ದ.ಕ. | ಪೆರಾಜೆ, ಕಡಬ ಭಾಗದಲ್ಲಿ ಕಾಡಾನೆಗಳ ಹಾವಳಿ; ರೈತರಲ್ಲಿ ಆತಂಕ

Date:

ಮಂಗಳೂರು ಜಿಲ್ಲೆಯ ಪೆರಾಜೆ ಸಮೀಪದ ಬಿಳಿಯಾರು ಕೃಷಿಕರ ತೋಟಗಳಿಗೆ ಹಾಗೂ ಕಡಬ ತಾಲ್ಲೂಕಿನ ಕುಟ್ರಾಪ್ಪಾಡಿ ಗ್ರಾ.ಪಂ. ವ್ಯಾಪ್ತಿಯ ಕೃಷಿ ಜಮೀನು ಮತ್ತು ತೋಟಗಳಿಗೆ ಕಾಡಾನೆಗಳ ಹಿಂಡು ನುಗ್ಗಿ ಅಪಾರ ಪ್ರಮಾಣದ ಬೆಳೆಗಳನ್ನು ನಾಶ ಪಡಿಸಿದೆ.

- Advertisement -

ಇದನ್ನೂ ಓದಿ: ದ.ಕ. | ಗುಣಮಟ್ಟದ ಶಿಕ್ಷಣಕ್ಕಾಗಿ ಜಿಲ್ಲೆಗೆ ಬರುವವರ ಸಂಖ್ಯೆ ಹೆಚ್ಚಾಗಿದೆ: ಸಚಿವ ದಿನೇಶ್ ಗುಂಡೂರಾವ್

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಪಿ.ಬಿ.ದಿವಾಕರ ರೈ ಮತ್ತು ಸಹೋದರರ ಕೃಷಿ ಭೂಮಿಗೆ ಕಾಡಾನೆ ಹಿಂಡು ನುಗ್ಗಿ ತೆಂಗು, ಬಾಳೆ, ಅಡಿಕೆ ಮರ, ಗದ್ದೆಯನ್ನು ಸಂಪೂರ್ಣವಾಗಿ ಹಾಳು ಮಾಡಿದೆ.  20 ರಿಂದ 30ಕ್ಕೂ ಹೆಚ್ಚು ಫಲಕ್ಕೆ ಬಂದಿದ್ದ ತೆಂಗಿನ ಮರ ಸೇರಿದಂತೆ ತೆಂಗಿನ ಗಿಡಗಳು, ಬಾಳೆ ಗಿಡ, ಅಡಿಕೆ ಗಿಡಗಳನ್ನು ಹಾಳು ಮಾಡಿದೆ. ಕೆಲ ದಿನಗಳ ಹಿಂದೆಯಷ್ಟೇ ನೇಜಿ ನೆಟ್ಟ ಗದ್ದೆಯಲ್ಲಿ ಕಾಡಾನೆಗಳು ಓಡಾಟ ನಡೆಸಿ ಕೃಷಿಯನ್ನೂ ನಾಶ ಮಾಡಿದವು.

ಇದನ್ನೂ ಓದಿ: ಕುಪ್ಪೆಪದವಿನಲ್ಲೊಂದು ಸೌಹಾರ್ದತೆಯ ಸಂಕೇತ; ಧರ್ಮ ಬದಿಗಿಟ್ಟು ಸೋದರತೆ ಸಾರಿದ ಮಸೀದಿ

ಕಡಬ ತಾಲ್ಲೂಕಿನ ಕುಟ್ರಾಪ್ಪಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೆಲವು ದಿನಗಳಿಂದ ಆನೆಗಳ ಹಾವಳಿ ಹೆಚ್ಚಾಗಿದ್ದು, ಅಪಾರ ಪ್ರಮಾಣದ ಕೃಷಿ ನಾಶವಾಗಿದೆ. ಆನೆಗಳು ಹಲವು ದಿನಗಳಿಂದ ಪಟ್ಟೂರ್ ರಕ್ಷಿತಾರಣ್ಯದಲ್ಲಿ ಇದ್ದು, ರಾತ್ರಿ ಹೊತ್ತು ಬಲ್ಯ ಗ್ರಾಮದಲ್ಲಿ ಬಂದು ಕೃಷಿ ಹಾನಿ ಮಾಡುತ್ತಿವೆ. ಇತ್ತ ಮಾಹಿತಿ ತಿಳಿಯುತ್ತಿದ್ದಂತೆ ಅರಣ್ಯಾಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪರಿಹಾರ ನೀಡುವ ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...