ಯಾದಗಿರಿ | ಹಾರಣಗೇರ ಗ್ರಾಮಕ್ಕೆ ಯಾವುದೇ ಅನುದಾನ ನೀಡದಂತೆ ದಸಂಸ ಒತ್ತಾಯ

Date:

Advertisements

ಯಾದಗಿರಿ ಜಿಲ್ಲೆಯ ಉಕ್ಕಿನಾಳ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಹಾರಣಗೇರಾ ಗ್ರಾಮಕ್ಕೆ ನರೇಗಾ 15 ನೇ ಹಣಕಾಸು ಯಾವುದೇ ಅನುದಾನ ನೀಡಬಾರದೆಂದು ದಲಿತ ಸಂಘರ್ಷ ಸಮಿತಿ (ಸಂಯೋಜಕ) ಜಿಲ್ಲಾ ಸಮಿತಿ ಯಾದಗಿರಿ ವತಿಯಿಂದ ಮುಖ್ಯ ಕಾರ್ಯಾನಿರ್ವಾಹಕ ಅಧಿಕಾರಿಗಳು ಯಾದಗಿರಿ ಇವರಿಗೆ ಮನವಿ ಪತ್ರ ಸಲ್ಲಿಸಿದರು.

ಮನವಿ ಪತ್ರ ಸಲ್ಲಿಸಿ ದಸಂಸ ಮುಖಂಡ ರಾಯಪ್ಪ ಸಾಲಿಮನಿ ಮಾತನಾಡಿ, “ಉಕ್ಕಿನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಗೆ ಬರುವ ಹಾರಣಗೇರಾ ಗ್ರಾಮಕ್ಕೆ ಸಾರ್ವಜನಿಕ ಕಾಮಗಾರಿಗಳು ಸುಮಾರು ಮೂರು ವರ್ಷಗಳಿಂದ ನರೇಗಾ ಯೋಜನೆಯಡಿಯಲ್ಲಿ ಹಾಗೂ 15ನೇ ಹಣಕಾಸು ಯೋಜನೆಯಡಿಯಲ್ಲಿ ಈ ಕಾಮಗಾರಿಗಳಾದ ಚರಂಡಿ, ಸಿ.ಸಿ ರಸ್ತೆ, ಕ್ಷೇತ್ರ ಬದು, ಕೃಷಿ ಹೊಂಡ, ದನದ ಕೊಟ್ಟಿಗೆ, ಎರೆಹುಳ ಘಟಕ, ಮಲ್ಟಿರ್ ಚೆಕ್ ಡ್ಯಾಂ, ನಮ್ಮ ಹೊಲ ನಮ್ಮ ರಸ್ತೆ ಇವು ಯಾವುವು ಮೂರು ವರ್ಷಗಳಿಂದ ಕಾಮಗಾರಿಗಳು ಆಗಿರುವುದಿಲ್ಲ, ಮುಂದೆಯೂ ಸಹ ನರೇಗಾ ಮತ್ತು 15 ನೇ ಹಣಕಾಸು ಯೋಜನೆ ಹಣ ಬಳಕೆ ಆಗಬಾರದು” ಎಂದು ತಿಳಿಸಿದರು.

IMG 20241112 WA0921

“ಆದ್ದರಿಂದ ಪಂಚಾಯತಿಯಲ್ಲಿ ನಮ್ಮೂರು ಹಾರಣಗೇರ ಗ್ರಾಮಕ್ಕೆ ಯಾವುದೇ ಅನುದಾನ ನೀಡಬಾರದು. ಒಂದು ವೇಳೆ ಕಾಮಗಾರಿಗಳು ನಿರ್ವಹಿಸಿದ್ದರೆ ಅವರ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ ಮರಳಿ ಸರ್ಕಾರಕ್ಕೆ ಹಣವನ್ನು ಸಂದಾಯ ಮಾಡಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು ಎಂದು ದಲಿತ ಸಂಘರ್ಷ ಸಮಿತಿ ವತಿಯಿಂದ ಮನವಿ ಪತ್ರ ಸಲ್ಲಿಸಿದರು.

Advertisements

ಈ ಸಂದರ್ಭದಲ್ಲಿ ವಿಶ್ವನಾಥ ನಾಟ್ಟೇಕರ್, ಅಯ್ಯಪ್ಪ ಇನ್ನಿತರರು ಉಪಸ್ಥಿತರಿದ್ದರು.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X