ಚಿತ್ರದುರ್ಗ | ಶೈಕ್ಷಣಿಕ ಶುಲ್ಕ ಭರಿಸಲಾಗದೆ ವಿದ್ಯಾಭ್ಯಾಸ ಮೊಟಕು; ಭೋವಿ ಗುರುಪೀಠದ ಸಿದ್ದರಾಮೇಶ್ವರ ಶ್ರೀ ನೆರವು

Date:

ಶೈಕ್ಷಣಿಕ ಶುಲ್ಕವನ್ನು ಭರಿಸಲಾಗದೆ ವಿದ್ಯಾಭ್ಯಾಸ ಮುಂದುವರೆಸಲು ಕಂಗಾಲಾಗಿದ್ದ ವಿದ್ಯಾರ್ಥಿನಿಯರು ಮತ್ತವರ ಪೋಷಕರಿಗೆ ನೆರವು ನೀಡಿ, ಮಠದಿಂದ ಶುಲ್ಕವನ್ನು ಚಿತ್ರದುರ್ಗದ ಭೋವಿ ಗುರುಪೀಠದ ಸಿದ್ದರಾಮೇಶ್ವರ ಶ್ರೀಗಳು ಶಿಕ್ಷಣಕ್ಕೆ ನೆರವಾಗಿದ್ದಾರೆ.

- Advertisement -

ತನ್ನ ಕಷ್ಟ ಕಾಲದಲ್ಲಿಯೂ ಮಗಳ ಸುಂದರ ಭವಿಷ್ಯಕ್ಕಾಗಿ ಹಗಲಿರುಳು ಬೀದಿಬದಿಯಲ್ಲಿ ಪಾನಿಪುರಿ ವ್ಯಾಪಾರ ಮಾಡಿಕೊಂಡು ಜೀವನ ನಿರ್ವಹಣೆ ಮಾಡುತ್ತಿರುವ ತುಮಕೂರು ಜಿಲ್ಲೆಯ ಶಿರಾ ತಾಲೂಕು ಗಿಣ್ಣಪ್ಪನಹಟ್ಟಿ ಗ್ರಾಮದ ಭೂತೇಶ ಹಾಗೂ ಭಾಗ್ಯ ದಂಪತಿಯ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸುವ ಕನಸು ಕಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಈ ದಿಸೆಯಲ್ಲಿ ಇವರ ಪುತ್ರಿ ಬಿ ಪ್ರಿಯಾ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.90ರಷ್ಟು ಅಂಕ ಪಡೆದು ಎಂಜಿನಿಯರ್ ಪದವಿಗೆ ನೋಂದಣಿಯಾಗಿದ್ದಾರೆ. ಸರ್ಕಾರ ಸ್ಕಾಲರ್ಶಿಪ್ ನೀಡುವ ವಿಚಾರದಲ್ಲಿ ವಿಳಂಬ ಮಾಡುತ್ತಿರುವುದಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಯೊಂದು ಶೈಕ್ಷಣಿಕ ಶುಲ್ಕವನ್ನು ಕಟ್ಟಲು ಒತ್ತಡ ಹೇರುತ್ತಿದ್ದು, ಇವರ ವಿದ್ಯಾಭ್ಯಾಸಕ್ಕೆ ತಡೆಯೊಡ್ಡುತ್ತಿದೆ.

ಈ ಸುದ್ದಿ ಓದಿದ್ದೀರಾ? ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ಸಿ ಎಸ್ ದ್ವಾರಕನಾಥ್ ನಾಮನಿರ್ದೇಶಕ್ಕೆ ಆಗ್ರಹ

ಇದರಿಂದ ಕಂಗಾಲಾದ ಪೋಷಕರು ದಾರಿ ಕಾಣದೆ ಚಿತ್ರದುರ್ಗದ ಭೋವಿ ಗುರುಪೀಠದ ಮೊರೆ ಹೋಗಿದ್ದರು. ಆರ್ಥಿಕ ಸಂಕಷ್ಟದ ಸಂದರ್ಭವನ್ನು ಕುಟುಂಬವು ನಿವೇದಿಸಿಕೊಂಡಾಗ ಪೀಠದ ಇಮ್ಮಡಿ ಸಿದ್ಧರಾಮೇಶ್ವರ ಸ್ವಾಮೀಜಿರವರು ಕಾಲೇಜಿಗೆ ₹1,10,000(ಒಂದು ಲಕ್ಷದ ಹತ್ತು ಸಾವಿರ) ನೀಡುವುದರ ಮೂಲಕ ಬಡಕುಟುಂಬದ ವಿದ್ಯಾರ್ಥಿನಿಯ ವಿದ್ಯಾಭ್ಯಾಸಕ್ಕೆ ಸಹಾಯ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಲ್ಪೆ ಬಂದರಿನ ಸರ್ವಾಂಗೀಣ ಅಭಿವೃದ್ಧಿಗೆ ಮೊದಲ ಆದ್ಯತೆ : ಸಚಿವ ಬಸವಂತಪ್ಪ

ಸರ್ವಋತು ಮಲ್ಪೆ ಮೀನುಗಾರಿಕಾ ಬಂದರಿನ ಸರ್ವಾಂಗೀಣ ಅಭಿವೃದ್ಧಿ ಹಾಗೂ ಆಧುನೀಕರಣಕ್ಕೆ ಮೊದಲ...

ಕರಾವಳಿಯ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಜನಪ್ರತಿನಿಧಿಗಳಿಂದ ಮಾಹಿತಿ ಸಂಗ್ರಹ : ಸಚಿವ ಬಸವಂತಪ್ಪ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪರಿಕಲ್ಪನೆಯಂತೆ ಮಂಗಳೂರಿನಲ್ಲಿ ನಡೆಯಲಿರುವ ರಾಜ್ಯ ಸಚಿವ...

ಬಾಗಲಕೋಟೆ | ಕೆಲಸ ಮಾಡದೇ ಸಂಬಳ; ಶಾಸಕ ಮೇಟಿ ಸೊಸೆ ವೈದ್ಯಾಧಿಕಾರಿ ಹುದ್ದೆಯಿಂದ ವಜಾ

ಸರ್ಕಾರಿ ನಮ್ಮ ಕ್ಲಿನಿಕ್‌ನಲ್ಲಿ ವೈದ್ಯಾಧಿಕಾರಿಯಾಗಿ ನೇಮಕಗೊಂಡಿದ್ದ ಬಾಗಲಕೋಟೆ ಕಾಂಗ್ರೆಸ್ ಶಾಸಕ ಉಮೇಶ್...

ಸೆ.18ಕ್ಕೆ ಗಣಪತಿ ಶೋಭಾಯಾತ್ರೆ: ಶಾಂತವಾಗಿರುವ ಟಿ ನರಸೀಪುರದಲ್ಲಿ ಕೋಮು ಉದ್ವಿಗ್ನತೆ ಸೃಷ್ಟಿಸುವ ಕುತಂತ್ರ?

ಟಿ ನರಸೀಪುರದಲ್ಲಿ ಸೆ.18ರಂದು ಗಣಪತಿ ಶೋಭಾಯಾತ್ರೆ ನಡೆಯಲಿದ್ದು, ಮಸೀದಿ ಬಳಿ ಮೆರವಣಿಗೆ...