ಕಾಶ್ಮೀರದ ದಕ್ಷಿಣ ಭಾಗದಲ್ಲಿರುವ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ಪ್ರವಾಸಿಗರನ್ನೇ ಗುರಿಯಾಗಿಸಿ ಭಯೋತ್ಪಾದಕರು ಮಂಗಳವಾರ (ಏ. 22) ನಡೆಸಿದ, ಗುಂಡಿನ ದಾಳಿಯಲ್ಲಿ ಮೃತರಾದವರ ಕುಟುಂಬಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ₹ 10 ಲಕ್ಷ ಪರಿಹಾರ ಘೋಷಣೆ ಮಾಡಿದ್ದಾರೆ.
ಶಿವಮೊಗ್ಗದ ಮಂಜುನಾಥ್ ರಾವ್, ಬೆಂಗಳೂರಿನ ಭರತ್ ಭೂಷಣ್ ಹಾಗೂ ಮಧುಸೂದನ್ ರಾವ್ (ತೆಲಂಗಾಣ ಮೂಲ) ಉಗ್ರರ ಗುಂಡಿನ ದಾಳಿಯಲ್ಲಿ ರಾಜ್ಯದ ಮೂವರು ಮೃತಪಟ್ಟಿದ್ದಾರೆ.
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು l ಪಹಲ್ಗಾಮ್ ಉಗ್ರರ ದಾಳಿ: ಸರ್ಕಾರಿ ಗೌರವಗಳೊಂದಿಗೆ ಮಂಜುನಾಥ್ ರಾವ್ ಅಂತ್ಯಕ್ರಿಯೆ
ಮೃತರ ಕುಟುಂಬಗಳಿಗೆ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
