ದಾವಣಗೆರೆ | ಮಕ್ಕಳನ್ನು ಕೊಂದು ನೇಣಿಗೆ ಕೊರಳೊಡ್ಡಿದ ಮನನೊಂದ ತಂದೆ.

Date:

Advertisements

ಪತ್ನಿ ಸಾವಿನಿಂದ ಮನನೊಂದ ವ್ಯಕ್ತಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ಕೊಂದು ತಾನೂ ನೇಣು ಹಾಕಿಕೊಂಡು ಸಾವಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆ ಗುರುವಾರ ಸಂಜೆ ದಾವಣಗೆರೆಯ ಎಸ್ ಪಿಎಸ್ ನಗರದಲ್ಲಿ ನಡೆದಿದೆ.

ಉದಯಕುಮಾರ (35) ಇಂದೂಶ್ರೀ (6) ಶ್ರೀಜಯ (3.5) ಮೃತಪಟ್ಟ ದುರ್ದೈವಿಗಳು. ಉದಯಕುಮಾರ್
ಪತ್ನಿ ಆರು ತಿಂಗಳ ಹಿಂದೆ ಹೃದಯಘಾತದಿಂದ ಮೃತಪಟ್ಟಿದ್ದರು. ಅದೇ ನೋವಿನಿಂದ ಬಳಲುತ್ತಿದ್ದ ಉದಯಕುಮಾರ ಹಲವು ಬಾರಿ ಸಾವಿಗೆ ಯೋಚಿಸಿದ್ದಾನೆ. ಆದರೆ, ಮಕ್ಕಳನ್ನು ಬಿಟ್ಟು ಹೋದರೆ ಅವರನ್ನು ನೋಡಿಕೊಳ್ಳುವವರು ಯಾರು ಎಂಬ ಉದ್ದೇಶದಿಂದ ತನ್ನ ಮಕ್ಕಳನ್ನು ಕೊಂದು ಕಡೆಗೆ ತಾನು ಸಾವಿಗೆ ಶರಣಾಗಿದ್ದಾನೆ ಎನ್ನಲಾಗಿದೆ .

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಂಬೇಡ್ಕರ್ ಪ್ರಶಸ್ತಿಗೆ ಒಂದೇ ಜಾತಿಗೆ ಪ್ರಾಶಸ್ತ್ಯ, ಸಮಾಜ ಕಲ್ಯಾಣ ಇಲಾಖೆ ಸಚಿವರ ರಾಜಿನಾಮೆಗೆ ಆಗ್ರಹ.

Advertisements

ಜೀವನವನ್ನೇ ಸರಿಯಾಗಿ ಕಾಣದ, ಸಾವು ಎಂದರೇನು ಎಂದೇ ಗೊತ್ತಿರದ ಪುಟ್ಟ ಕಂದಮ್ಮಗಳ ಸಾವು ಎಲ್ಲರ ಹೃದಯ ಹಿಂಡುವಂತಿತ್ತು. ಅಲ್ಲಿದ್ದ ಎಲ್ಲರ ಕಣ್ಣುಗಳಲ್ಲಿ ನೀರು ತುಂಬಿ ಒದ್ದೆಯಾಗಿದ್ದವು. ಎಸ್‍ಪಿಎಸ್ ನಗರದ 2 ನೇ ಹಂತದಲ್ಲಿ ಕುಟುಂಬ ವಾಸವಾಗಿತ್ತು. ಗಾಂಧಿನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪಿಯುಸಿಯಲ್ಲಿ ಕಿಡಿಮೆ ಅಂಕ ಪಡೆದಿದ್ದಕ್ಕೆ ಆತ್ಮಹತ್ಯೆ
IMG 20250205 WA0034
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ನಾಗಮೋಹನ ದಾಸ್ ಆಯೋಗದ ವೈಜ್ಞಾನಿಕ ಒಳಮೀಸಲಾತಿ ವರದಿ ಜಾರಿಗೆ ಒತ್ತಾಯಿಸಿ ಪ್ರತಿಭಟನೆ

ನ್ಯಾ.ನಾಗಮೋಹನ ದಾಸ್ ಆಯೋಗದ ಒಳಮೀಸಲಾತಿ ವರದಿಯು ವೈಜ್ಞಾನಿಕವಾಗಿದ್ದು, ಪ್ರಸ್ತುತ ಅಧಿವೇಶನದಲ್ಲಿ ಜಾರಿಗೊಳಿಸಬೇಕು...

ದಾವಣಗೆರೆ | ದಲಿತ ಸಂಘಟನೆಗಳ ಒಳಮೀಸಲಾತಿ ಪ್ರತಿಭಟನೆ; ಎಸಿ ಕಛೇರಿಗೆ ಬೀಗ

"ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿ ಒಂದು ವರ್ಷವಾದರೂ ಒಳಮೀಸಲಾತಿಯನ್ನು ಜಾರಿ ಮಾಡುವಲ್ಲಿ...

ದಾವಣಗೆರೆ | ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ದಲಿತ ಸಂಘಟನೆಗಳಿಂದ ಹರಿಹರದಲ್ಲಿ ಆ.18ಕ್ಕೆ ಪ್ರತಿಭಟನೆ

ಪರಿಶಿಷ್ಟ ಜಾತಿ ಜನಾಂಗದವರಿಗೆ ಯಥಾವತ್ತಾಗಿ ಒಳ ಮೀಸಲಾತಿ ಜಾರಿ ಮಾಡಲು ಒತ್ತಾಯಿಸಿ,...

Download Eedina App Android / iOS

X