ಚಿಕ್ಕಮಗಳೂರು l ಸರ್ಕಾರದಿಂದ ಮತ್ತೊಂದು ಕಾಡಾನೆ ಸೆರೆ ಹಿಡಿಯಲು ಅನುಮತಿ

Date:

Advertisements

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಕಾಡಾನೆ ನಾಲ್ಕು ದಿನದಲ್ಲಿ ಇಬ್ಬರನ್ನ ಬಲಿ ಪಡೆದ ಪರಿಣಾಮವಾಗಿ, ಬಾಳೆಹೊನ್ನೂರು-ಖಾಂಡ್ಯ ಬಂದ್ ಮಾಡಿ ಜನ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದರು.

ಈ ಘಟನೆ ಕುರಿತು ಸರ್ಕಾರ ಶಿವಮೊಗ್ಗದ ಸಕ್ರೆಬೈಲಿನಿಂದ 4 ಕುಮ್ಕಿ ಆನೆಗಳನ್ನ ಕರೆಸಿ ಒಂದು ಕಾಡಾನೆ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿತ್ತು. ಮತ್ತೊಂದು ಆನೆ ಸೆರೆ ಹಿಡಿಯಲು ಅನುಮತಿಗೆ ಮನವಿ ಸಲ್ಲಿಸಲಾಗಿತ್ತು, ನರಸಿಂಹರಾಜಪುರ ತಾಲೂಕಿನ ವಲಯ ಅರಣ್ಯ ವ್ಯಾಪ್ತಿಯ ದ್ವಾರಮಕ್ಕಿ, ಕೋಟೇಬೈಲು, ಗುಡ್ಡದಮನೆ, ಮಳಲಿ, ನೇರಲೇಕೊಪ್ಪ ಹಾಲಂದೂರು, ಗಾಂಧಿಗ್ರಾಮ, ಬಣಗಿ ಮತ್ತು ಮಡಬೂರು ಗ್ರಾಮಗಳಲ್ಲಿ ರೈತರ ಬೆಳೆ ನಷ್ಟ ವಾಗುತ್ತಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಪ್ರತಿ ತಿಂಗಳು ನ್ಯಾಯಬೆಲೆ ಅಂಗಡಿಗಳಿಗೆ 5ನೇ ತಾರೀಕಿನೊಳಗೆ ಪಡಿತರ ಹಂಚಿಕೆಯಾಗಬೇಕು; ಕರಾಸಪವಿಸ ಆಗ್ರಹ

ಈ ಕುರಿತು ಸಾರ್ವಜನಿಕರ ಜೀವಕ್ಕೆ ತೊಂದರೆ ನೀಡುತ್ತಿರುವ ಇನ್ನೊಂದು ಕಾಡಾನೆ ಸೆರೆ ಹಿಡಿಲು ಅನುಮತಿ ದೊರೆತಿದೆ. 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಡುಕೋಣ ದಾಳಿ ವ್ಯಕ್ತಿ ಗಂಭೀರ

ಕಾಡುಕೋಣ ದಾಳಿಯಿಂದ ವ್ಯಕ್ತಿ ಗಂಭೀರ ಗಾಯವಾಗಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಬಾಳೂರು...

ರಾಯಚೂರು | ರಕ್ತಹೀನತೆ, ತಾಯಿ ಶಿಶು ಮರಣ ನಿಯಂತ್ರಣಕ್ಕೆ ಒತ್ತಾಯಿಸಿ ಮಹಿಳಾ ಒಕ್ಕೂಟ ಪ್ರತಿಭಟನೆ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಅತಿ ಹೆಚ್ಚು ಮಹಿಳೆಯರಲ್ಲಿ ರಕ್ತ ಹೀನತೆ ಹಾಗೂ...

ಚಿಕ್ಕಮಗಳೂರು l ಗುಡ್ಡಹಳ್ಳದಲ್ಲಿ ಪುಂಡಾನೆ ಸೆರೆ; ಕಾರ್ಯಾಚರಣೆ ಯಶಸ್ವಿಗೊಳಿಸಿದ ಅರಣ್ಯ ಇಲಾಖೆ

ಸುಮಾರು ಒಂದುವರೆ ವರ್ಷಗಳಿಂದ ಬೀಡು ಬಿಟ್ಟಿದ್ದ, ಪುಂಡಾನೆ ಕೊನೆಗೂ ಸೆರೆಯಾಗಿರುವ ಘಟನೆ,...

ಚಿಕ್ಕಮಗಳೂರು l 1% ಮೀಸಲಾತಿಯನ್ನು ಕೂಡಲೇ ಜಾರಿ ಮಾಡಬೇಕು; ಎದ್ದೇಳು ಕರ್ನಾಟಕ

ಬದುಕಿನ್ನುದ್ದಕ್ಕೂ ಅಲೆಯುತ್ತಲೇ ಬದುಕಿದ ಅಲೆಮಾರಿ ಬಂಧುಗಳು ಇಂದು ನ್ಯಾಯ ಅರೆಸುತ್ತಾ ದೆಹಲಿಗೆ...

Download Eedina App Android / iOS

X