ಚಿಕ್ಕಮಗಳೂರು l ಭಾರತದಲ್ಲಿ ಮೊದಲಿಗೆ ಮಹಿಳೆಯರಿಗೆ ಆಸ್ತಿ, ಸ್ವಾತಂತ್ರ್ಯ ಕೊಟ್ಟಿದ್ದು ಬಿ ಆರ್ ಅಂಬೇಡ್ಕರ್; ಕೆ ಎಲ್ ಅಶೋಕ್ 

Date:

Advertisements

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕು ಕೂತುಗೋಡು ಗ್ರಾಮದಲ್ಲಿ ಸೋಮವಾರ ಅಂಬೇಡ್ಕರ್ ಜಯಂತಿಯನ್ನು ಅದ್ಧೂರಿಯಿಂದ ಆಚರಿಸಲಾಯಿತು.

ಕೂತುಗೋಡು ಗ್ರಾಮದಲ್ಲಿ ನೀಲಿ ತೋರಣಗಳಿಂದ ಕೊಡಿದ್ದು,  ಸಂಜೆ 5 ಗಂಟೆಯ ಸಮಯದಲ್ಲಿ ಅಂಬೇಡ್ಕರ್ ಜಯಂತಿ ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿಗಳು ಕೆ ಎಲ್ ಅಶೋಕ್ ಅವರು ಮಾತನಾಡಿ ನೂರಾರು ವರ್ಷಗಳಿಂದ ಶೋಷಣೆ, ದಬ್ಬಾಳಿಕೆ, ಕೀಳರಿಮೆ ಜಾತಿ ವ್ಯವಸ್ಥೆ, ಮನುಷ್ಯರಿಗೆ ಹಕ್ಕುಗಳೇ, ಇಲ್ಲದ ಅದೆಷ್ಟೋ ಜನರಿಗೆ ಬದುಕುವ ಹಕ್ಕುಗಳನ್ನು ಕಳೆದುಕೊಂಡಿದ್ದಾರೆ.

101 ಜಾತಿಯಲ್ಲಿ ಒಳಮೀಸಲಾತಿ ಕೊಡಬೇಕು ಅಂತಿದ್ದಾರೆ, ಆದರೇ, ಒಟ್ಟಾರೆ ನಮ್ಮ ದೇಶದಲ್ಲಿ 3000 ಜಾತಿಗಳು ಇವೆ. ಅಂಬೇಡ್ಕರ್ ಅವರು ಭಾರತದ ಶೋಷಿತ ಸಮುದಾಯಕ್ಕೆ ಒಂದು ರೂಪಕವಾಗಿದ್ದಾರೆ. ಪ್ರಪಂಚದಲ್ಲಿ ಯಾವುದೇ ದೇಶದಲ್ಲಿ ಜಯಂತಿ ನಡೆಯುತ್ತಿದೆ ಅಂದರೇ, ಅದು ಅಂಬೇಡ್ಕರ್ ಜಯಂತಿ ಮಾತ್ರ, ನಾವೆಲ್ಲ ತಬ್ಬಲ್ಲಿ ಸಮುದಾಯ ಅಲ್ಲ, ಏಕೈಕ ಹೋರಾಟವೇ ಅಂಬೇಡ್ಕರ್ ಆಗಿದ್ದಾರೆ. 

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅಕ್ರಮ ಮರಳು ಸಾಗಾಟ: ಪಿಕಪ್ ವಶ 

ಭಾರತದಲ್ಲಿ ನಿರ್ದೇಶನ ತತ್ವಗಳು 38-45 ಪರಿಷ್ಕರಣೆ ಇವೆ.  38-55 ಬಂದ್ರೆ ಜಾತಿ ವ್ಯವಸ್ಥೆ, ಅಸಮಾನತೆ ಹೊರಟು ಹೋಗುತ್ತದೆ.  1950ರ ರಾಜಕೀಯದಲ್ಲಿ ಸಮಾನತೆ, ಕಂಡುಕೊಳ್ಳುತ್ತೇವೆ, ಯಾರಿಗೆ ಆಸ್ತಿ ಇದ್ದು ಪದವೀಧರರು ಆಗಿರುತ್ತಾರೆ,  ಅವರು ಮಾತ್ರ ಮತ ಚಲಾವಣೆ ಅವಕಾಶ ಪಡೆದುಕೊಂಡರು. ಮೊಟ್ಟ ಮೊದಲು ಮಹಿಳೆಯರಿಗೆ ಆಸ್ತಿ, ಸ್ವಾತಂತ್ರ್ಯ ಕೊಟ್ಟಿದ್ದು ಅಂಬೇಡ್ಕರ್, ಇದಕ್ಕಾಗಿ ರಾಜಕೀಯಕ್ಕೇ ರಾಜೀನಾಮೆ ಕೊಟ್ಟಿದ್ದರು, ಎಂದು ಕಾರ್ಯಕ್ರಮದಲ್ಲಿ ಕೆ ಎಲ್ ಅಶೋಕ್ ಅವರು ಮಾತಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X