ದಾವಣಗೆರೆ | ಅಂಗನವಾಡಿಗೆ ಅಗತ್ಯ ವಸ್ತು, ಕಾರ್ಯಕರ್ತೆಯರ ಬಾಕಿ ಹಣ ಪೂರೈಕೆಗೆ ಆಗ್ರಹ

Date:

ಬಾಕಿ ಹಣ ಪಾವತಿ, ಮಕ್ಕಳಿಗಾಗಿ ಉಪಯೋಗಿಸುವ ವಿವಿಧ ಪರಿಕರಗಳು ಸೇರಿದಂತೆ ಇತರ ಅಗತ್ಯ ವಸ್ತುಗಳನ್ನು ಪೂರೈಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕರ ಫೆಡರೇಷನ್ ದಾವಣಗೆರೆ ತಾಲೂಕು ಸಮಿತಿಯಿಂದ ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಹಣಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

- Advertisement -

ಮನವಿ ಸಲ್ಲಿಸಿ ಮಾತನಾಡಿದ ಮುಖಂಡರು, “ಮಕ್ಕಳಿಗೆ ಸಮವಸ್ತ್ರ ಪೂರೈಕೆ ಮಾಡಬೇಕು, ಮಳೆಗಾಲದಲ್ಲಿ ಸೊಳ್ಳೆ ಹೆಚ್ಚಿರುವುದರಿಂದ ಮಕ್ಕಳ ಸುರಕ್ಷತೆಗೆ ಸೊಳ್ಳೆ ಪರದೆ ಕೊಡಬೇಕು. ಜತೆಗೆ ಕೇಂದ್ರದ ಒಳಗೆ ಹೊರಗೆ ಸ್ವಚ್ಛತೆ ಮಾಡಿಸಿಕೊಡಬೇಕು” ಎಂದು ಒತ್ತಾಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

“ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಮೂರು ತಿಂಗಳ ಗೌರವಧನ ಬಾಕಿಯಿದೆ. ಮೊಟ್ಟೆ ಹಣ, ಕೇಂದ್ರದ 5 ತಿಂಗಳು ಬಾಡಿಗೆ ಹಣ ಬಾಕಿಯಿದೆ. ಇವುಗಳನ್ನು ಶೀಘ್ರ ಬಿಡುಗಡೆ ಮಾಡಬೇಕು. ಲೋಟ, ತಟ್ಟೆ, ಚಮಚ ಸೇರಿದಂತೆ ಇತರೆ ಪಾತ್ರೆಗಳು ಹಾಗೂ ಮಕ್ಕಳಿಗೆ ಹಾಸುವ ಜಮ್ಖಾನಗಳನ್ನು ಹೊಸದಾಗಿ ಪೂರೈಸಬೇಕು” ಎಂದು ಒತ್ತಾಸಿದ ಅವರು, ʼಆರೋಗ್ಯ ಕುಟುಂಬʼ ಸಮೀಕ್ಷೆ ಮಾಡಿ ಒಂದು ವರ್ಷವಾದರೂ ಹಾಗೂ ಗ್ಯಾರಂಟಿ ಸರ್ವೆ ಮಾಡಿ ಆರು ತಿಂಗಳಾದರೂ ಹಣ ಹಾಕಿಲ್ಲ” ಎಂದು ಬೇಸರ ವ್ಯಕ್ತಪಡಿಸಿದರು.

ಈ ಸುದ್ದಿ ಓದಿದ್ದೀರಾ? ರಾಯಚೂರು | ಸ್ಲಂಗಳ ಮೂಲ ಸೌಲಭ್ಯಕ್ಕೆ ಅನುದಾನ ಮಂಜೂರು ಮಾಡುವಂತೆ ಆಗ್ರಹ

ಈ ವೇಳೆ ಫೆಡರೇಷನ್ ಮುಖಂಡರಾದ ಆವರಗೆರೆ ಚಂದ್ರು, ನಿರ್ಮಲಾ, ಗೀತಾ, ಸುಧಾ, ಸರ್ವಮ್ಮ, ಮಂಜುಳಾ, ರೇಖಾ,
ರಾಜ್ಯ ಸಂಚಾಲಕ ಆವರಗೆರೆ ವಾಸು ಸೇರಿದಂತೆ ಇತರ ಕಾರ್ಯಕರ್ತರು ಇದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕುಮಧ್ವತಿ ನದಿಯ ನೀರು ಸಂಗ್ರಹಿಸಲು ರೈತರು ಪ್ರತಿಭಟನೆ

"ಕುಮಧ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಬರಗಾಲದ ಹಿನ್ನೆಲೆಯಲ್ಲಿ...

ಉತ್ತರ ಕನ್ನಡ | ಎಸ್‌ಐಆರ್‌: 65,248 ನೋಟಿಸ್‌; 18,904 ಪ್ರಕರಣಗಳ ವಿಚಾರಣೆ ಪೂರ್ಣ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಭಾಗವಾಗಿ...

ಬಾಗಲಕೋಟೆ | ಕುರಿ ಸಂಗೋಪನೆ ಸಂಘಗಳಿಗೂ ಶೂನ್ಯ ಬಡ್ಡಿದರ ಸಾಲಕ್ಕೆ ಆಗ್ರಹ

ಕುರಿ ಸಂಗೋಪನೆ ಹಾಗೂ ಉಣ್ಣೆ ಉತ್ಪಾದಕ ಸಹಕಾರ ಸಂಘಗಳಿಗೆ ಸಾಲ ಸೇರಿದಂತೆ...

ರಾಯಚೂರು | ಅವ್ಯವಹಾರ ದೂರು ನೀಡಿದ್ದಕ್ಕೆ ಡಿಡಿಪಿಐ ಬೆದರಿಕೆ: ಚನ್ನಬಸವ ಅರೋಲಿ ಆರೋಪ

ಮಾನ್ವಿ ತಾಲೂಕಿನ ಅರೋಲಿ ಗ್ರಾಮದ ಉನ್ನತೀಕರಿಸಿದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ...