ಮಾವಿನ ಹಣ್ಣಿಗೆ ಬಂಪರ್ ಬೆಲೆ ಇದ್ದರೂ ಮಳೆ ಗಾಳಿಯ ಆತಂಕದಲ್ಲಿ ರೈತರು!

Date:

ಈ ವರ್ಷದ ಮಾವಿನ ಹಣ್ಣಿನ ಸೀಜ಼ನ್ ಶುರುವಾಗಿದ್ದು, ವಿವಿಧ ತಳಿಯ ಮಾವಿನ ಹಣ್ಣುಗಳು ಮಾರುಕಟ್ಟೆಗೆ ಬರಲು ಪ್ರಾರಂಭಿಸಿವೆ. ಮಾರುಕಟ್ಟೆಯಲ್ಲಿ ಮಾವಿನ ಹಣ್ಣಿಗೆ ಬೆಲೆ ಇದ್ದರೂ ಕೂಡ ಮಳೆ ಗಾಳಿಯಿಂದಾಗಿ ಮಾವಿನ ಹಣ್ಣಿನ ಹೂವುಗಳು ಉದುರುತ್ತವೆಂಬ ಆತಂಕದಲ್ಲಿ ರೈತರು ಕೊರಗುವಂತಾಗಿದೆ.

- Advertisement -

ವಾರಗಳ ಹಿಂದೆ ಸುರಿದ ಮಳೆ ಗಾಳಿಯಿಂದ ಮಾವಿನ ಹೂವುಗಳು ಉದುರಿವೆ. ಇದರಿಂದ ಸ್ವಲ್ಪಮಟ್ಟಿಗೆ ಹಣ್ಣಿನ ಇಳುವರಿ ಕಡಿಮೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ರಾಮದುರ್ಗ ತಾಲೂಕಿನ ಹಣ್ಣು ಬೆಳೆಗಾರ ಫಕೀರಪ್ಪ ಈ ದಿನ.ಕಾಮ್ನೊಂದಿಗೆ ಮಾತನಾಡಿ, “ಈ ವರ್ಷ ಮಾವಿನ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಒಳ್ಳೆಯ ಬೆಲೆಯಿದೆ. ನಾವು ಒಂದು ಎಕರೆಯಲ್ಲಿ ಮಾವಿನ ಹಣ್ಣಿನ ಮರಗಳನ್ನು ಬೆಳೆಸಿದ್ದು, ಉತ್ತಮ ಲಾಭದ ನಿರೀಕ್ಷೆಯಲ್ಲಿದ್ದೇವೆ. ಆದರೆ ವಾರದ ಹಿಂದಿನ ಮಳೆ ಗಾಳಿಯಿಂದ ಹೂವುಗಳು ಉದುರಿದ್ದರಿಂದ ಸ್ವಲ್ಪಮಟ್ಟಿಗೆ ಹಾನಿಯಾಗಿದೆ” ಎಂದು ತಿಳಿಸಿದರು.

ಅಥಣಿ ತಾಲೂಕಿನ ಕುಲಹಳ್ಳಿ ಗ್ರಾಮದ ಮಾವಿನ ಬೆಳೆಗಾರ ಅಡಿವೆಪ್ಪ ಮಾತನಾಡಿ, “ಮಾವಿನ ಹಣ್ಣುಗಳಿಗೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆಯಿದೆ. ಮಾವಿನ ಹಣ್ಣುಗಳು ಅವುಗಳ ತಳಿಗಳ ಮೇಲೆ ಅವುಗಳ ಬೆಲೆ ನಿಗದಿಯಾಗುತ್ತದೆ. ಕೆಲವು ಹಣ್ಣುಗಳಿಗೆ ಒಂದು ಕೆಜಿಗೆ ₹80 ರಿಂದ ₹100 ಇದ್ದರೆ, ಇನ್ನೂ ಕೆಲವು ಹಣ್ಣುಗಳಿಗೆ ₹150ರಿಂದ ₹180ರವರೆಗೆ ಬೆಲೆ ಇದೆ. ಅಪೂಸ್ ಮಾವಿನ ಹಣ್ಣಿಗೆ ₹250ರಿಂದ ₹300ರವರೆಗೆ ಬೆಲೆಯಿದೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ವಿಜಯಪುರ | ಉಜನಿ ಜಲಾಶಯದಿಂದ ಭೀಮಾ ನದಿಗೆ ನೀರು; ಸಿಂಧಗಿಯ 26 ಗ್ರಾಮಗಳಿಗೆ ಅನುಕೂಲ

ಮಾವಿನ ಹಣ್ಣಿನ ಮಾರಾಟಗಾರ ಅನಿಲ ಮಾತನಾಡಿ, “ರೈತರು ಬೆಳೆದ ಮಾವಿನ ಹಣ್ಣುಗಳ ಸಾಗಾಟವು ಸ್ವಲ್ಪ ಕಷ್ಟವಿದೆ ಮತ್ತು ಮಾವಿನ ಹಣ್ಣಿಗೆ ಬೇಡಿಕೆಯೂ ಇದೆ. ಕೆಲವು ಸಾರಿ ಮಾವಿನ ಹಣ್ಣುಗಳ ಮಾರಟವಾಗಿದ್ದಿದ್ದರೆ ಹಾನಿಯಾಗುತ್ತವೆ. ಉತ್ತಮ ಬೇಡಿಕೆ ಇರುವುದರಿಂದ ಆತಂಕವಿಲ್ಲ” ಎಂದು ತಿಳಿಸಿದರು

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...