ಉಡುಪಿ | ಆಶ್ರಯವಿಲ್ಲದ ವಲಸೆ ಕಾರ್ಮಿಕರ ದಯನೀಯ ಸ್ಥಿತಿ, ಜಿಲ್ಲಾಧಿಕಾರಿ ಭೇಟಿ ಮಾಡಿದ ಸಿಐಟಿಯು

Date:

ರಾಜ್ಯದ ಇತರೇ ಜಿಲ್ಲೆಗಳಿಂದ ಉದ್ಯೋಗಕ್ಕಾಗಿ ವಲಸೆ ಬರುವ ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳೊಂದಿಗೆ ಪರ್ಯಾಯ ಆಶ್ರಯದ ವ್ಯವಸ್ಥೆ ಮಾಡಲು ಒತ್ತಾಯಿಸಿ ಇಂದು ಜಿಲ್ಲಾಧಿಕಾರಿಗಳನ್ನು ಸಿಐಟಿಯು ನಿಯೋಗ ಭೇಟಿ ಮಾಡಿ ಮನವಿ ನೀಡಲಾಯಿತು.

- Advertisement -

ಕುಂದಾಪುರದ ಶಾಸ್ತ್ರೀ ಸರ್ಕಲ್ ಬಳಿ ಹಲವಾರು ವರ್ಷಗಳಿಂದ ಆಶ್ರಯ ಪಡೆದಿದ್ದ ವಲಸೆ ಕಾರ್ಮಿಕರನ್ನು ಇತ್ತೀಚೆಗೆ ಸ್ಥಳೀಯ ಆಡಳಿತ ತೆರವುಗೊಳಿಸಿ ಪರ್ಯಾಯ ವ್ಯವಸ್ಥೆ ಮಾಡದೇ ಅವರನ್ನು ಅತಂತ್ರಗೊಳಿಸಿದೆ. ಈ ವಲಸೆ ಕಾರ್ಮಿಕರಿಗೆ ಖಾಯಂ ಉದ್ಯೋಗದಾತರಿಲ್ಲ ದಿನಕ್ಕೊಂದು ಮಾಲಕರು ಇವರನ್ನು ಕೆಲಸಕ್ಕೆ ನಿಯೋಜಿಸಿಕೊಂಡು ವೇತನ ನೀಡಿ ಕಳುಹಿಸುವ ದಿನಗೂಲಿ ಕಾರ್ಮಿಕರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಜಿಲ್ಲಾಡಳಿತ ಸರ್ಕಾರಕ್ಕೆ ಇವರಿಗೆ ಆಶ್ರಯ ಕಲ್ಪಿಸಲು ಪ್ರಸ್ತಾವನೆ ಕಳುಹಿಸಬೇಕು ಎಂದು ಮನವಿ ಮಾಡಲಾಯಿತು.ಈ ವೇಳೆ ಉಪಸ್ಥತರಿದ್ದ ಜಿಲ್ಲಾ ಕಾರ್ಮಿಕ ಅಧಿಕಾರಿಗೆ ಮಾನ್ಯ ಜಿಲ್ಲಾಧಿಕಾರಿಗಳು ಕಾರ್ಮಿಕ ಆಯುಕ್ತರಿಗೆ ಪ್ರಸ್ತಾವನೆ ಕಳುಹಿಸಿ ವಲಸೆ ಕಾರ್ಮಿಕರಿಗೆ ಪರ್ಯಾಯ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದರು.ಈಗಾಗಲೇ ಅಜ್ಜಂಪುರದಲ್ಲಿ ವಲಸೆ ಕಾರ್ಮಿಕರಿಗೆ ಭೂಮಿ ಮೀಸಲಿರಿಸಿದರೂ ಕಾಮಗಾರಿ ನಡೆದಿಲ್ಲ ಎಂದರು.ಈ ಬಗ್ಗೆ ಜಿಲ್ಲಾ ಕೇಂದ್ರದ ಒಂದೇ ಕಡೆಯಲ್ಲಿ ವಸತಿ ನೀಡಿದರೆ ಪ್ರಯೋಜನವಿಲ್ಲ ಬದಲಾಗಿ ಜಿಲ್ಲೆಯಲ್ಲಿ ತಾಲೂಕುವಾರು ವಸತಿಗಳನ್ನು ನೀಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಬೇಕು ಎಂದು ಒತ್ತಾಯಿಸಲಾಯಿತು.

ವಲಸೆ ಕಾರ್ಮಿಕರನ್ನು ಅಸ್ಪ್ರಶ್ಯರಂತೆ ಕಾಣುವುದು ನಿಲ್ಲಿಸಬೇಕು. ಅತಿಥಿ ಕಾರ್ಮಿಕರಂತೆ ಅವರನ್ನು ಗೌರವಿಸಬೇಕು ಎಲ್ಲಾ ಕಾರ್ಮಿಕರಲ್ಲಿ ಕೆಲವರು ಕೆಟ್ಟವರು ಇರುತ್ತಾರೆ ಅಂತವರಿಗೆ ಕಾನೂನು ಮೂಲಕ ಅರಿವು ಮೂಡಿಸಬೇಕು ಎಂದು ಸಿಐಟಿಯು ತಿಳಿಸಿದೆ.

ನಿಯೋಗದಲ್ಲಿ ಕರ್ನಾಟಕ ರಾಜ್ಯ ವಲಸೆ ಕಾರ್ಮಿಕರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಕೆ ಮಹಾಂತೇಶ್, ಸಿಐಟಿಯು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುರೇಶ್ ಕಲ್ಲಾಗರ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ರಾಜ್ಯ ಅಧ್ಯಕ್ಷ ಬಾಲಕೃಷ್ಣ ಶೆಟ್ಟಿ, ಬೈಂದೂರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಸಂಘದ ಅಧ್ಯಕ್ಷ ರಾಜೀವ ಪಡುಕೋಣೆ ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಕೆ.ಎಸ್. ಗಣೇಶ್ ನೇತೃತ್ವದಲ್ಲಿ ಬೆಳೆದ ಸಂಘದಿಂದ ಎರಡು ಜಿಲ್ಲೆಗಳ ಪತ್ರಕರ್ತರಿಗೆ ಆರ್ಥಿಕ, ಆರೋಗ್ಯ ಹಾಗೂ ಸಾಮಾಜಿಕ ನೆರವು

ಪತ್ರಕರ್ತರ ಆರ್ಥಿಕ ಹಾಗೂ ಸಾಮಾಜಿಕ ಅಗತ್ಯಗಳಿಗೆ ಸ್ಪಂದಿಸುವ ಉದ್ದೇಶದಿಂದ ಆರಂಭಗೊಂಡಿರುವ ಕೋಲಾರ...

ಚಿಕ್ಕಮಗಳೂರು | ಸಿಎಂ ಭೇಟಿ: ಕಾಂಗ್ರೆಸ್ ಸರ್ಕಾರ ಜನಪರ ಕಾಳಜಿಗೆ ಸಾಕ್ಷಿಯಾಗಿದೆ; ಹೆಚ್.ಪಿ ಮಂಜೇಗೌಡ

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹೆಚ್.ಪಿ.ಮಂಜೇಗೌಡ ಮಾತನಾಡಿ,"ಕಸ್ತೂರಿ ರಂಗನ್...

‌ಮೈಸೂರು ವಿವಿ ಸಂಜೆ ಕಾಲೇಜು: ಸಾಂಸ್ಕೃತಿಕ ಹಾಗೂ NSS ಚಟುವಟಿಕೆಗಳಿಗೆ ಚಾಲನೆ

ಮೈಸೂರು ವಿವಿ ಸಂಜೆ ಕಾಲೇಜಿನ ಪಠ್ಯೇತರ ಚಟುವಟಿಕೆಗಳ ಸಮಿತಿಯಿಂದ 2026-27ನೇ ಶೈಕ್ಷಣಿಕ...

ಚಿಕ್ಕಮಗಳೂರು | ಮಲೆನಾಡಿನ ಕರಾಳ ಅರಣ್ಯ ಕಾಯ್ದೆ ರದ್ದಾಗಬೇಕು; ಹಕ್ಕು ವಂಚಿತರಿಗೆ ಹಕ್ಕು ಸಿಗಬೇಕು; ಕೆ.ಎಲ್ ಅಶೋಕ್ 

ಚಿಕ್ಕಮಗಳೂರು ನಗರದ ಪತ್ರಿಕಾಗೋಷ್ಠಿಯಲ್ಲಿ ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ. ಎಲ್...