ಚಿಕ್ಕಮಗಳೂರು l ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಹಾವಳಿ; ವಿದ್ಯಾರ್ಥಿಗಳಿಗೆ ಪರದಾಟ

Date:

Advertisements

ಸ್ಥಳೀಯವಾಗಿ ಕೆಲವೇ ಬೆರಳೆಣಿಕೆಯಷ್ಟು ಬಸ್ ಗಳ ಸಂಚಾರ, ದೂರದೂರುಗಳಿಗೆ ತೆರಳಲು ಮುಂಜಾನೆಯಿಂದಲೇ ಆಗಮಿಸುತ್ತಿದ್ದ ಪ್ರಯಾಣಿಕರು, ಸರ್ಕಾರದ ಮಾತುಕತೆಗೆ ಬಗ್ಗದೇ ಮುಷ್ಕರ ಮುಂದುವರೆಸಿರುವ ಕೆಎಸ್ ಆರ್ ಟಿಸಿ ನೌಕರರು. ಚಿಕ್ಕಮಗಳೂರಿನಲ್ಲಿ ಸಾಮಾನ್ಯವಾಗಿ ಈದಿನ ಬೆಳಗ್ಗೆಯಿಂದಲೇ ಕಂಡು ಬಂದ ದೃಶ್ಯಗಳು. ಬಸ್ ಸಂಚಾರ ವಿರಳವಾಗಿದ್ದು, ಪ್ರಯಾಣಿಕರಿಗೆ ಅನಾನುಕೂಲದ ಬಿಸಿ ತಟ್ಟಲಾರಂಬಿಸಿದೆ.

ಚಿಕ್ಕಮಗಳೂರು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದಲ್ಲಿ ಬಸ್ ಇಲ್ಲದೆ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ಎದುರಾಗಿದೆ. ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ ಹಾವಳಿ ಹೆಚ್ಚಾಗಿದೆ. ಎಲ್ಲಿ ನೋಡಿದರು ಖಾಸಗಿ ವಾಹನಗಳು ನಿಂತಿವೆ. ಪ್ರಯಾಣಿಕರು ದುಬಾರಿ ಹಣ ಕೊಟ್ಟು ಹೋಗಲು ಕಷ್ಟಕರವಾಗಿದೆ ಎಂದು ಪ್ರಯಾಣಿಕರು ಈದಿನ. ಕಾಮ್ ಗೆ ಮಾಹಿತಿ ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಪ್ರವಾಸಿ ತಾಣಕ್ಕೆ ಆನ್ ಲೈನ್ ನೋಂದಣಿ ನಿಷೇಧಿಸಿ: ಎದ್ದೇಳು ಕರ್ನಾಟಕ ಆಗ್ರಹ

Advertisements

ಶಾಲಾ, ಕಾಲೇಜಿನಿಂದ ಮರಳಿ ಮನೆಗೆ ತೇರಳಬೇಕಾದ ವಿದ್ಯಾರ್ಥಿಗಳಿಗೆ ತುಂಬ ಸಮಸ್ಯೆಯಾಗುತ್ತಿದೆ. “ನಾವು ಕಾಲೇಜು ಮುಗಿಸಿ ಮನೆಗೆ ಹೋಗಲು ಬಸ್ ಇಲ್ಲದೆ, ಆಟೋದವರನ್ನ ನಾನು ಮತ್ತು ನನ್ನ ಸ್ನೇಹಿತರು ಕೇಳಿದಕ್ಕೆ ಎರಡು ಪಟ್ಟು ಹಣ ಕೇಳಿದರು. ಏನು ಮಾಡೋದು ಗೊತ್ತಾಗುತ್ತಿಲ್ಲ” ಎಂದು ದ್ವಿತೀಯ ಪದವೀಧರ ವಿದ್ಯಾರ್ಥಿನಿ ಈದಿನ. ಕಾಮ್ ಜೊತೆ ಮಾತಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

ಬೀದರ್‌ | ಎಫ್‌ಆರ್‌ಎಸ್ ಕ್ರಮ ಖಂಡಿಸಿ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಯೂಟ್ಯೂಬರ್ ಸಮೀರ್ ಎಂ.ಡಿ. ಮನೆ ಸುತ್ತುವರಿದ ಖಾಕಿ ಪಡೆ, ತಾಯಿಯ ವಿಚಾರಣೆ

ಯೂಟ್ಯೂಬರ್ ಸಮೀರ್.ಎಂ.ಡಿ ಬಂಧನಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿರುವ ಸಮೀರ್ ಅವರ ಮನೆಯನ್ನು ಧರ್ಮಸ್ಥಳ...

Download Eedina App Android / iOS

X