ಚಿಕ್ಕಮಗಳೂರು | ಮಲೆನಾಡು-ಕರಾವಳಿ ಕೃಷಿ ವಲಯವಾಗಿ ಘೋಷಿಸಬೇಕು; ಸುಧೀರ್ ಕುಮಾರ್ ಮುರೊಳ್ಳಿ 

Date:

ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕು ಬಾಳೆಹೊನ್ನೂರಿನಲ್ಲಿ ಕಸ್ತೂರಿರಂಗನ್ ವರದಿ ಕುರಿತು ಸಾರ್ವಜನಿಕರ ಸಭಾ ಕಾರ್ಯಕ್ರಮಕ್ಕೆ ರಾಜ್ಯದ ಮುಖ್ಯಮಂತ್ರಿಯವರು ಆಗಮಿಸಿದ ಸಂದರ್ಭದಲ್ಲಿ ಮಾತನಾಡಿ,”ಮುಖ್ಯಮಂತ್ರಿ ಅವರು ಜನರ ಸಮಸ್ಯೆ ಕೇಳಿ ಬಂದಿರುವುದು ಇದೆ ಮೊದಲ ಬಾರಿಗೆ, ಭದ್ರ , ಶೆಟ್ಟಿಹಳ್ಳಿ, ನ್ಯಾಶನಲ್ ಪಾರ್ಕ್,ಮಾಧವ ಗಾಡ್ಗಿಳ್, ಕಸ್ತೂರಿ ರಂಗನ್ ಇಂತಹ ವರದಿಯನ್ನು ಜಾರಿ ಮಾಡಿದರಿಂದ ಕಾಫಿ ಬೆಳೆಗಾರರು, ನಿವೇಶನ ವಂಚಿತರು, ಸಣ್ಣ ರೈತರು ಇದ್ದಾರೆ ಅವರಿಗೆ ಪರಿಹಾರ ಹಕ್ಕು ಪತ್ರ ಕೊಡದೆ ಸಾಯಿಸುತ್ತಿದ್ದಾರೆ” ಎಂದು ಮಲೆನಾಡು,ಕರಾವಳಿ ಜನಪರ ಒಕ್ಕೂಟ ಮುಖಂಡರಾದ ಸುಧೀರ್ ಕುಮಾರ್ ಮುರೊಳ್ಳಿ ತಿಳಿಸಿದರು.

- Advertisement -

ಮಲೆನಾಡಿನಲ್ಲಿ ವರದಿಯ ಉಲ್ಲೇಖದಲ್ಲಿ ಬಿಡಿ ಗ್ರಾಮಗಳಾಗಿ ಮಾಡಿದ್ದಾರೆ. ಇದನ್ನ ಸೂಕ್ಷ್ಮ ಪರಿಸರ ಅರಣ್ಯ ಪ್ರದೇಶವಾಗಿ ಬಿಂಬಿಸಿದ್ದಾರೆ. ಮಲೆನಾಡು ಕರಾವಳಿ ವಲಯನ್ನ ಕೃಷಿ ವಲಯ ಎಂದು ಮಾಡಬೇಕು. ಕಾವೇರಿ, ಹೇಮಾವತಿ, ತುಂಗಾ ಭದ್ರ, ಇನ್ನು ಅನೇಕ ನದಿಗಳು ಈ ಭಾಗದಲ್ಲಿ ಹುಟ್ಟಿ ಬೇರೆಡೆ ಹರಿಯುತ್ತವೆ. ಆಗಾಗಿ ನೀರಿನ ಘಟಕ ಮಾಡಬೇಕು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಅಸ್ಸಾಂ, ಬಿಹಾರ ಕತ್ತಲಲ್ಲಿ ಮುಳುಗಿದಾಗ ಮೋದಿಗೆ ‘ಆಶೀರ್ವಾದ್ ಕಾ...

ದೆಹಲಿಯಲ್ಲಿ ಕಟ್ಟಡ ಕುಸಿದು ವಿದ್ಯಾರ್ಥಿಗಳು ಹೆಣವಾದಾಗ, ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಆಘಾತಗೊಂಡು ಎಳೆ ಜೀವಗಳು ಸಾವಿನ ದಾರಿ ಹಿಡಿದಾಗ, ತಮ್ಮ ಹಕ್ಕುಗಳಿಗಾಗಿ ದೇಶದ ಯುವಜನ ಬೀದಿಗಿಳಿದಾಗ, ಕೊನೆಗೆ ನೈಸರ್ಗಿಕ ವಿಕೋಪದಿಂದ ದೇಶದ ಜನ...

ಚುನಾವಣಾ ಕಳ್ಳತನ: ಎದುರಾಳಿಗಳೇ ಮಾಯವಾದರೆ! ನಂದಿಗ್ರಾಮದ ಟ್ರೇಲರ್ –...

ಮತದಾನಕ್ಕೂ ಮುನ್ನ ಎದುರಾಳಿಯೇ ಕಣದಿಂದ ಮಾಯವಾದರೆ, ಅದನ್ನು ಚುನಾವಣೆ ಎನ್ನಬಹುದೇ? ನಂದಿಗ್ರಾಮದ ಬೆಳವಣಿಗೆಗಳು 2027ರ ಉತ್ತರ ಪ್ರದೇಶ ಚುನಾವಣೆಗೂ ಗಂಭೀರ ಸವಾಲು ಒಡ್ಡುವಂತಿವೆ ಪಶ್ಚಿಮ ಬಂಗಾಳದ ನಂದಿಗ್ರಾಮ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ನಂದಿಗ್ರಾಮದ...

ಡಿಜಿಟಲ್ ಇಂಡಿಯಾಕ್ಕೆ ಹಿನ್ನಡೆ; ಮೋದಿ ನೀತಿಯಿಂದ ಮತ್ತೆ ನಗದಿನತ್ತ...

ಸರ್ಕಾರದ ಈ ನಿರ್ಧಾರ ಜನಸಾಮಾನ್ಯರಿಗೆ ಎಷ್ಟು ಕಿರಿಕಿರಿ ಉಂಟುಮಾಡಿದೆ ಎಂಬುದನ್ನು 'ಲೋಕಲ್ ಸರ್ಕಲ್ಸ್' (Local Circles) ನಡೆಸಿದ 32,000ಕ್ಕೂ ಹೆಚ್ಚು ಜನರ ಸಮೀಕ್ಷೆ ಬಟಾಬಯಲು ಮಾಡಿದೆ. ಸಮೀಕ್ಷೆಯ ಪ್ರಕಾರ, ಕೇವಲ ಶೇ.17ರಷ್ಟು ವರ್ತಕರು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಅರಣ್ಯ ಕಾಯ್ದೆ: ಭೂಮಿ, ವಸತಿ ಇಲ್ಲದೆ ಜನರ ಬದುಕು ಕಷ್ಟ; ಟಿ.ಡಿ ರಾಜೇಗೌಡ 

ರೈತರ ಕೃಷಿಗೆ ಹಾಗೂ ಮನೆ, ಕಣಕ್ಕೆ ಹೋಗಲು ಬಂಡಿ ದಾರಿ ವ್ಯವಸ್ಥೆ ಮಾಡಬೇಕು. ಸಂಸದರನ್ನು ಕರೆಸಿ ಸಭೆ ಮಾಡಿದ್ದೀರಿ ಕೇಂದ್ರ ಸರ್ಕಾರದ ಪರಿಸರ ಜೀವಿ ಸಂರಕ್ಷಣ ಸಚಿವರನ್ನು ಮಲೆನಾಡಿಗೆ ಕರೆಸಿ ಜನರ ಮುಂದೆ ಸಭೆ ಮಾಡಬೇಕು ಎಂದು ಕರಾವಳಿ ಜನಪರ ಒಕ್ಕೂಟ ಮುಖಂಡರಾದ ಸುಧೀರ್ ಕುಮಾರ್ ಮುರೊಳ್ಳಿ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾಪುವಿನಲ್ಲಿ ಪ್ರಜಾಸೇವಾ ಆಂದೋಲನ: 75 ಅಹವಾಲು ಸ್ವೀಕಾರ, ಅಧಿಕಾರಿಗಳಿಂದ ಪರಿಹಾರದ ಭರವಸೆ

ಜನಸಾಮಾನ್ಯರ ಕೆಲಸ ಕಾರ್ಯಗಳನ್ನು ಇದ್ದಲ್ಲಿಯೇ ಮಾಡಿಕೊಡುವ ಉದ್ದೇಶದಿಂದ ಸಚಿವರು, ಜನಪ್ರತಿನಿಧಿಗಳು ಹಾಗೂ...

ವಿಜಯಪುರ | ರೇಬಿಸ್ ತಡೆಗೆ ಜಾಗೃತಿ ಮುಖ್ಯ; ಬೀದಿ ನಾಯಿ ಕಡಿತದ ಬಗ್ಗೆ ಜನರಲ್ಲಿ ಅರಿವು

ರೇಬಿಸ್ ವೈರಾಣು ಹರಡುವಿಕೆ, ನಾಯಿ ಕಡಿತದಿಂದ ಉಂಟಾಗಬಹುದಾದ ಅಪಾಯ ಹಾಗೂ ಮುನ್ನೆಚ್ಚರಿಕಾ...

ಜಮಖಂಡಿ | ಸರ್ವೆ ನಂ.71/4ರಲ್ಲೇ ಸ್ಮಶಾನಕ್ಕೆ ಜಾಗ ನೀಡುವಂತೆ ದಲಿತ ಸಮುದಾಯದ ಆಗ್ರಹ

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಕಲಬೀಳಗಿ ಗ್ರಾಮದ ಪರಿಶಿಷ್ಟ ಜಾತಿ ಕಾಲೋನಿ...

ಸಿದ್ದರಾಮಯ್ಯ ಪ್ರತಿಮೆ ತೆರವು ಖಂಡಿಸಿ ವಿಜಯಪುರದಲ್ಲಿ ಬೃಹತ್ ಪ್ರತಿಭಟನೆ

ಕಲಬುರಗಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪ್ರತಿಮೆ ತೆರವುಗೊಳಿಸಿರುವುದನ್ನು ಖಂಡಿಸಿ, ಸಿದ್ದರಾಮಯ್ಯ...