ದಾವಣಗೆರೆ | ಸಂವಿಧಾನ ರಕ್ಷಣೆ ಮಾಡುವುದೆಂದರೆ ನಮ್ಮ ಹಕ್ಕು, ಬದುಕುಗಳನ್ನು ಉಳಿಸಿಕೊಳ್ಳುವುದು ಎಂದರ್ಥ: ಬಡಗಲಪುರ ನಾಗೇಂದ್ರ

Date:

Advertisements

ಸಂವಿಧಾನ ರಕ್ಷಣೆ ಮಾಡುವುದೆಂದರೆ ನಮ್ಮ ಹಕ್ಕು, ನಮ್ಮ ಬದುಕುಗಳನ್ನು ಉಳಿಸಿಕೊಳ್ಳುವುದು ಎಂದರ್ಥವಾಗಿದೆ. ನಾವು ಸಂವಿಧಾನವನ್ನು ಒಪ್ಪಿಕೊಂಡಿದ್ದೇವೆ. ಈ ಸಂವಿಧಾವನ್ನು ಯಾರೂ ಕೊಟ್ಟದ್ದಲ್ಲ. ಅದನ್ನು ನಾವೂ ಒಪ್ಪಿಕೊಂಡಿದ್ದೇವೆ. ಅದಕ್ಕೆ ಅಪಾಯ ಬಂದಾಗ ಅದನ್ನು ಉಳಿಸಿಕೊಳ್ಳಬೇಕಿರುವುದು ನಮ್ಮ ಜವಾಬ್ದಾರಿ ಎಂದು ಬಡಗಲಪುರ ನಾಗೇಂದ್ರ ಅವರು ಹೇಳಿದರು.

ದಾವಣಗೆರೆಯಲ್ಲಿ ಹಮ್ಮಿಕೊಂಡಿದ್ದ ಸಂವಿಧಾನ ಸಂರಕ್ಷಕರ ಪಡೆ ಕಟ್ಟುವ ಸಂವಿಧಾನ ಸಂರಕ್ಷಕರ ಸಮಾವೇಶದಲ್ಲಿ ಮಾತನಾಡಿದ ಅವರು, “ವಿಶೇಷವಾಗಿ ಕರ್ನಾಟಕ ಬಸವಣ್ಣನವರು ನಾಡು. ಸಂವಿಧಾನ ಬರುವುದಕ್ಕೆ ಮುಂಚೆಯೇ ಇಲ್ಲಿ ಭ್ರಾತೃತ್ವ ಇತ್ತು. ಒಂದು ಧರ್ಮವನ್ನು ಮತ್ತೊಂದು ಧರ್ಮ ಗೌರವಿಸುವ ಪರಂಪರೆ ಇತ್ತು. ಅದರೆ ಈಗ ಅದನ್ನು ನಾಶ ಮಾಡಲಾಗುತ್ತಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಬಿಜೆಪಿಗರು ಬಾಬಾ ಸಾಹೇಬರ ಸಂವಿಧಾನವನ್ನು ಮುಗಿಸಲು ತೀರ್ಮಾನಿಸಿದ್ದಾರೆ: ಜಿಗ್ನೇಶ್ ಮೇವಾನಿ

Advertisements

“ಸಂವಿಧಾನಕ್ಕೆ ಅಪಾಯವಿರುವಂಥದ್ದು ಬಂಡವಾಳ ಶಾಹಿ ವ್ಯವಸ್ಥೆಯಿಂದಾಗಿದೆ. ಅದಕ್ಕೆ ಪೂರವಕವಾಗಿ ಆಡಳಿತ ನಡೆಸುತ್ತಿರುವುದು ನಮ್ಮ ಸರ್ಕಾರಗಳಾಗಿವೆ. ನಾವು ಬೀದಿಯಲ್ಲಿ ಹೇಳುವುದನ್ನು ಸಂಸತ್ತಿನಲ್ಲಿ ಕಾನೂನಾಗಬೇಕು. ಆ ಮಟ್ಟಿನ ಹೋರಾಟ ಮಾಡಬೇಕಿದೆ. ಮುಂಬರುವ ಸಾಮೂಹಿಕ ಹೋರಾಟ ಆ ನಿಟ್ಟಿನಲ್ಲಿ ನಡೆಯಬೇಕು. ಅಂತಹ ಹೋರಾಟ ಈ ತಿಂಗಳ 20ರಂದು ನಡೆಯುತ್ತಿದ್ದು, ಅದಕ್ಕೆ ಎಲ್ಲರೂ ಬೆಂಬಲ ನೀಡಬೇಕು” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X