ದಾವಣಗೆರೆ | ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತೆ ಮಂಡಳಿಯಿಂದ ಓಲ್ಡ್ ಟೈರ್ ರಿಪೇರಿದಾರರಿಗೆ ಲೇಬರ್ ಕಾರ್ಡ್ ವಿತರಣೆ

Date:

ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತೆ ಮಂಡಳಿಯಿಂದ ದಾವಣಗೆರೆ ಜಿಲ್ಲಾ ಓಲ್ಡ್ ಟೈರ್ ರಿಪೇರಿದಾರರು ಹಾಗೂ ಮಾರಾಟಗಾರರ ಸಂಘದ ವತಿಯಿಂದ ಲೇಬರ್ ಕಾರ್ಡ್ ವಿತರಣಾ ಸಮಾರಂಭ ಬಿಲಾಲ್ ಕಾಂಪೌಂಡನಲ್ಲಿರುವ ಸಂಘದ ಕಚೇರಿಯಲ್ಲಿ ನಡೆಯಿತು. ರಾಜ್ಯದಲ್ಲಿಯೇ ಮೊದಲ ಬಾರಿಗೆ ದಾವಣಗೆರೆಯಲ್ಲಿ ಹಳೇ ಟೈರ್ ರಿಪೇರಿ ಮತ್ತು ಮಾರಾಟಗಾರರಿಗೆ ಸ್ಮಾರ್ಟ್ ಲೇಬರ್ ಕಾರ್ಡ್ ವಿತರಣೆ ಮಾಡಲಾಯಿತು.

- Advertisement -

ಸಂಘದ ಅಧ್ಯಕ್ಷ ಸಮೀವುಲ್ಲಾ ಮಾತನಾಡಿ, “ಜಿಲ್ಲೆಯಲ್ಲಿ 500 ಓಲ್ಡ್ ಟೈರ್ ರಿಪೇರಿದಾರರು ಹಾಗೂ ಮಾರಾಟಗಾರರು ಇದ್ದಾರೆ. ಅದರಲ್ಲಿ 150 ಜನರಿಗೆ ಈಗ ವಿತರಿಸಲಾಗಿದೆ. ಉಳಿದವರಿಗೂ ಹಂತ -ಹಂತವಾಗಿ ವಿತರಣೆ ಮಾಡಲಾಗುವುದು” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ಕಾರ್ಯದರ್ಶಿ ಲಿಯಾಖತ್ ಮಾತನಾಡಿ, “ಓಲ್ಡ್ ಟೈರ್ ರಿಪೇರಿ ಮಾಡುವವರು ಮತ್ತು ಮಾರಾಟಗಾರರು ಬಳ ಬಡತನದಿಂದ ಜೀವನ ನಡೆಸುತ್ತಿದ್ದಾರೆ. ರಾಜ್ಯ ಸರಕಾರ ಇವರಿಗೂ ಲೇಬರ್ ಕಾರ್ಡ್ ವಿತರಿಸುವ ಮೂಲಕ ಭದ್ರತೆ ಒದಗಿಸಿದೆ. ಜಿಲ್ಲೆಯಲ್ಲಿರುವ ಎಲ್ಲ ಓಲ್ಡ್ ಟೈರ್ ಕೆಲಸ ಮಾಡುವವರು ಕಚೇರಿಗೆ ಬಂದು ಕಾರ್ಡ್ ಮಾಡಿಕೊಳ್ಳುವ ಮೂಲಕ ಸದ್ಬಳಕೆ ಮಾಡಿಕೊಳ್ಳಬೇಕು” ಎಂದು ಕರೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಕಳಪೆ ಬೀಜ-ನಕಲಿ ಗೊಬ್ಬರದ ಹಾವಳಿ; ರೈತರ ನೆರವಿಗೆ ನಿಲ್ಲದ ಇಲಾಖೆ

ಕಾರ್ಯಕ್ರಮದಲ್ಲಿ ಕಾರ್ಮಿಕ ಅಧಿಕಾರಿ ಅರವಿಂದ್, ಕಾರ್ಮಿಕ ಇಲಾಖೆಯ ಜಿಲ್ಲಾ ಸಂಯೋಜಕ ಚಿಕ್ಕಣ್ಣ, ಗೌರವಾಧ್ಯಕ್ಷ ಶೇಖ್ ಆಹಮದ್, ಹಯಾತ್ ಸಾಬ್, ಜೆ.ಕೆ.ಖಲೀಲ್, ಉಪಾಧ್ಯಕ್ಷ ಮಹಮದ್ ಆಲಿ, ಸಹಕಾರ್ಯದರ್ಶಿ ಇರ್ಫಾನ್, ಎಂ.ಕೆ.ದಾದಾಪೀರ್, ಜಬೀವುಲ್ಲಾ, ಫಯಾಜ್, ಸಲ್ಮಾನ್, ಕಲೀಲ್ ಸೇರಿದಂತೆ ಇತರರು ಹಾಜರಿದ್ದರು.‌

IMG 20250205 WA0034
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯಲ್ಲಿ ಆಂತರಿಕ ಕುಸ್ತಿ; ಪ್ರತಾಪ್ ಸಿಂಹ – ನಾಗೇಂದ್ರ‌ ಬೀದಿ ಕಾಳಗ

ಮೈಸೂರು ಜಿಲ್ಲೆಯ ಟಿ. ನರಸೀಪುರ ಗಣೇಶೋತ್ಸವ ಮೆರವಣಿಗೆ ವಿಚಾರವಾಗಿ ಇನ್ಸ್‌ಪೆಕ್ಟರ್ ಧನಂಜಯ್‌...

ಮುಸ್ಲಿಂ ಮಹಿಳೆಯ ಸೌಹಾರ್ದತೆ: 18 ವರ್ಷಗಳಿಂದ ಗಣೇಶ ಸಮಿತಿ ಮುನ್ನಡೆಸುತ್ತಿರುವ ಜುಬೇದಾ

ಸಮಾಜದಲ್ಲಿ ಧರ್ಮ ಮತ್ತು ಜಾತಿಯ ಹೆಸರಿನಲ್ಲಿ ಒಡಕು ಮೂಡಿಸಲು ಹಿಂದುತ್ವ ಕೋಮುವಾದಿ...

ಕರ್ನಾಟಕ ಕಾಂಗ್ರೆಸ್‌ ವಾರ್‌ ರೂಂ ಅಧ್ಯಕ್ಷರಾಗಿ ತಿಪಟೂರು ಟುಡಾ ಶಶಿಧರ್‌ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯು (ಕೆಪಿಸಿಸಿ) ಮುಂಬರುವ ಪಕ್ಷದ ಸಂಘಟನಾತ್ಮಕ ಹಾಗೂ...

ಮಹಿಳಾ ಉದ್ಯೋಗಿಗಳ ರಾತ್ರಿ ಪಾಳಿ ಸುರಕ್ಷತಾ ನಿಯಮ ತಿದ್ದುಪಡಿ: ಸರ್ಕಾರದ ನಡೆಗೆ ಕೆಐಟಿಯು ತೀವ್ರ ವಿರೋಧ

ಕರ್ನಾಟಕ ಸರ್ಕಾರವು ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳ ಕಾಯ್ದೆಗೆ ತಿದ್ದುಪಡಿ ತರುವ...