ಚಿತ್ರದುರ್ಗ | ಎಪಿಎಂಸಿ ಮಾರುಕಟ್ಟೆ ಬಂದ್‌ ಕರೆ ವಾಪಸ್; ಮೆಕ್ಕೆಜೋಳ ವ್ಯಾಪಾರಕ್ಕೆ ಸೂಚನೆ

Date:

Advertisements

ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕ್ಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಚಿತ್ರದುರ್ಗ ಎಪಿಎಂಸಿ ದವಸಧಾನ್ಯ ಖರೀದಿದಾರರ ಒಕ್ಕೂಟದಿಂದ ನೀಡಿದ್ದ ಜನವರಿ 24ರಿಂದ ಅನಿರ್ದಿಷ್ಟಾವಧಿ ಮುಷ್ಕರ, ಮೆಕ್ಕಜೋಳ ಮಾರುಕಟ್ಟೆ ಬಂದ್‌ ಕರೆ ಹಿಂಪಡೆಯಲಾಗಿದೆ ಎಂದು ಎಪಿಎಂಸಿ ಕಾರ್ಯದರ್ಶಿ ಕೃಷ್ಣಪ್ಪ ಹೇಳಿದ್ದಾರೆ.

ಚಿತ್ರದುರ್ಗದಲ್ಲಿ ಪ್ರಕಟಣೆಗೆ ತಿಳಿಸಿರುವ ಅವರು, “ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕ್ಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಕೋರಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗೆ ಮನವಿ ಮಾಡಲಾಗಿತ್ತು. ಈ ಮನವಿಯನ್ನು ಪುರಸ್ಕರಿಸದಿದ್ದರೆ ಇದೇ ಜನವರಿ 24ರಿಂದ ಮೆಕ್ಕಜೋಳ ಟೆಂಡರ್‌ನಲ್ಲಿ ಭಾಗವಹಿಸುವುದಿಲ್ಲ” ಎಂದು ತಿಳಿಸಲಾಗಿತ್ತು.

ಈ ಸುದ್ದಿ ಓದಿದ್ದೀರಾ? ವಿಜಯನಗರ | ಆಟೋ ನಿಲ್ದಾಣ ತೆರವುಗೊಳಿಸದಂತೆ ಚಾಲಕರ ಮನವಿ

Advertisements

“ರೆಮ್ಸ್ ತಂತ್ರಾಂಶದಲ್ಲಿ ಹಾಫ್ ರಿಜೆಕ್ಷನ್ ಪರ್ಮಿಟ್ ಕ್ಯಾನ್ಸಲೇಷನ್ ಮಾಡುವಂತೆ ಸಲ್ಲಿಸಿದ್ದ ಮನವಿಗೆ, ಕೃಷಿ ಮಾರಾಟ ಇಲಾಖೆ ನಿರ್ದೇಶಕರು ಸಕಾರಾತ್ಮವಾಗಿ ಸ್ಪಂದಿಸಿದ್ದು, ಸಮಸ್ಯೆ ಬಗೆಹರಿಸುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಎಪಿಎಂಸಿಗಳಲ್ಲಿ ಮೆಕ್ಕಜೋಳ ಟೆಂಡರ್ ಹಾಗೂ ಖರೀದಿ ಎಂದಿನಂತೆ ನಡೆಯಲಿದೆ” ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X