ದಾವಣಗೆರೆ | ಬಿಜೆಪಿ ಅಭ್ಯರ್ಥಿಯ ಮತವನ್ನೂ ತಾವೇ ಹಾಕಿದ ಸಂಸದ ಸಿದ್ದೇಶ್ವರ್; ‘ಮತವನ್ನೇ ಹಾಕಲಾಗದವರು ಅಧಿಕಾರ ಹೇಗೆ ನಡೆಸ್ತಾರೆ’

Date:

Advertisements

ದಾವಣಗೆರೆ ಸಂಸದ ಸಿದ್ದೇಶ್ವರ್‌ ಅವರು ತಮ್ಮ ಪತ್ನಿ, ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ್ ಅವರ ಮತವನ್ನೂ ತಾವೇ ಚಲಾಯಿಸಿದ್ದಾರೆ. ಆ ಮೂಲಕ ಮತದಾನದ ಗೌಪ್ಯತೆ ಕಾಪಾಡುವಲ್ಲಿ ವಿಫಲರಾಗಿದ್ದು, ಚುನಾವಣಾ ಮಾರ್ಗಸೂಚಿಯನ್ನೂ ಉಲ್ಲಂಘಿಸಿದ್ದಾರೆ.

ದಾವಣಗೆರೆಯ ಮಾಗನೂರು ಬಸಪ್ಪ ಶಾಲೆಯ ಮತಗಟ್ಟೆಯಲ್ಲಿ ಘಟನೆ ನಡೆದಿದೆ. ಮತದಾನ ಮಾಡಲು ದಂಪತಿಗಳು (ಸಿದ್ದೇಶ್ವರ್ ಮತ್ತು ಗಾಯತ್ರಿ) ಒಟ್ಟಿಗೆ ಬಂದಿದ್ದಾರೆ. ಈ ವೇಳೆ ಗಾಯತ್ರಿ ಸಿದ್ದೇಶ್ವರ್ ಮತ ಹಾಕಲು ಗೊಂದಲ್ಲಕೊಳ್ಳಗಾಗಿದ್ದರು. ಆಗ, ಅವರಿಗೆ ಸಹಾಯ ಮಾಡಲು ಹೋಗಿದ ಸಿದ್ದೇಶ್ವರ್, ಪತ್ನಿ ಪರವಾಗಿ ತಾವೇ ಮತದಾನ ಮಾಡಿದ್ದಾರೆ.

ಸಿದ್ದೇಶ್ವರ್ ಅವರೇ ತಮ್ಮ ಪತ್ನಿ, ಬಿಜೆಪಿ ಅಭ್ಯರ್ಥಿಯ ಮತವನ್ನೂ ಚಲಾಯಿಸಿರುವ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. “ತಮ್ಮ ಮತವನ್ನು ತಾವೇ ಚಲಾಯಿಸಲಾಗದ ಬಿಜೆಪಿ ಅಭ್ಯರ್ಥಿ ಆಡಳಿತವನ್ನು ಹೇಗೆ ನಡೆಸುತ್ತಾರೆ” ಎಂದು ಪ್ರಶ್ನೆಗಳು ಕೇಳಿಬರುತ್ತಿವೆ.

Advertisements

ಇದೇ ಮೊದಲ ಬಾರಿಗೆ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಮಹಿಳಾ ಅಭ್ಯರ್ಥಿ ಕಣದಲ್ಲಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X