ದಕ್ಷಿಣ ಕನ್ನಡ | ಶಾಲಾ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪ: ಬಸ್ ಕಂಡಕ್ಟರ್ ಬಂಧನ

Date:

  • ಸರ್ಕಾರಿ ಬಸ್ ನಿರ್ವಾಹಕನಿಂದ ಲೈಂಗಿಕ ಕಿರುಕುಳ
  • ಬಂಟ್ವಾಳ ಪೊಲೀಸರಿಂದ ಆರೋಪಿಯ ಬಂಧನ

ಶಾಲೆ ಮುಗಿಸಿಕೊಂಡು ಸರ್ಕಾರಿ ಬಸ್‌ನಲ್ಲಿ ಹಿಂತಿರುಗುತ್ತಿದ್ದ ಅಪ್ರಾಪ್ತ ಶಾಲಾ ಬಾಲಕಿ ಮೇಲೆ ಬಸ್‌ನ ನಿರ್ವಾಹಕ ಲೈಂಗಿಕ ಕಿರುಕುಳ ಕೊಟ್ಟಿರುವ ಆರೋಪ ಕೇಳಿ ಬಂದಿದ್ದು, ಆರೋಪಿಯನ್ನು ಬಂಧಿಸಿ ವಿಚಾರಣೆ ನಡೆಸಲಾಗಿದೆ.

ದಕ್ಷಿಣ ಕರ್ನಾಟಕ ಜಿಲ್ಲೆ ಬಂಟ್ವಾಳ ತಾಲೂಕಿನ ಬಿ.ಸಿ.ರೋಡ್‌ನಲ್ಲಿ ಶನಿವಾರ ಸಂಜೆ ಶಾಲೆ ಮುಗಿಸಿಕೊಂಡು ಮನೆಗೆ ಹಿಂತಿರುಗಲು ಕಲ್ಲಡ್ಕದಿಂದ ಹೊರಟ್ಟಿದ್ದ ಬಾಲಕಿ ಮೇಲೆ ಬಸ್‌ನಲ್ಲಿ ಪ್ರಯಾಣಿಕರು ಯಾರೂ ಇಲ್ಲದಿರುವುದನ್ನು ಗಮನಿಸಿದ ನಿರ್ವಾಹಕ ಲೈಂಗಿಕ ಕಿರುಕುಳ ನೀಡಿದ್ದಾನೆ” ಎಂದು ಬಾಲಕಿ ಪೋಷಕರು ದೂರು ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? : ಮಂಡ್ಯ | ಆಯ ತಪ್ಪಿ ನಾಲೆಗೆ ಉರುಳಿದ ಬೈಕ್‌; ವಿದ್ಯಾರ್ಥಿಗಳು ಸಾವು

ಬಾಲಕಿ ಪೋಷಕರು ದೂರು ದಾಖಲಿಸುತ್ತಿದ್ದಂತೆ ಬಂಟ್ವಾಳ ಪೊಲೀಸರು ಆರೋಪಿಯನ್ನು ಪೋಕ್ಸೋ ಪ್ರಕರಣದಡಿಯಲ್ಲಿ ಬಂಧಿಸಿದ್ದು, ಆರೋಪಿಯು ಸರ್ಕಾರಿ ಬಸ್‌ನ ನಿರ್ವಾಹಕನಾಗಿದ್ದು, ಬಾಗಲಕೋಟೆ ನಿವಾಸಿ ದವಾಳ್ ಸಾಬ್ ಎಂದು ತಿಳಿದು ಬಂದಿದೆ.

+ posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು...

ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು...

ಶಾಸಕ ಪ್ರದೀಪ್ ಈಶ್ವರ್ ಸಹಾಯ ಅರಸಿ ಬಂದ ವೃದ್ಧೆ; ಬರಿಗೈನಲ್ಲೇ ವಾಪಸ್

ಸದ್ಯ ರಾಜ್ಯ ರಾಜಕಾರಣದಲ್ಲಿ ತೆಲುಗು-ಕನ್ನಡ ಮಿಶ್ರಿತ ಡೈಲಾಗ್‌ಗಳಿಂದ ಅಬ್ಬರಿಸಿ ಬೊಬ್ಬಿರಿಯುತ್ತಿರುವವರು ಶಾಸಕ...

ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ಚುರುಕುಗೊಳಿಸಿ ಅಂತಹವರ ವಿರುದ್ಧ...