ಚಿತ್ರದುರ್ಗ | ಮುರುಘಾ ರಾಜೇಂದ್ರ ನಗರ ಶಾಲೆಯಲ್ಲಿ 78ನೇ ಸ್ವಾತಂತ್ರ್ಯ ದಿನಾಚರಣೆ

Date:

ಚಿತ್ರದುರ್ಗದ ಮುರುಘಾ ರಾಜೇಂದ್ರ ನಗರ ಶಾಲೆಯಲ್ಲಿ ವಿಶೇಷವಾಗಿ 78ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.

- Advertisement -

ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸುಂದರವಾದ ಭಾರತದ ಭೂಪಟವನ್ನು ಬಿಡಿಸಲಾಗಿತ್ತು. ಧ್ವಜಾರೋಹಣ ಕಾರ್ಯಕ್ರಮವನ್ನು ಎಸ್‌ಡಿಎಂ ಅಧ್ಯಕ್ಷ ಸತೀಶ್ ನೆರವೇರಿಸಿದರು. ನಂತರ ನಗರದ ಮುಖ್ಯ ಬೀದಿಯಲ್ಲಿ ಸ್ವಾತಂತ್ಯ ದಿನಾಚರಣೆಯ ಘೋಷ ವಾಕ್ಯದೊಂದಿಗೆ ಸ್ವಾತಂತ್ಯ ಗೀತೆಗಳನ್ನು ಹಾಡುತ್ತಾ ಊರಿನ ಮುಖ್ಯ ಬೀದಿಗಳಲ್ಲಿ ಪೋಷಕರು, ವಿದ್ಯಾರ್ಥಿಗಳೆಲ್ಲರೂ ಮೆರವಣಿಗೆ ನಡೆಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೂಕ್ತ ಸಮಯಕ್ಕಾಗಿ ಕಾಯುತ್ತಲೇ ಇರುವ ಕುಮಾರಸ್ವಾಮಿ!

“ರಾಜ್ಯದಲ್ಲಿ ನಡೆಯುತ್ತಿರುವ ಅಕ್ರಮ, ಅವ್ಯವಹಾರದ ಬಗ್ಗೆ ಜನರ ಮುಂದೆ ಇಡುವುದರಲ್ಲಿ ಯಾವುದೇ ರಾಜಿಯಿಲ್ಲ. ರಾಜ್ಯದಲ್ಲಿನ ಘಟನೆ ಬಗ್ಗೆ ಬಾಯಿ ಮುಚ್ಚಿಕೊಂಡಿರಲು ಆಗಲ್ಲ" ಎಂದಿದ್ದಾರೆ ಕುಮಾರಸ್ವಾಮಿ. ಈ ಬಾರಿಯಾದರೂ ಅಲ್ಲೋಲ ಕಲ್ಲೋಲ ಸೃಷ್ಟಿಸುತ್ತಾರೆಯೇ? ‘ಸ್ಪೋಟಕ ಹೇಳಿಕೆ’,...

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

ಬಳಿಕ ಶಾಲಾ ಆವರಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಮಾಡಲಾಯಿತು. ನಗರದ ಎಲ್ಲಾ ಸಾರ್ವಜನಿಕರು ಶಾಲೆಯ ಆವರಣದಲ್ಲಿ ಸೇರಿ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಪ್ರೋತ್ಸಾಹ ನೀಡಿದರು.

WhatsApp Image 2024 08 16 at 4.47.57 PM

ಈ ವೇಳೆ ಮಾತನಾಡಿದ ಶಾಲಾ ಮೇಲುಸ್ತುವಾರಿ ಮತ್ತು ನಿರ್ವಹಣಾ ಸಮಿತಿಯ ಅಧ್ಯಕ್ಷ ಸತೀಶ್, ಎರಡು ನೂರು ವರ್ಷಗಳ ಕಾಲ ಆಳಿದ ಬ್ರಿಟಿಷರು ದೇಶದಿಂದ ಹೊರಹೋಗಲು ಮತ್ತು ಭಾರತ ದೇಶಕ್ಕೆ ಸ್ವಾತಂತ್ರ್ಯ ನೀಡಲು ಅನೇಕ ಕ್ರಾಂತಿಕಾರಿ ಮತ್ತು ಅಹಿಂಸಾ ಮಾರ್ಗದ ಸ್ವತಂತ್ರ ಹೋರಾಟಗಾರರು ಕಾರಣರಾಗಿದ್ದಾರೆ. ಅವರೆಲ್ಲರ ಹೋರಾಟದ ಫಲವನ್ನು ನಾವು ಇಂದು ಅನುಭವಿಸುತ್ತಿದ್ದೇವೆ. ಅವರಿಂದಾಗಿ ಭಾರತ ದಾಸ್ಯದ ಸಂಕೋಲೆಯಿಂದ ಹೊರಬಂದಿದ್ದು, ಇಂದು ಜಗತ್ತಿನ ಪ್ರಮುಖ ಶಕ್ತಿಯಾಗಿ ಮುಂದುವರೆದಿದೆ. ದೇಶದ ಅಭಿವೃದ್ಧಿಯಲ್ಲಿ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಎಲ್ಲರೂ ಸೇರಿ ಕೈ ಜೋಡಿಸಬೇಕಿದೆ. ತಮ್ಮದೇ ಆದ ಕರ್ತವ್ಯಗಳನ್ನು ನಿಭಾಯಿಸಬೇಕು” ಎಂದು ಕರೆ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯೋಪಾಧ್ಯಾಯರು ಮತ್ತು ಶಿಕ್ಷಕ ವೃಂದದವರು, ಅಡುಗೆ ಸಿಬ್ಬಂದಿ ಮತ್ತು ಬೋಧನಾ ಪದವಿಯ ಪ್ರಶಿಕ್ಷಣಾರ್ಥಿಗಳು, ಎಸ್‌ಡಿಎಂಸಿ ಸದಸ್ಯರು, ಪೋಷಕರು ಭಾಗವಹಿಸಿದ್ದರು.

ವರದಿ: ಶಂಕರ್, ಸಿಟಿಝನ್ ಜರ್ನಲಿಸ್ಟ್

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಔಷಧೀಯ ಸಸ್ಯಗಳ ಪರಿಚಯದೊಂದಿಗೆ ಪರಿಸರ ಸಂರಕ್ಷಣೆಗೆ ಕರೆ

ಔಷಧೀಯ ಹಾಗೂ ಆಯುರ್ವೇದಿಕ ಗಿಡಮೂಲಿಕೆಗಳ ಮಹತ್ವ, ಸಾಂಪ್ರದಾಯಿಕ ಬಳಕೆ ಮತ್ತು ಆರೋಗ್ಯದ...

ವಡಗೇರಾ ಸಂಪೂರ್ಣ ಬರಪೀಡಿತ ಘೋಷಣೆಗೆ ರೈತರ ಆಗ್ರಹಿಸಿ ಮನವಿ

ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕನ್ನು ಸಂಪೂರ್ಣ ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ...

ಕಲಬುರಗಿ | ಪರಿಸರ ರಕ್ಷಿಸಿದರೆ ಮಾನವ ಸಮಾಜದ ರಕ್ಷಣೆ: ಮಲ್ಲಿಕಾರ್ಜುನ್ ಎಂಎಸ್

ಭೂಮಿ ತಾಯಿಯಿದ್ದಂತೆ. ಗಿಡಮರಗಳನ್ನು ನೆಟ್ಟು ಪರಿಸರವನ್ನು ರಕ್ಷಿಸಿದರೆ ಅದು ಮಾನವ ಸಮಾಜವನ್ನು...