ಧಾರವಾಡದ ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಎ1 ಆರೋಪಿ ಆಗಿರುವ ಬಸವರಾಜ ಮುತ್ತಗಿಗೆ ಜೀವ ಬೆದರಿಕೆ ಬಂದಿದ್ದು, ಮುತ್ತಗಿ ಮನೆಗೆ ಸಿಬಿಐ ಭದ್ರತೆ ನೀಡಿದ್ದಾರೆ.
ಇದೇ ಕೊಲೆ ಪ್ರಕರಣದ ಎ-9 ಆರೋಪಿ ಆಗಿರುವ, ಅಶ್ವತ್ಥ ಎಂಬುವವನಿಂದ ನನಗೆ ಜೀವ ಬೆದರಿಕೆ ಬಂದಿದ್ದು ರಕ್ಷಣೆ ಬೇಕಿದೆ. ಸಿಆರ್ಪಿಎಫ್ ಭದ್ರತೆ ನೀಡುವಂತೆ ನ್ಯಾಯಾಲಯಕ್ಕೆ ತಪ್ಪೊಪ್ಪಿಗೆ ಸಲ್ಲಿಸಿ ವಿನಂತಿಸಿದ್ದರು.
ಇದನ್ನು ಓದಿದ್ದೀರಾ? ಧಾರವಾಡ | ನೀರಿನಲ್ಲಿ ಕೊಚ್ಚಿ ಹೋದ ಕಾರು: ಮರವೇರಿ ಕುಳಿತ ಚಾಲಕ
ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ
ಈ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ಯೋಗಿಶ್ ಗೌಡ ಕೊಲೆ ಆರೋಪಿ ಬಸವರಾಜ ಮುತ್ತಗಿ ಮನೆಗೆ ಭೇಟಿಕೊಟ್ಟು ಪರಿಶೀಲನೆ ನಡೆಸಿ ಭದ್ರತೆ ನೀಡಿದ್ದಾರೆ.