ಧಾರವಾಡ | ಕಲಾವಿದರ ತಾತ್ಕಾಲಿಕ ಆಯ್ಕೆಗೆ ಅರ್ಜಿ ಆಹ್ವಾನ

Date:

Advertisements

ಧಾರವಾಡ ರಂಗಾಯಣದಿಂದ ಡಿಸೆಂಬರ್ ಮಾಹೆಯಲ್ಲಿ ರಂಗಭೂಮಿ ಅನುಭವವಿರುವ ನುರಿತ ಕಲಾವಿದರಿಂದ ಹೊಸ ನಾಟಕವನ್ನು ಸಿದ್ಧಪಡಿಸುವ ಯೋಜನೆಯನ್ನು ಹಮ್ಮಿಕೊಂಡಿದ್ದಾರೆ.

ಸಿದ್ಧಪಡಿಸುವ ಹೊಸ ನಾಟಕಕ್ಕೆ 15 ಜನ ಕಲಾವಿದರನ್ನು ಆಯ್ಕೆ ಮಾಡಿಕೊಳ್ಳಲಾಗುವುದು. ಅರ್ಹತೆಯುಳ್ಳ 22 ರಿಂದ 35 ವರ್ಷದೊಳಗಿನ ವಯೋಮಿತಿಯುಳ್ಳ ಆಸಕ್ತ ಕಲಾವಿದರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಆಸಕ್ತ ಕಲಾವಿದರು ಸ್ವ-ವಿವರದೊಂದಿಗೆ ನವೆಂಬರ 28, 2024 ಸಂಜೆ 5 ಗಂಟೆಯ ಒಳಗಾಗಿ ಆಡಳಿತಾಧಿಕಾರಿಗಳು, ರಂಗಾಯಣ ಪಂ. ಬಸವರಾಜ ಬಯಲು ರಂಗಮಂದಿರ, ಕಾಲೇಜು ರಸ್ತೆ, ಧಾರವಾಡ-580001 ವಿಳಾಸಕ್ಕೆ ಮುದ್ದಾಂ, ಅಂಚೆ ಮೂಲಕ ಅಥವಾ ಇಮೇಲ್ dharwadrangayana@gmail.com ಮೂಲಕ ಅರ್ಜಿ ಸಲ್ಲಿಸಬಹುದು.

Advertisements

ಈ ವರದಿ ಓದಿದ್ದೀರಾ? ಧಾರವಾಡ | ಒನಕೆ ಓಬವ್ವ ಒಂದು ಜಾತಿಗೆ ಸೀಮಿತವಲ್ಲ: ಅಪರ ಜಿಲ್ಲಾಧಿಕಾರಿ ಗೀತಾ ಸಿ.ಡಿ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ, 0836-2441706ಗೆ ಸಂಪರ್ಕಿಸಲು ರಂಗಾಯಣದ ಆಡಳಿತಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X