ಧಾರವಾಡ | 79ನೇ ಸ್ವಾತಂತ್ರ್ಯೋತ್ಸವ; ಕೈಮಗ್ಗ, ಕಸೂತಿ, ಚಿತ್ರಕಲೆಗಳ ಪ್ರದರ್ಶನ

Date:

Advertisements

ಧಾರವಾಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ಸಹಯೋಗದಲ್ಲಿ 79ನೇ ಸ್ವಾತಂತ್ರ್ಯೋತ್ಸವ ನಿಮಿತ್ತ ʼನಮ್ಮ ಸಂಸ್ಕೃತಿ ನಮ್ಮ ಹೆಮ್ಮೆʼ ನಾಮದಡಿ ಕೈಮಗ್ಗ, ಕಸೂತಿ, ಚಿತ್ರಕಲೆಗಳ ವಸ್ತು ಪ್ರದರ್ಶನವನ್ನು ಜಿಲ್ಲಾ ಕ್ರೀಡಾಂಗಣದ ಆವರಣದಲ್ಲಿ ಆಯೋಜಿಸಲಾಗಿದೆ.

ವಸ್ತು ಪ್ರದರ್ಶನದಲ್ಲಿ ರಾಜ್ಯದಲ್ಲಿ ಉತ್ಪತ್ತಿಯಾಗುವ 30ಕ್ಕೂ ಹೆಚ್ಚು ಕೈಮಗ್ಗ ಉತ್ಪನ್ನಗಳು, ಗುಡಿ ಕೈಗಾರಿಕೆಯ ವಿವಿಧ ರೀತಿಯ ಕಲಾ ಕೃತಿಗಳು, ಕಲಘಟಗಿಯ ತೊಟ್ಟಿಲು, ಹಳೆಯ ನಾಣ್ಯಗಳ ಪ್ರದರ್ಶನ, ಚಿತ್ರಕಲಾ ಪ್ರದರ್ಶನ, ಗುಡಿ ಕೈಗಾರಿಕೆಯ ಕಲಾಕೃತಿ, ಸ್ವಸಹಾಯ ಗುಂಪುಗಳ ಅಕ್ಕ ಪೇಡಾ, ನಾಡಿನ ಸ್ವಾತಂತ್ರ್ಯದ ಇತಿಹಾಸ ಬಿಂಬಿಸುವ ಛಾಯಾಚಿತ್ರಗಳ ಪ್ರದರ್ಶನಗಳನ್ನು ಹಮ್ಮಿಕೊಳ್ಳಲಾಗಿದೆ.

ವಸ್ತು ಪ್ರದರ್ಶನ ಮೇಳದಲ್ಲಿ ಬಿದರಿನ ಕಲಾಕೃತಿಗಳು, ಮಣ್ಣಿನ ಕಲಾಕೃತಿಗಳು, ಸ್ಥಳದಲ್ಲಿಯೇ ಮಣ್ಣಿನ ಕಲಾಕೃತಿಗಳನ್ನು ನಿರ್ಮಿಸುವುದು ಹಾಗೂ ನವಲಗುಂದ ದರಿ ಮತ್ತು ಗುಡಾರ ಪಟ್ಟಿ, ಜಮಖಾನಾ ವಸ್ತು ಪ್ರದರ್ಶನದಲ್ಲಿ ಲಭ್ಯವಿರುತ್ತವೆ.

Advertisements

ಇದನ್ನೂ ಓದಿ: ಧಾರವಾಡ | ಗಣಿತ ವಿಷಯ ಬೋಧಿಸುವ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

ಕರ್ನಾಟಕದಲ್ಲಿ ಜಿಐಟಿ ಟ್ಯಾಗ್ ಇರುವ ಎಲ್ಲ ವಸ್ತುಗಳು ಪ್ರದರ್ಶನದಲ್ಲಿ ಕಾಣಲಿವೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೊರಬ | 30 ಅಡಿ ಬಾವಿಗೆ ಬಿದ್ದ ಆಕಳು ರಕ್ಷಣೆ

ಸೊರಬ, ಪಟ್ಟಣದ ಹೊಸಪೇಟೆ ಬಡಾವಣೆಯಲ್ಲಿ ಬಾವಿಗೆ ಬಿದ್ದ ಆಕಳನ್ನು ಅಗ್ನಿಶಾಮಕದಳದ ಸಿಬ್ಬಂದಿ...

ಶಿವಮೊಗ್ಗ | ಹಳೆ ದ್ವೇಷ : ಯುವಕನಿಗೆ ಚಾಕುವಿನಿಂದ ಇರಿದು ಕೊಲೆ

ಶಿವಮೊಗ್ಗ, ಹಳೆಯ ದ್ವೇಷದ ಹಿನ್ನೆಲೆಯಲ್ಲಿ ಸಂಬಂಧಿ ಯುವಕನಿಗೆ ಇನ್ನೊಬ್ಬ ಚಾಕುವಿನಿಂದ ಇರಿದು...

ಚಿಕ್ಕಬಳ್ಳಾಪುರ | ದೇಶದಲ್ಲೇ ಮೊದಲ ಬಾರಿಗೆ AI ತಂತ್ರಜ್ಞಾನದಿಂದ ಸೇವೆ ನೀಡಲು ಮುಂದಾದ ಜಿಲ್ಲಾ ಪೊಲೀಸ್

ಸಾಮಾಜಿಕ ಜಾಲತಾಣಗಳನ್ನು ಸಮರ್ಥವಾಗಿ ಬಳಸಿಕೊಂಡು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ...

ಬಾಗೇಪಲ್ಲಿ | ಡಿ.ದೇವರಾಜ ಅರಸುರವರ ಆಶಯ, ಚಿಂತನೆಗಳು ಇಂದಿಗೂ ಮಾದರಿ: ತಹಶೀಲ್ದಾರ್ ಮನೀಷ್ ಎನ್ ಪತ್ರಿ

ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಆಶಯಗಳು, ಚಿಂತನೆಗಳು ಇಂದಿಗೂ ಮಾದರಿಯಾಗಿವೆ....

Download Eedina App Android / iOS

X