ಧಾರವಾಡ | ಸಂವಿಧಾನ ರಥ ಸಂಚಾರ; ಸಾರ್ವಜನಿಕರಲ್ಲಿ ಜಾಗೃತಿ

Date:

ಸಂವಿಧಾನ ದಿನಾಚರಣೆಯ ಪ್ರಯುಕ್ತ ಧಾರವಾಡ ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯೋಗದೊಂದಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ‘ಸಂವಿಧಾನ ಜಾಗೃತಿ ಜಾಥಾ’ವನ್ನು ಉದ್ಘಾಟಿಸಿ ಚಾಲನೆ ನೀಡಿದರು.

- Advertisement -

ಸಂವಿಧಾನ ಜಾಥಾವನ್ನು ಜನವರಿ 26ರಿಂದ 31ರವರೆಗೆ 31 ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಿ ಯಶಸ್ವಿಗೊಳಿಸಿದ್ದು, ಫೆಬ್ರವರಿ 2ರಂದು ಹಳ್ಳಿಗೇರಿ, ನಿಗದಿ, ಮನಗುಂಡಿ, ಮನಸೂರ ಹಾಗೂ ಯರಿಕೊಪ್ಪ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ...

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌ ಬಿಜೆಪಿ ಪಕ್ಷವನ್ನು ಸಂಪೂರ್ಣವಾಗಿ ಮಣಿಸಿತ್ತು. ಲೋಕಸಭಾ ಚುನಾವಣೆಯಲ್ಲಿಯೂ ಕಾಂಗ್ರೆಸ್‌ ತನ್ನ ಪ್ರಾಬಲ್ಯವನ್ನು ಮುಂದುವರಿಸಿತು. ಇತ್ತೀಚೆಗೆ ನಡೆದ ಸಂಡೂರು ವಿಧಾನಸಭಾ ಕ್ಷೇತ್ರದ...

ಬಾಹ್ಯಾಕಾಶದಲ್ಲಿ ಶಸ್ತ್ರಾಸ್ತ್ರ ಸಮರ: ಕಕ್ಷೆಯಲ್ಲಿ ಆಯುಧಗಳನ್ನು ಇರಿಸಿದ್ದನ್ನು ಒಪ್ಪಿಕೊಂಡ...

ಉಪಗ್ರಹವನ್ನು ಸ್ಫೋಟಿಸದಿದ್ದರೂ ಬಾಹ್ಯಾಕಾಶದಲ್ಲಿ ಜಾಮರ್‌ಗಳು ಸಹ ಅತ್ಯಂತ ಮಾರಕವಾಗಿ ಪರಿಣಮಿಸಬಹುದು. ಇಂದಿನ ದಿನಗಳಲ್ಲಿ ಸಂಪರ್ಕ, ಹವಾಮಾನ ಮುನ್ಸೂಚನೆ, ವಿಮಾನ ಮತ್ತು ಹಡಗುಗಳ ಜಿಪಿಎಸ್ (GPS), ತುರ್ತು ಸೇವೆಗಳು ಮತ್ತು ಆರ್ಥಿಕ ಜಾಲಗಳು ಸಂಪೂರ್ಣವಾಗಿ...

ಗಣೇಶೋತ್ಸವ ಕೋಮು ಸೌಹಾರ್ದದ ಸೇತುವಾಗಲಿ; ಮನುಜ ಸಂಬಂಧದ ತಂತು...

ಗಣೇಶೋತ್ಸವ ಸಂಭ್ರಮ, ಭಕ್ತಿಯಿಂದ ಜನರು ಒಂದೆಡೆ ಸೇರಿ ಆಚರಿಸುವ ಹಬ್ಬ. ಆದರೆ ಇದೇ ಹಬ್ಬದ ಸಂದರ್ಭದಲ್ಲಿ ಕೆಲವೆಡೆ ಕೋಮು ಸಂಘರ್ಷಗಳು ನಡೆಯುತ್ತಿರುವುದು ಮಾತ್ರ ವಿಷಾದನೀಯ. ಭಾರತದಂತಹ ವಿವಿಧ ಧರ್ಮ, ಭಾಷೆ, ಸಂಸ್ಕೃತಿಗಳನ್ನು ಹೊಂದಿರುವ...

ಕಾರ್ಯಕ್ರಮದಲ್ಲಿ ಧಾರವಾಡದ ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯ ಎಂ ಬಿ ಸಣ್ಣೇರ ಇವರ ಉಪಸ್ಥಿತಿಯಲ್ಲಿ ಹಲವಾರು ಕಲಾ ತಂಡಗಳು, ಶಾಲೆಯ ಮುಖ್ಯೋಪಾಧ್ಯಾಯರು, ವಿದ್ಯಾರ್ಥಿಗಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಸೇರಿದಂತೆ ಎಲ್ಲ ಸಮಾಜದ ಮುಖಂಡರು ಹಾಗೂ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಪಾಲ್ಗೊಡು ಪ್ರಭಾತಪೇರಿಯ ಮೂಲಕ ಗ್ರಾಮದ ಎಲ್ಲ ಬೀದಿ ಬೀದಿಗಳಲ್ಲಿ ಮೆರವಣಿಗೆ ಸಂಚರಿಸಿ ನಂತರ ವೇದಿಕೆ ಕಾರ್ಯಕ್ರಮದಲ್ಲಿ ಸಂವಿಧಾನದ ಪ್ರಸ್ತಾವನೆಯನ್ನು ವಾಚಿಸುವಿಕೆ, ಸಂವಿಧಾನದ ಮಹತ್ವದ ಕುರಿತು ಉಪನ್ಯಾಸಕರಿಂದ ಉಪನ್ಯಾಸ, ಬೀದಿ ನಾಟಕಗಳ ಮೂಲಕ ಸಾಮಾಜಿಕ ಅರಿವು ಮೂಡಿಸುವ ಹಾಗೂ ಶಾಲಾ ವಿದ್ಯಾರ್ಥಿಗಳ ಹಲವಾರು ಸಂವಿಧಾನದ ಬಗ್ಗೆ ಪ್ರಬಂಧ ಸ್ಪರ್ಧೆ, ಚರ್ಚಾ ಸ್ಪರ್ಧೆ ಏರ್ಪಡಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆ ಮಾಡಿದರು. ಸಮಾಜ ಕಲ್ಯಾಣ ಇಲಾಖೆಯ ಎಲ್ಲ ಸಿಬ್ಬಂದಿ ವರ್ಗದವರು ದ್ವಿಚಕ್ರ ವಾಹನ ಜಾಥಾ ನಡೆಸಿದರು.

ಈ ಸುದ್ದಿ ಓದಿದ್ದೀರಾ? ಚಾಮರಾಜನಗರ | ಸ್ವಂತ ಹಣದಲ್ಲಿ ಅಂಗನವಾಡಿ ಕೇಂದ್ರ ನಿರ್ಮಿಸಿದ ಮುಸ್ಲಿಂ ಮಹಿಳೆ

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು. ತ್ರಿವರ್ಣಧ್ವಜದ ಬಣ್ಣಗಳ ಬಲೂನಗಳನ್ನು ಹಾರಿಸುವುದರೊಂದಿಗೆ ನಿಗದಿ ಗ್ರಾಮದಿಂದ ಜಾಗೃತಿ ಜಾಥಾವನ್ನು ಮುಂದಿನ ಗ್ರಾಮಕ್ಕೆ ಬೀಳ್ಕೊಟ್ಟರು.

ಕಾರ್ಯಕ್ರಮ ಆಯೋಜಿಸಿದ ಬಗ್ಗೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸುತ್ತಾ, ಕಾರ್ಯಕ್ರಮದಲ್ಲಿ ಭಾಗವಹಿಸಿ ಯಶಸ್ವಿಗೊಳಿಸಿರುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ʻಬಳ್ಳಾರಿ ಚಲೋʼ ಕಾಂಗ್ರೆಸ್‌ ಭದ್ರಕೋಟೆಯಲ್ಲಿ ಬಿಜೆಪಿ ಪಾದಯಾತ್ರೆ; ಲಾಭ ಯಾರಿಗೆ?

ವಿಧಾನಸಭೆ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಐದು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದು ಕಾಂಗ್ರೆಸ್‌...

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದ ಕದಡುವ ಪ್ರಯತ್ನ: ಪ್ರತಾಪ್ ಸಿಂಹ ಗಡಿಪಾರಿಗೆ ದಸಂಸ ಆಗ್ರಹ

ಮೈಸೂರು ಜಿಲ್ಲೆಯಲ್ಲಿ ಕೋಮು ಸೌಹಾರ್ದಕ್ಕೆ ಧಕ್ಕೆ ತರುವಂತಹ ವಾತಾವರಣ ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ...

ಹಾವೇರಿ | ಕುಮಧ್ವತಿ ನದಿಯ ನೀರು ಸಂಗ್ರಹಿಸಲು ರೈತರು ಪ್ರತಿಭಟನೆ

"ಕುಮಧ್ವತಿ ನದಿಗೆ ಅಡ್ಡಲಾಗಿ ಕಟ್ಟಿರುವ ಬ್ರಿಡ್ಜ್ ಕಂ ಬ್ಯಾರೇಜ್‌ಗಳಿಗೆ ಬರಗಾಲದ ಹಿನ್ನೆಲೆಯಲ್ಲಿ...

ಉತ್ತರ ಕನ್ನಡ | ಎಸ್‌ಐಆರ್‌: 65,248 ನೋಟಿಸ್‌; 18,904 ಪ್ರಕರಣಗಳ ವಿಚಾರಣೆ ಪೂರ್ಣ

ಉತ್ತರ ಕನ್ನಡ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್)-2026ರ ಭಾಗವಾಗಿ...