋಂದಣಿ ಕಡ್ಡಾಯ ಮಾಡಿರುವುದನ್ನು ಕಂಡಿಸುತ್ತೇವೆಂದು ಎದ್ದೇಳು ಕರ್ನಾಟಕ ಸಂಘಟನೆಯಿಂದ ಶನಿವಾರ ಪತ್ರಿಕಾಗೋಷ್ಠಿ ನಡೆಸಲಾಯಿತು.

- Advertisement -

ಮಲೆನಾಡಿನ ಪ್ರಕೃತಿ ಸೌಂದರ್ಯವನ್ನು ನೋಡಲು ಬೇರೆ ಬೇರೆ ಭಾಗಗಳಿಂದ ಬರುತ್ತಾರೆ. ಹಾಗೆಯೇ, ದತ್ತಾತ್ರೇಯ ಬಾಬಾ ಬುಡನ್ ಗಿರಿ ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಕ್ಕೆ ಬರುವವರಿಗೆ ಆನ್ ಲೈನ್ ನೋಂದಣಿ ಕಡ್ಡಾಯ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದರಿಂದ ಪ್ರವಾಸಿಗರಿಗೆ,ಸ್ಥಳೀಯರು, ಆ ಭಾಗದಲ್ಲಿ ಕೂಲಿ ಕೆಲಸಕ್ಕೆ ಹೋಗುವ ಜನರಿಗೆ ಹಾಗೂ ಬದುಕು ಕಟ್ಟಿಕೊಳ್ಳಲು ವಲಸೆ ಬಂದಿರುವ ಕಾರ್ಮಿಕರಿಗೆ ತುಂಬ ಸಮಸ್ಯೆಯಾಗುತ್ತದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ನಗರ ವ್ಯಾಪ್ತಿಯಲ್ಲೇ ಮೂಲಭೂತ ಸೌಕರ್ಯ ಕೊರತೆ; ಮಲತಾಯಿ ಧೋರಣೆ ಎಂದ ಉಪ್ಪಳ್ಳಿಯ 17ನೇ ವಾರ್ಡ್ ನಿವಾಸಿಗಳು

ಆನ್ ಲೈನ್ ನೋಂದಣಿ ಮಾಡುವವರು ಓದಿದವರು ಹಾಗೂ ನೋಂದಣಿ ಹೇಗೆ ಮಾಡುವುದು ಎಂದು ತಿಳಿದವರಿಗೆ ಮಾತ್ರ, ಓದಲು, ಬರೆಯಲು ಬಾರದವರು ಏನು ಮಾಡಬೇಕು. ಇದನ್ನ ನಾವು ಖಂಡಿಸುತ್ತೇವೆ ಎಂದು ಎದ್ದೇಳು ಕರ್ನಾಟಕ ಸಮಿತಿಯ ಸದಸ್ಯರಾದ ಗೌಸ್ ಮೋಹದ್ದಿನ್ ತಿಳಿದರು. ಈ ವೇಳೆ ಎದ್ದೇಳು ಕರ್ನಾಟಕ  ಸಂಘಟನೆಯ ಗಣೇಶ್, ರೀತು, ವೀಣಾ, ದಿವಾಕರ್, ಚಂದ್ರು, ಇಲಿಯಾಸ್, ಪುಟ್ಟಸ್ವಾಮಿ, ಹಾಗೂ ದಸಂಸ ಸಂಘಟನೆಯ ಆಶಾ ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ನೂರಾರು ವರ್ಷ ಕೃಷಿ ಮಾಡಿದ್ದೇವೆ; ಕಾಯ್ದೆಯಿಂದ ಒಕ್ಕಲೆಬ್ಬಿಸಬೇಡಿ: ಶಾಸಕಿ ನಯನ ಮೋಟಮ್ಮ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಇಂದು ನಡೆದ ಕಸ್ತೂರಿರಂಗನ್ ವರದಿ...

ಚಿಕ್ಕಮಗಳೂರು | ಅರಣ್ಯ ಕಾಯ್ದೆ: ಭೂಮಿ, ವಸತಿ ಇಲ್ಲದೆ ಜನರ ಬದುಕು ಕಷ್ಟ; ಟಿ.ಡಿ ರಾಜೇಗೌಡ 

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ...

ಕಾಪು : ಕೊಬ್ಬರಿ ಸಂಸ್ಕರಣಾ ಘಟಕದಲ್ಲಿ ಅಗ್ನಿ ಅವಘಡ; ಲಕ್ಷಾಂತರ ರೂ. ನಷ್ಟ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಸುಭಾಷ್ ನಗರದಲ್ಲಿರುವ ಕೊಬ್ಬರಿ ಸಂಸ್ಕರಣಾ ಘಟಕವೊಂದರಲ್ಲಿ...

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...