ಚಿಕ್ಕಮಗಳೂರು | ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು

Date:

Advertisements

ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಳ್ಳಿಯ ಉಡವಾ ಗ್ರಾಮದಲ್ಲಿ ನಡೆದಿದೆ.

ಜೋತು ಬಿದ್ದಿದ್ದ ವಿದ್ಯುತ್ ತಂತಿ ತಗುಲಿದ ಪರಿಣಾಮ ಮೂರು ದಿನಗಳ ಹಿಂದೆಯೇ ಕಾಡಾನೆಯೊಂದು ಕಂದಕಕ್ಕೆ ಉರುಳಿ ಬಿದ್ದು ಸಾವನ್ನಪ್ಪಿದೆ. ಆದರೂ ಅರಣ್ಯ ಇಲಾಖೆಗೆ ಈ ಬಗ್ಗೆ ಮಾಹಿತಿಯೇ ಇಲ್ಲ.

ಇದನ್ನೂ ಓದಿದ್ದೀರಾ? ಚಿಕ್ಕಮಗಳೂರು l ಯಾವುದೇ ಅವೈಜ್ಞಾನಿಕ ವರದಿ, ಕಾಯ್ದೆ ಜಾರಿ ಮಾಡಬಾರದು: ಕೆ ಎಲ್ ಅಶೋಕ್ 

Advertisements

“ಇದೀಗ ತರೀಕೆರೆ ತಾಲೂಕಿನಲ್ಲಿ ಎರಡು ಕಾಡಾನೆಗಳು ಮೃತಪಟ್ಟಿದ್ದು, ಒಂದೆಡೆ ಕಾಡಾನೆ ದಾಳಿಯಿಂದ ಮನುಷ್ಯರು ಮೃತಪಟ್ಟರೆ, ಮತ್ತೊಂದೆಡೆ ವಿದ್ಯುತ್ ಅವಘಡಗಳಿಂದ ಕಾಡಾನೆಗಳು ಸಾವನಪ್ಪುತ್ತಿವೆ. ಈ ಕುರಿತು ರಾಜ್ಯ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು” ಎಂದು ಸ್ಥಳೀಯ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಸಾಗುವಳಿ ರೈತರಿಗೆ ಭೂಮಿಯನ್ನು ಮಂಜೂರು ಮಾಡಬೇಕು : ಮಾರೆಪ್ಪ ಹರವಿ

ಸಾಗುವಳಿ ಮಾಡುತ್ತಿರುವ ರೈತರಿಗೆ ಭೂ ಮಂಜೂರಾತಿ ನೀಡಬೇಕೆಂದು ಭೂಮಿ ಮತ್ತು ವಸತಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

ಬೀದರ್‌ | ಸೆ.3ರಂದು ಬಸವ ಸಂಸ್ಕೃತಿ ಅಭಿಯಾನ : ರಂಗೋಲಿ, ಬಾಲ ಶರಣರ ವೇಷಧಾರಿ ಸ್ಪರ್ಧೆ

ಬಸವ ಸಂಸ್ಕೃತಿ ಅಭಿಯಾನದ ಅಂಗವಾಗಿ ಅಭಿಯಾನ ಸಮಿತಿ ವತಿಯಿಂದ ಬೀದರ್ ನಗರದಲ್ಲಿ...

Download Eedina App Android / iOS

X