ಧಾರವಾಡ | ಜಿಲ್ಲಾಮಟ್ಟದ ಕಲಾಪ್ರತಿಭೋತ್ಸವ ಕಾರ್ಯಕ್ರಮ

Date:

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಜಿಲ್ಲಾಮಟ್ಟದ ಕಲಾಪ್ರತಿಭೋತ್ಸವ-2025 ವಿವಿಧ ಕಲಾ ಪ್ರಕಾರಗಳಲ್ಲಿ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಮತ್ತು ಯುವ ಪ್ರತಿಭೆಗಳ ಸ್ಪರ್ಧೆಗಳ ಉದ್ಘಾಟನಾ ಕಾರ್ಯಕ್ರಮವನ್ನು ನಿನ್ನೆ (ಡಿ.11) ಬೆಳಿಗ್ಗೆ ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ಸಾಂಸ್ಕೃತಿಕ ಭವನದಲ್ಲಿ ನಡೆಯಿತು.

- Advertisement -

ಹುಬ್ಬಳ್ಳಿ-ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಶಾಕೀರ ಸನದಿ ಕಾರ್ಯಕ್ರಮ ಉದ್ಘಾಟಿಸಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಆಯ್.ಜಿ.ಸನದಿ, ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ಡಾ.ಲಿಂಗರಾಜ ಅಂಗಡಿ, ಕರ್ನಾಟಕ ಕುಲಪುರೋಹಿತ ಆಲೂರ ವೆಂಕಟರಾವ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಡಾ.ರಂಜಾನ ದರ್ಗಾ, ಚಿತ್ರಕಲಾ ಶಿಲ್ಪಿ ಡಿ.ವಿ. ಹಾಲಭಾವಿ ರಾಷ್ಟ್ರೀಯ ಸ್ಮಾರಕ ಟ್ರಸ್ಟ್ ಅಧ್ಯಕ್ಷ ಬಿ. ಮಾರುತಿ, ಟ್ರಸ್ಟ್ ಸದಸ್ಯ ಡಾ. ಬಿ.ಎಚ್.ಕುರಿಯವರ, ರಂಗಾಯಣ ಆಡಳಿತಾಧಿಕಾರಿ ಶಶಿಕಲಾ ಹುಡೇದ ಉಪಸ್ಥಿತರಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಬಾಲ, ಕಿಶೋರ ಹಾಗೂ ಯುವ ಪ್ರತಿಭೆಗಳ ಸುಗಮ ಸಂಗೀತ ಸ್ಪರ್ಧೆಯ ತೀರ್ಪುಗಾರರಾಗಿ ಆರತಿ ಪಾಟೀಲ, ಶ್ರೀಕಾಂತ ಬಾಕಳೆ, ಹಾಗೂ ಭಾರ್ಗವಿ ಕುಲಕರ್ಣಿ ಅವರು ಭಾಗವಹಿಸಿದ್ದರು. ಯುವ ಪ್ರತಿಭೆಗಳ ಆಶು ಭಾಷಣ ಸ್ಪರ್ಧೆಯ ತೀರ್ಪುಗಾರರಾಗಿ ಡಾ. ಈರಣ್ಣ ಇಂಜಗನೇರಿ, ಸಂಗಮೇಶ ಹಡಪದ, ಹಾಗೂ ಡಾ.ದುಂಡಪ್ಪ ನಾಂದ್ರೆ ಅವರು ಇದ್ದರು. ಮತ್ತು ಯುವ ಪ್ರತಿಭೆಗಳ ನಾಟಕ ಸ್ಪರ್ಧೆಯ ತೀರ್ಪುಗಾರರಾಗಿ ಬಿ.ಆಯ್.ಈಳಗೇರ, ಎನ್. ರಾಜೇಶ್ವರಿ ಸುಳ್ಯ ಹಾಗೂ ವಿಜಯೇಂದ್ರ ಅರ್ಚಕ್ ಅವರು ಭಾಗವಹಿಸಿದ್ದರು. ಸರ್ಕಾರಿ ಚಿತ್ರಕಲಾ ಮಹಾವಿದ್ಯಾಲಯದಲ್ಲಿ ಬಾಲ, ಕಿಶೋರ ಮತ್ತು ಯುವ ಪ್ರತಿಭೆಗಳ ಚಿತ್ರಕಲಾ ಸ್ಪರ್ಧೆಗಳು ಜರುಗಿದವು.

ಇದನ್ನೂ ಓದಿ ನಿರುದ್ಯೋಗದ ಪ್ರಶ್ನೆಗೆ ನಿಗ್ರಹವೇ ಉತ್ತರವೇ?; ಉದ್ಯೋಗಾಕಾಂಕ್ಷಿಗಳಿಗೆ ಉತ್ತರಿಸುವವರಾರು?

ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ಸ್ವಾಗತಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...