ಧಾರವಾಡ | ಭಾರಿ ಮಳೆಗೆ ಕೊಚ್ಚಿ ಹೋದ ಸೇತುವೆ: ಹಗ್ಗದ ಆಸರೆಯಿಂದ ನದಿ ದಾಟಿದ ಜನ

Date:

Advertisements

ಧಾರಾಕಾರ ಸುರಿಯುತ್ತಿರುವ ಮಳೆಗೆ ಧಾರವಾಡ ಜಿಲ್ಲೆಯ ಅಳ್ನಾವರ ತಾಲೂಕಿನ ಬೆಣಚಿ ಮತ್ತು ಬಾಲಗೇರಿ ಗ್ರಾಮಗಳ ನಡುವೆ ಇದ್ದ ಸೇತುವೆ ನೀರಿನ ರಬಸಕ್ಕೆ ಕೊಚ್ಚಿ ಹೋಗಿದ್ದು, ಎರಡೂ ಗ್ರಾಮಸ್ಥರು ಹಗ್ಗದ ಆಸರೆಯಿಂದ ನದಿ ದಾಟುವ ಪರಿಸ್ಥಿತಿ ಎದುರಾಗಿದೆ.

ಕಳೆದ ನಾಲ್ಕೈದು ದಿನಗಳಿಂದ ನಿರಂತರ ಸುರಿಯುತ್ತಿರುವ ಮಳೆಗೆ ಎರಡು ಗ್ರಾಮಗಳ ನಡುವಿನ ಸೇತುವೆ ಕೊಚ್ಚಿ ಹೋಗಿದ್ದು, ಜನರು ಅನಿವಾರ್ಯವಾಗಿ ಹಗ್ಗದ ಸಹಾಯದಿಂದ ನದಿ ದಾಟುತ್ತಿದ್ದಾರೆ. ಗ್ರಾಮಕ್ಕೆ ಹೋಗಲು ಬೇರೆ ಪರ್ಯಾಯ ಮಾರ್ಗವಿಲ್ಲದ ಕಾರಣ, ಹಗ್ಗವೆ ನದಿ ದಾಟಲು ಸಹಾಯವಾಗಿದೆ.

ಇದನ್ನು ಓದಿದ್ದೀರಾ? ಕರ್ನಾಟಕದಲ್ಲಿ ದಿನದಿಂದ ದಿನಕ್ಕೆ ಕುಸಿಯುತ್ತಿದೆ ಸಾಕ್ಷರತೆ ಪ್ರಮಾಣ!

Advertisements

2019ರ ಪ್ರವಾಹದಲ್ಲು ಈ ಸೇತುವೆಯ ಅರ್ಧಭಾಗ ಕೊಚ್ಚಿ ಹೋಗಿದ್ದು, ಇದೀಗ ಪೂರ್ತಿ ಕೊಚ್ಚಿ ಹೋಗಿದೆ. ಸೇತುವೆ ಕಟ್ಟಿಸಿಕೊಡಲು ಎರಡೂ ಗ್ರಾಮಸ್ಥರು ಒತ್ತಾಯಿಸುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ದಾರವಾಡ ಜಿಲ್ಲೆಯ ದಾರಾಕಾಕವಾಗಿ ಹರಿಯುತ್ತಿರುವ ನೀರಿನ ಸಮಸ್ಯೆ ಸರ್ವ ಗ್ರಹ ಮತ್ತು ಶಿಕ್ಷಣ ಸಚಿವ ಸಂಪುಟ ಸಭೆಯಲ್ಲಿ ಮಾತನಾಡಿದ ಅವರು ತಮ್ಮ ಸ್ವಂತ ದೇಶಕ್ಕೆ ಅವರನ್ನು ಸಂಪೂರ್ಣ ತಮ್ಮ ಸರ್ಕಾರದ ಅದಿಕಾರಿಗಳೋಡನೇ. ಸಂಗಡಿಗರೂಡನೆ ಮಾತನಾಡಿ, ಅವರಿಗೆ ಸಹಾಯ ಮಾಡಲು ಮುಂದಾಗಬೇಕು.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X