ದಾವಣಗೆರೆ | ನಟ ಅಹಿಂಸಾ ಚೇತನ್ ರ ಸಮಾನತೆಯ ಸಭೆ, ಪಾಲ್ಗೊಳ್ಳಲು ಸಮಾನ ಮನಸ್ಕರಿಗೆ ಆಹ್ವಾನ.

Date:

Advertisements

ದಾವಣಗೆರೆ ಜಿಲ್ಲೆಯ ಹರಿಹರದ ಪ್ರವಾಸಿ ಮಂದಿರದಲ್ಲಿ ಮೇ 29 ರಂದು ರಂದು ರಾತ್ರಿ 8ಗಂಟೆಗೆ ನಟ ಅಹಿಂಸಾ ಚೇತನ್ ರ ಸಮಾನತೆಯ ಸಭೆ ಆಯೋಜಿಸಲಾಗಿದ್ದು, ಸಮಾನತೆಯ ಆಶಯವುಳ್ಳ ಹರಿಹರದ ಎಲ್ಲಾ ನಾಗರಿಕರು, ಸಮಾನ ಮನಸ್ಕರು ಭಾಗವಹಿಸಿ ವಿಷಯ ಚರ್ಚೆಯಲ್ಲಿ ಪಾಲ್ಗೊಂಡು ವಿಚಾರಗಳನ್ನು ಹಂಚಿಕೊಳ್ಳಲು ದಸಂಸ ಸಂಚಾಲಕ ಮಹಾಂತೇಶ ಕರೆ ನೀಡಿದ್ದಾರೆ.

1002057947
ದಾವಣಗೆರೆ ಹರಿಹರ ಮಾಯಕೊಂಡ, ಜಗಳೂರಿನಲ್ಲಿ ಸಮಾನತೆ ಸಭೆಗಳು

ಸಮಾನತೆ ಮತ್ತು ಸಾಮರಸ್ಯಕ್ಕಾಗಿ ಜನರನ್ನು ಒಗ್ಗೂಡಿಸಲು ಸಮಾನತೆಯ ಸಭೆಗಳನ್ನು ರಾಜ್ಯಾದ್ಯಂತ ಆಯೋಜಿಸುತ್ತಿರುವ ನಟ ಅಹಿಂಸಾ ಚೇತನ್,  ಇದೇ ಮೇ 29ರಂದು ದಾವಣಗೆರೆ ಮತ್ತು ಜಿಲ್ಲೆಯ ಹರಿಹರ, ಮಾಯಕೊಂಡ, ಜಗಳೂರಿನಲ್ಲಿ ಸಮಾನತೆ ಸಭೆಗಳನ್ನು ನೆಡೆಸುತ್ತಿದ್ದು, ಸಮಾನ ಮನಸ್ಕರು ಅಲ್ಲಿನ ನಗರದ ಸರ್ಕೀಟ್ ಹೌಸ್, ಪ್ರವಾಸಿ ಮಂದಿರದಲ್ಲಿ ಭಾಗವಹಿಸಲು ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಪರಿಶಿಷ್ಟ ಜಾತಿ ಗಣತಿ ಶೇ.100ರಷ್ಟು ‌ಸಾಧನೆಯ ಹೆಗ್ಗಳಿಕೆ; ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.

Advertisements

ಮೇ 30ರಂದು ದಾವಣಗೆರೆಯಲ್ಲಿ ಬೆಳಿಗ್ಗೆ 10ಕ್ಕೆ, ಮಾಯಕೊಂಡದಲ್ಲಿ ಮಧ್ಯಾಹ್ನ 1ಕ್ಕೆ ಮತ್ತು ಜಗಳೂರಿನಲ್ಲಿ  ಸಂಜೆ 5ಕ್ಕೆ ಸರಣಿ ಸಮಾನತೆಯ ಸಭೆಗಳನ್ನು ಆಯೋಜಿಸಲಾಗಿದೆ.‌ ಆಯಾ ಪ್ರದೇಶದ ಸಮಾನ ಮನಸ್ಕರು ಸೇರಿ ಸಮಸಮಾಜದ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದು ಕರೆ ನೀಡಲಾಗಿದೆ.‌

IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X