ದಕ್ಷಿಣ ಕನ್ನಡ | ತುಳು ಭಾಷೆಗೆ ಅಧಿಕೃತ ಸ್ಥಾನಮಾನಕ್ಕೆ ಆಗ್ರಹಿಸಿ ಟ್ವೀಟ್‌ ಅಭಿಯಾನ

Date:

ತುಳು ಭಾಷೆಗೆ ಅಧಿಕೃತ ಸ್ಥಾನಮಾನ ಸಿಗಬೇಕೆಂದು ಆಗ್ರಹಿಸಿ, ಹಲವು ಸಂಘಟನೆಗಳು ನ. 1ರ ಕರ್ನಾಟಕ ರಾಜ್ಯೋತ್ಸವದಂದು ತುಳುವರ ಕರಾಳ ದಿನವೆಂದು ಆಚರಿಸಿದ್ದು, ಬೆಳಿಗ್ಗೆಯಿಂದ ರಾತ್ರಿಯವರೆಗೆ ಟ್ವಿಟ್ಟರ್‌ನಲ್ಲಿ ಟ್ವೀಟ್‌ ಅಭಿಯಾನ ಹಮ್ಮಿಕೊಂಡಿದ್ದರು. ಸಾವಿರಾರು ಮಂದಿ ಟ್ವೀಟ್‌ ಮಾಡುವ ಮೂಲಕ ತುಳು ಭಾಷಾ ಮಾನ್ಯತೆಗೆ ಆಗ್ರಹಿಸಿದ್ದಾರೆ.

- Advertisement -

ಹಲವು ವರ್ಷಗಳಿಂದ ತುಳು ಭಾಷೆಯನ್ನು ರಾಜ್ಯ ಭಾಷೆಯನ್ನಾಗಿ ಮಾಡಬೇಕು. 8ನೇ ಪರಿಚ್ಛೇದಕ್ಕೆ ಸೆರ್ಪಡೆ ಮಾಡಬೇಕೆಂದು ಹಲವು ಸಂಘಟನೆಗಳು ಅಭಿಯಾನ ಸೇರಿದಂತೆ ಸರಕಾರಕ್ಕೆ ಮನವಿಯನ್ನು ನೀಡುತ್ತಾ ಬಂದಿವೆ. ಆದರೂ ತುಳುನಾಡಿಗರ ಕನಸು ಈಡೇರದ ಹಿನ್ನೆಲೆಯಲ್ಲಿ ನವೆಂಬರ್‌ 1ರಂದು ಪುನಃ ಹಲವು ಸಂಘಟನೆಗಳು ಟ್ವೀಟ್ ಅಭಿಯಾನ ಹಮ್ಮಿಕೊಂಡಿದ್ದವು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ರಾಜಕೀಯ ಇಚ್ಛಾಶಕ್ತಿಯ ಕೊರತೆಯಿಂದಾಗಿ ಹೀಗಾಗುತ್ತಿದ್ದು, ಜನಪ್ರತಿನಿಧಿಗಳು ಕಲಾಪಗಳಲ್ಲಿ ಆಗ್ರಹಿಸಬೇಕೆಂದು ಅನೇಕರು ತಮ್ಮ ಟ್ವೀಟ್‌ ಮೂಲಕ ಪ್ರಧಾನಿ, ಮುಖ್ಯಮಂತ್ರಿ, ಸಂಸದರು, ಶಾಸಕರು ಸೇರಿದಂತೆ ವಿವಿಧ ಜನಪ್ರತಿನಿಧಿಗಳನ್ನು‌ ಅಭಿಯಾನದಲ್ಲಿ ಒತ್ತಾಯಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ದ್ವೇಷ ಅಳಿಸಿ, ದೇಶ ಉಳಿಸೋಣ; ರಾಜ್ಯ ವ್ಯಾಪಿ ಅಭಿಯಾನ   

“ಕಾರ್ಯಗತಗೊಳ್ಳದ ವರದಿ ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯನ್ನಾಗಿ ಘೋಷಣೆ ಮಾಡುವ ನಿಟ್ಟಿನಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಮಿತಿಯೊಂದನ್ನು ರಚಿಸಿತ್ತು. ಆದರೆ ಸಮಿತಿ ರಚಿಸಿದ ವರದಿ ಇನ್ನೂ ಬಹಿರಂಗಗೊಂಡಿಲ್ಲ. ವಿಸ್ತೃತ ವರದಿಯನ್ನು ರಾಜ್ಯ ಸರ್ಕಾರಕ್ಕೆ ಈಗಾಗಲೇ ಸಲ್ಲಿಸಲಾಗಿತು. ಬಳಿಕ ವಿಧಾನಸಭೆ ಚುನಾವಣೆ ವಿಚಾರ ಬಂದ ಕಾರಣ ಈ ವಿಷಯ ಮುನ್ನೆಲೆಗೆ ಬಂದಿರಲಿಲ್ಲ” ಎಂದು ಕರಾವಳಿಗರು ಟ್ವೀಟ್‌ ಅಭಿಯಾನದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...