ಚಿತ್ರದುರ್ಗ | ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಶಾಖೆ ಉದ್ಘಾಟನೆ

Date:

Advertisements

ಕರ್ನಾಟಕದೊಳಗೆ ಜಾತಿ ಮೀರಿದ ಆಲೋಚನೆಗಳೇನಾದರೂ ನಡೆಯುತ್ತಿದ್ದರೆ ಅದರಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಪಾಲು ದೊಡ್ಡದಿದೆ ಎಂದು ದಸಂಸ ರಾಜ್ಯ ಸಂಚಾಲಕ ಶಿವಮೊಗ್ಗ ಗುರುಮೂರ್ತಿ ತಿಳಿಸಿದರು.

ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ತಾಲೂಕಿನ ಹೊರಕೆರೆ- ದೇವರಪುರ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ಗ್ರಾಮ ಶಾಖೆ ಉದ್ಘಾಟನೆ ಮತ್ತು ಡಾ. ಬಿ ಆರ್ ಅಂಬೇಡ್ಕರ್ ಅವರ 67ನೇ ಮಹಾ ಪರಿನಿರ್ವಾಣ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

“ಕರ್ನಾಟಕದಲ್ಲಿ ದಲಿತ ಸಂಘರ್ಷ ಸಮಿತಿ ನಡೆಸಿದ ಚಳವಳಿ ಒಂದು ಭಾರತದ ಸಂವಿಧಾನ ಬದ್ಧ ಆಶಯಗಳ ಚಳವಳಿ ಮತ್ತು ಅಖಂಡ ಸಂವಿಧಾನದ ಆಶಯಗಳನ್ನು ತನ್ನ ಅಜೆಂಡಾವನ್ನಾಗಿಸಿಕೊಂಡಿರುವ ಏಕೈಕ ಸಂಘಟನೆ. ಆ ಎಲ್ಲ ಆಶಯ ಆದರ್ಶಗಳನ್ನು ಆಚರಣೆಗೆ ತರಬೇಕೆನ್ನುವುದು ಈ ಸಂಘಟನೆ ಹಾಗೂ ಚಳವಳಿಯ ಆಶಯವಾಗಿದೆ” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಕೊಡಗು | ಸಂಸತ್ ದಾಳಿಗೆ ನೇರ ಹೊಣೆಗಾರರಾದ ಪ್ರತಾಪ್ ಸಿಂಹ ರಾಜೀನಾಮೆ ನೀಡಲಿ; ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಒತ್ತಾಯ

ಈ ಸಂದರ್ಭದಲ್ಲಿ ಸಮಿತಿಯ ಜಿಲ್ಲಾ ಸಂಚಾಲಕ ಕೆಂಗುಂಟೆ ಜಯಣ್ಣ, ತಾಲೂಕು ಸಂಚಾಲಕ ಸುಂದರ್ಮೂರ್ತಿ, ಜಿಲ್ಲಾ ಸಂಘಟನಾ ಸಂಚಾಲಕ ನವೀನ್ ಮದ್ದೇರು, ಶಾಂತನಳ್ಳಿ ಮಂಜುನಾಥ್, ಶ್ರೀನಿವಾಸ್ ಬಂಡೆ ಹಟ್ಟಿ, ಮಂಜು ಗುಂಡಿಮಡು, ಚಿತ್ರಹಳ್ಳಿ ಮಂಜು, ಪ್ರಭು, ಕೆಮ್ಮುಂಟೆ, ವಿಜಯ್ ಗ್ರಾಮ ಪಂಚಾಯತಿ ಅಧ್ಯಕ್ಷ ದಿವಾಕರ್, ಎಚ್ ಡಿ ರಂಗಯ್ಯ, ಅಂಜನ್ ಕುಮಾರ್, ಪ್ರಕಾಶ್, ರಮೇಶ್, ಶಿವಮೊಗ್ಗ ಜಿಲ್ಲಾ ಸಂಚಾಲಕ ಎಂ ಏಳು ಕೋಟಿ ಮತ್ತು ಪ್ರೊಫೆಸರ್ ಜೋಗಿ ಚಂದ್ರಪ್ಪ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X