ಚಿತ್ರದುರ್ಗ | ಜನರ ಸಮಸ್ಯೆಗಳಿಗೆ ಸ್ಪಂದಿಸದಿದ್ದರೆ ಜಾಗ ಖಾಲಿ ಮಾಡಿ; ಅಧಿಕಾರಿಗಳಿಗೆ ಶಾಸಕ ರಘುಮೂರ್ತಿ ಎಚ್ಚರಿಕೆ

Date:

Advertisements

ಬ್ಲಾಕ್‌ಮೇಲ್ ಅಥವಾ ಒತ್ತಡಕ್ಕೆ ಮಣಿದು ಜನಸಾಮಾನ್ಯರಿಗೆ ಸ್ಪದಿಸದೆ, ಕೆಲಸ ಮಾಡದೇ ಇರುವ ಅಧಿಕಾರಿಗಳು ಜಾಗ ಖಾಲಿ ಮಾಡಿ. ಜನರಿಗೆ ಅಗತ್ಯವಾಗಿ ಬೇಕಿರುವ ವಸತಿ, ರಸ್ತೆ ಹಾಗೂ ಸ್ಮಶಾನ ವ್ಯವಸ್ಥೆಯ ಬಾಕಿ ಉಳಿದಿರುವ ಕೆಲಸಗಳನ್ನು ಕೂಡಲೇ ಮಾಡಿಕೊಡಿ ಎಂದು ಅಧಿಕಾರಿಗಳಿಗೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ಶಾಸಕ ಟಿ. ರಘುಮೂರ್ತಿ ಖಡಕ್ ಎಚ್ಚರಿಕೆ ನೀಡಿದ್ದಾರೆ.

ಚಳ್ಳಕೆರೆ ತಾಲೂಕು ಪಂಚಾಯತಿ ಕಚೇರಿಯಲ್ಲಿ ಪಿಡಿಒ, ಗ್ರಾಮಲೆಕ್ಕಾಧಿಕಾರಿ ಹಾಗೂ ವಿವಿಧ ಇಲಾಖೆ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಅವರು ಮಾತನಾಡಿದರು.

“ನಾನು ಈ ಹಿಂದೆಯಿದ್ದ ಶಾಸಕನಲ್ಲ. ಇನ್ನು ಮುಂದೆ ನಾನು ನೀತಿ ಪಾಠ ಮಾಡುವುದಿಲ್ಲ. ಕೆಲಸಗಳಾಗಬೇಕಿರುವ ಹಲವಾರು ಪ್ರಕರಣಗಳು ಬಹಳ ದಿನಗಳಿಂದ ಬಾಕಿ ಇವೆ. ರೈತರು ಹಾಗೂ ಜನಸಾಮಾನ್ಯರು ಕಚೇರಿಗೆ ಅಲೆದಾಡುತ್ತಿದ್ದಾರೆ. ಅಂತಹ, ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ, ಯಾರ ಒತ್ತಡ ಅಥವಾ ಬ್ಲಾಕ್ ಮೇಲ್‌ಗೆ ಒಳಗಾಗದೆ ಪಕ್ಷಬೇದ ಮರೆತು ಕೆಲಸ ಮಾಡಿಕೊಡಬೇಕು” ಎಂದು ಸೂಚಿಸಿದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

Download Eedina App Android / iOS

X