ದಾವಣಗೆರೆ | ರಾಜ್ಯಾದ್ಯಂತ ಹೆಚ್ಚುವರಿ ಬಸ್‌ ಒದಗಿಸಲು ಆಗ್ರಹ

Date:

Advertisements

ಶಕ್ತಿ ಯೋಜನೆಯಡಿ ಉಪಯೋಗ ಪಡೆದುಕೊಳ್ಳಲು ರಾಜ್ಯಾದ್ಯಂತ ಹೆಚ್ಚುವರಿ ಬಸ್‌ಗಳನ್ನು ಬಿಡುವಂತೆ ಆಗ್ರಹಿಸಿ ಭಾರತೀಯ ಮಹಿಳಾ ಒಕ್ಕೂಟ ದಾವಣಗೆರೆ ಜಿಲ್ಲಾ ಘಟಕದಿಂದ ನಗರದ ಉಪ ವಿಭಾಗಾಧಿಕಾರಿ ಕಚೇರಿಯ ತಹಶೀಲ್ದಾರ್ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಮಹಿಳಾ ಸಂಘಟನೆಯ ಜಿಲ್ಲಾಧ್ಯಕ್ಷೆ ಎಂ ಬಿ ಶಾರದಮ್ಮ ಮಾತನಾಡಿ,”ಶಕ್ತಿ ಯೋಜನೆ ತಂದಿರುವುದು ಸ್ವಾಗತಾರ್ಹ, ಇದರಿಂದ ಮಹಿಳೆಯರು ಸ್ವಾವಲಂಬನೆಯಿಂದ ಓಡಾಡುವಂತಾಗಿದೆ. ಆದರೆ ರಾಜ್ಯಾದ್ಯಂತ ಬಸ್‌ಗಳ ಸಂಖ್ಯೆ ಕಡಿಮೆ ಇದರಿಂದ ಪ್ರಯಾಣಿಕರಿಗೆ ನೂಕುನುಗ್ಗಲು ಅನುಭವಿಸುತ್ತಿದ್ದಾರೆ. ಇದನ್ನು ತಪ್ಪಿಸಲು ಹೆಚ್ಚುವರಿ ಬಸ್ ಸೌಲಭ್ಯ ನೀಡಿ ಅನುಕೂಲ ಮಾಡಿಕೊಡಬೇಕು” ಎಂದು ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ʼಚಿಗುರು ಕಲಿಕಾ ಕೇಂದ್ರಗಳ ಮಕ್ಕಳ ಮೇಳʼ

Advertisements

ಮಹಿಳಾ ಸಂಘಟನೆಯ ಕಾರ್ಯದರ್ಶಿ ಎಸ್‌ ಎಸ್ ಮಲ್ಲಮ್ಮ, ಖಜಾಂಚಿ ಸರೋಜಾ, ಮುಖಂಡರುಗಳಾದ ಹೆಚ್ ಜಿ ಮಂಜುಳಾ, ಕುಸುಮ ಎಂ ಆರ್, ಎಚ್ ಇಂದಿರಾ ಗಾಂಧಿ, ತಬ್ರೇಜ್, ಬಿ ಜೆ ರೇಖಾ ಸೇರಿದಂತೆ ಇತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X