ಚಿತ್ರದುರ್ಗ | ಗಣಪತಿ ಕಾಲ್ಪನಿಕ ದೇವರು, ಪೂಜೆ-ಪ್ರಾರ್ಥನೆ ಮೌಢ್ಯದ ಆಚರಣೆ: ಸಾಣೇಹಳ್ಳಿ ಸ್ವಾಮೀಜಿ

Date:

ಕಾರ್ಯಕ್ರಮಗಳಲ್ಲಿ, ಮನೆಗಳಲ್ಲಿ ಗಣಪತಿಯನ್ನು ಪೂಜಿಸುವುದು ಮೌಢ್ಯದ ಆಚರಣೆಯಾಗಿದೆ. ವಿಘ್ನ ನಿವಾರಕನೆಂದು ಗಣಪತಿಗೆ ಪಾರ್ಥನೆ ಸಲ್ಲಿಸುವುದು ನಮ್ಮ ಸಂಸ್ಕೃತಿಯಲ್ಲ ಎಂದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಸಾಣೇಹಳ್ಳಿಯ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ.

- Advertisement -

ಸಾಣೇಹಳ್ಳಿಯಲ್ಲಿ ನಡೆದ ರಾಷ್ಟ್ರೀಯ ನಾಟಕೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. “ಗಣಪತಿಯನ್ನು ಸ್ತುತಿಸುವುದು ಮೌಢ್ಯದ ಆಚರಣೆಯಾಗಿದೆ. ಅದರ ಬದಲು ವಾಸ್ತವ ಅಂಶಗಳನ್ನು ಒಳಗೊಂಡಿರುವ, ವಾಸ್ತವವನ್ನು ತಿಳಿಸುವ ವಚನಗಳನ್ನು ಹೇಳಬೇಕು” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

“ಗಣಪತಿ ಕಾಲ್ಪನಿಕ ದೇವರು. ಸ್ವಾತಂತ್ರ್ಯ ಚಳವಳಿ ಸಂದರ್ಭದಲ್ಲಿ ಜನರನ್ನು ಒಗ್ಗೂಡಿಸಲು ಹುಟ್ಟುಹಾಕಿದ ದೇವರು. ಬಾಹ್ಯ ವಸ್ತುಗಳಿಂದ ಮಾಡಿದ ದೇವರುಗಳು ದೇವರಲ್ಲ” ಎಂದು ತಿಳಿಸಿದರು.

“ಗಣಪತಿ ಪೂಜೆ ಅಥವಾ ಶ್ಲೋಕ ಹೇಳುವ ಬದಲು ವಚನಗಳನ್ನು ಪಠಿಸಬೇಕು. ವಚನಗಳನ್ನು ಪ್ರಸ್ತುತಪಡಿಸುವುದು ನಿಜವಾದ ಪ್ರಾರ್ಥನೆಯಾಗಿದೆ. ಕಾರ್ಯಕ್ರಮಗಳ ಆರಂಭದಲ್ಲಿ ವಚನಗಳನ್ನೂ ಹಾಡಬಹುದು” ಎಂದು ಹೇಳಿದರು.

“ಶರಣರ ಪ್ರಕಾರ ಸ್ವಸಾಮರ್ಥ್ಯ, ಉತ್ತಮ ನಡವಳಿಕೆ ಉಳ್ಳವರೇ ದೇವರು. ನಮ್ಮನ್ನು ನಾವು ನಂಬಬೇಕು” ಎಂದು ತಿಳಿಸಿದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...