ದಕ್ಷಿಣ ಕನ್ನಡ | ಮನೆ ಮೇಲೆ ಮರ ಬಿದ್ದು ಹಾನಿ; ಕುಟುಂಸ್ಥರು ಪಾರು

Date:

Advertisements

ಮನೆಯೊಂದರ ಮೇಲೆ ಮರಬಿದ್ದು ಮನೆಗೆ ಸ್ವಲ್ಪಮಟ್ಟಿನ ಹಾನಿಯಾಗಿ, ಮನೆ ಮಂದಿ ಸದ್ಯ ಅಪಾಯದಿಂದ ಪಾರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಬಳಿಯ ಪುಳಿತ್ತಡಿಯ ಕೋಡಿಯಲ್ಲಿ ಸೋಮವಾರ ಘಟನೆ ನಡೆದಿದೆ.

ಶಿವಪ್ಪಗೌಡ ಎಂಬುವವರ ಮನೆ ಮೇಲೆ ಮರ ಬಿದ್ದಿದ್ದು, ಮನೆಯ ಹಿಂಭಾಗದ ಸಿಮೆಂಟ್ ಶೀಟ್‍ನ ಛಾವಣಿಗೆ ಹಾನಿಯಾಗಿದೆ. ಮರವು ವಿದ್ಯುತ್ ತಂತಿಗಳ ಮೇಲೆಯೂ ಬಿದ್ದಿದ್ದು, ತಂತಿಗಳು ರಸ್ತೆಯಲ್ಲಿ ತುಂಡಾಗಿ ಬಿದ್ದಿದ್ದವು. ಸ್ಥಳೀಯ ನಿವಾಸಿ ಸ್ನೇಕ್ ಝಕರಿಯಾ ಅವರು ಇದನ್ನು ಗಮನಿಸಿದ್ದು, ಮೆಸ್ಕಾಂನವರಿಗೆ ಕರೆ ಮಾಡಿ ಮಾಹಿತಿ ನೀಡಿ ವಿದ್ಯುತ್ ಸ್ಥಗಿತಗೊಳಿಸಿಸುವಂತೆ ತಿಳಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ.ಕಾಮ್‌ ಇಂಪ್ಯಾಕ್ಟ್‌ | ಬಾಬು ಲೇಔಟ್‌ಗೆ ಮೂಲಸೌಕರ್ಯ ಪೂರೈಕೆ; ಅಧಿಕಾರಿಗಳ ಭರವಸೆ

“ಶಿವಪ್ಪಗೌಡ ಅವರ ಮನೆ ಸಮೀಪ ಇರುವ ಜಾಗದಲ್ಲಿ ಬೃಹತ್ ಗಾತ್ರದ ಹಲವು ಅಪಾಯಕಾರಿ ಮರಗಳಿದ್ದು, ಶಿವಪ್ಪನವರ ಮನೆಗೆ ಮೇಲೇ ಇದಕ್ಕೆ ಮೂರನೇ ಬಾರಿ ಮರಗಳು ಬಿದ್ದಿವೆ. ಈ ಅಪಾಯಕಾರಿ ಮರಗಳನ್ನು ತೆರವುಗೊಳಿಸಲು ಗ್ರಾಮ ಪಂಚಾಯಿತಿಗೂ ಮನವಿ ನೀಡಿದ್ದೇವೆ. ಆದರೆ ಇದಕ್ಕೆ ಯಾವುದೇ ಸ್ಪಂದನೆ ದೊರೆತ್ತಿಲ್ಲ” ಎಂದು ಸ್ನೇಕ್ ಝಕರಿಯಾ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X