ಚಿಕ್ಕಮಗಳೂರು l ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ನಾಪತ್ತೆ: ಕಳಸ ಮೂಲದ ವ್ಯಕ್ತಿ ಸಾವು

Date:

Advertisements

ಚಿಕ್ಕಮಗಳೂರು ಜಿಲ್ಲೆ ಕಳಸ ಮೂಲದ ಒಳರೋಗಿಯೊಬ್ಬರು ಉಡುಪಿ ಜಿಲ್ಲಾಸ್ಪತ್ರೆಯಿಂದ ನಾಪತ್ತೆಯಾಗಿದ್ದರು, ಬಳಿಕ ಅಂಬಲಪಾಡಿ ಶೆಟ್ಟಿ ಲಂಚ್ ಹೋಂ ಬಳಿ ತೀವ್ರ ಅಸ್ವಸ್ಥಗೊಂಡಂತೆ ವ್ಯಕ್ತಿ ಪತ್ತೆಯಾಗಿದ್ದಾರೆ.

ಮೃತ ವ್ಯಕ್ತಿ ಪೊಮ್ಮು(57), ಹೊಟ್ಟೆ ನೋವು, ಉಸಿರಾಟ ಸಮಸ್ಯೆ ಮತ್ತು ಕಾಲು ಊತಕ್ಕಾಗಿ ಮೇ 29ರಂದು ಉಡುಪಿ ಸರಕಾರಿ ಜಿಲ್ಲಾಸ್ಪತ್ರೆಗೆ ಒಳರೋಗಿಯಾಗಿ ದಾಖಲಾಗಿದ್ದರು. ನಂತರ ಜೂ.2ರಂದು ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು.

ಅಂಬಲಪಾಡಿಯಲ್ಲಿ ತೀವ್ರ ಅಸ್ವಸ್ಥಗೊಂಡು ಬಿದ್ದಿದ್ದ ಪೊಮ್ಮು ಅವರನ್ನು ಸಮಾಜ ಸೇವಕ ನಿತ್ಯಾನಂತ ಒಳಕಾಡು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿರುವುದು ತಿಳಿದುಬಂದಿದೆ.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಅಕ್ರಮ ಮದ್ಯ ಸಾಗಾಟ: ವಶ ಪಡಿಸಿಕೊಂಡ ಅಧಿಕಾರಿಗಳು

ಅನಾರೋಗ್ಯ ಪೀಡಿತರಾದ ಪೊಮ್ಮು ಎಂಬ ವ್ಯಕ್ತಿ, ಉಸಿರಾಟ ಸಮಸ್ಯೆ ಹೊಟ್ಟೆನೋವು ಉಲ್ಬಣಗೊಂಡು ಸಾವನಪ್ಪಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆ ಕುರಿತು ಉಡುಪಿ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X