ದ.ಕ. | ಸೋಲಿಡಾರಿಟಿ ಯೂಥ್ ಮೂಮೆಂಟ್ ಜಿಲ್ಲಾಧ್ಯಕ್ಷರಾಗಿ ಅಸ್ಲಂ ಪಂಜಲ, ಕಾರ್ಯದರ್ಶಿಯಾಗಿ ನಿಝಾಮ್ ಉಳ್ಳಾಲ ಆಯ್ಕೆ

Date:

Advertisements

2025-27 ನೇ ಅವಧಿಗೆ ಸೋಲಿಡಾರಿಟಿ ಯೂಥ್ ಮೂಮೆಂಟ್‌ನ ದಕ್ಷಿಣ ಕನ್ನಡ ಜಿಲ್ಲಾ ಅಧ್ಯಕ್ಷರಾಗಿ ಅಸ್ಲಂ ಪಂಜಲ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ನಿಝಾಮುದ್ದೀನ್ ಉಮರ್ ಉಳ್ಳಾಲ ಇವರನ್ನು ಆಯ್ಕೆ ಮಾಡಲಾಯಿತು.

ಮಂಗಳೂರಿನ ಹಿದಾಯತ್ ಸೆಂಟರ್‌ನಲ್ಲಿ ರಾಜ್ಯಾಧ್ಯಕ್ಷ ಲಬೀದ್ ಶಾಫಿಯವರ ನೇತೃತ್ವದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ
ಸಲಹಾ ಸಮಿತಿಯ ತಂಡವನ್ನು ರಚಿಸಲಾಯಿತು. ಸಮಿತಿ ಸದಸ್ಯರಾಗಿ ಅಶ್ಫಾಕ್ ಉಳ್ಳಾಲ, ಅಶೀರುದ್ದೀನ್ ಆಲಿಯಾ, ಸರ್ಫರಾಜ್ ಪಕ್ಕಲಡ್ಕ, ಎಂ.ದಾನಿಶ್ ಚೆಂಡಾಡಿ, ಡಾ. ಝೈನುದ್ದೀನ್ ಉಳ್ಳಾಲ, ಇರ್ಫಾನ್ ಉಳ್ಳಾಲ, ಮುಝಾಫರ್ ಬೋಳಾರ್, ತಮೀಝ್ ಪಾಣೆ ಮಂಗಳೂರು, ತನ್ವೀರ್ ಉಳ್ಳಾಲ ಆಯ್ಕೆಯಾದರು.

ಇದನ್ನೂ ಓದಿ: ಮಂಗಳೂರು | ವಿದ್ಯಾರ್ಥಿ ದಿಗಂತ್‌ನನ್ನು ಯಾರೂ ಅಪಹರಿಸಿರಲಿಲ್ಲ,ಅವನೇ ಮನೆಬಿಟ್ಟಿದ್ದ: ದ.ಕ. ಎಸ್‌ಪಿ ಯತೀಶ್

Advertisements

ರಾಜ್ಯ ಕಾರ್ಯದರ್ಶಿ ಬ್ರದರ್ ಯಾಸೀನ್ ಕೋಡಿ ಬೆಂಗ್ರೆ ಚುಣಾವಣೆ ಪ್ರಕ್ರಿಯೆ ನಡೆಸಿಕೊಟ್ಟರು ಜೌಹರ್ ಹೂಡೆ ಸಹಕರಿಸಿದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X