ಚಿತ್ರದುರ್ಗ | ಸಾಣೆಹಳ್ಳಿ ಶ್ರೀ ವಿರಚಿತ ‘ಮೋಳಿಗೆ ಮಾರಯ್ಯ’ ಕಿರುನಾಟಕ ಯಶಸ್ವಿ ಪ್ರದರ್ಶನ

Date:

Advertisements

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ʼಶ್ರೀ ಮುಕ್ತರಂಗ ಕಲಾ ವೇದಿಕೆ ಸಮಿತಿ ಟ್ರಸ್ಟ್‌ ಕಲಮರಹಳ್ಳಿʼಯಿಂದ ಆಯೋಜಿಸಿದ್ದ ‘ಮೋಳಿಗೆ ಮಾರಯ್ಯ’ ಎಂಬ ಕಿರುನಾಟಕ ಜನವರಿ 11ರಂದು ಯಶಸ್ವಿ ಪ್ರದರ್ಶನ ಕಂಡಿತು.

ಈ ನಾಟಕವನ್ನು ಸಾಣೆಹಳ್ಳಿ ಮಠದ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ರಚಿಸಿ, ಜಗದೀಶ ಆರ್‌ ಜಾಣೆ ನಿರ್ದೇಶಿಸಿದ್ದರು.

WhatsApp Image 2025 01 12 at 12.55.03 PM

ಕಲ್ಯಾಣದ ಬಸವ ತತ್ವಕ್ಕೆ ಆಕರ್ಷಿತನಾಗಿ ರಾಜಪದವಿಯನ್ನೇ ತ್ಯಜಿಸಿ ಕಾಶ್ಮೀರದಿಂದ ಕಲ್ಯಾಣಕ್ಕೆ ಬಂದು ಸಾಮಾನ್ಯರೊಳಗೆ ಸಾಮಾನ್ಯನಾಗಿ ಬದುಕಿದ ಒಬ್ಬ ಶರಣನ ಕಥಾ ಹಂದರವುಳ್ಳ ಈ ನಾಟಕವನ್ನು ʼಧಾತ್ರಿ ರಂಗ ಸಂಸ್ಥೆ ಸಿರಿಗೆರೆʼಯ ನುರಿತ ಕಲಾವಿದರು ಅಭಿನಯಿಸುವ ಮೂಲಕ ಪ್ರೇಕ್ಷಕರನ್ನು ಮನಸೂರೆಗೊಂಡರು.

Advertisements

ಈ ಸುದ್ದಿ ಓದಿದ್ದೀರಾ?: ಚಿತ್ರದುರ್ಗ | ಶಿಕ್ಷಕರಿಗೆ ʼಗುರುವಂದನೆʼ, ‘ಉಚಿತ ಆರೋಗ್ಯ ತಪಾಸಣಾ ಶಿಬಿರ’

ಪ್ರದರ್ಶನಕ್ಕೂ ಮುನ್ನ ಕಲಮರಹಳ್ಳಿ ಮುಜುರೆ ಗ್ರಾಮದ ಹಿರಿಯ ಮುಖಂಡರುಗಳು, ಗ್ರಾಮ ಪಂಚಾಯಿತಿ ಸದಸ್ಯರು, ಕಲಾ ಟ್ರಸ್ಟ್ ಪದಾಧಿಕಾರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರುಗಳಾದ ಎಸ್ ಪಿ ತಿಪ್ಪೇಸ್ವಾಮಿ, ಎಂಜೇರು ರಂಗಸ್ವಾಮಿ, ಬಲರಾಮೇಗೌಡರು, ಕಲಾ ವೇದಿಕೆ ಸಂಚಾಲಕರಾದ ರವಿಶಂಕರ್, ಕಾಂತರಾಜು, ಮಧು ಲಿಂಗೇಗೌಡ, ಹಿರಿಯ ಮುಖಂಡರಾದ ಶಿವಣ್ಣ, ಪಾಂಡಪ್ಪ, ರಂಗಸ್ವಾಮಿ ಜಾಲಿಹಟ್ಟಿ, ಕಲಾಭಿಮಾನಿಗಳು ಮತ್ತು ಗ್ರಾಮಸ್ಥರು ಇದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X