ಧಾರವಾಡ | ವರದಕ್ಷಿಣೆ ಕಿರುಕುಳ: ಗೃಹಿಣಿಯ ಕತ್ತು ಹಿಸುಕಿ ಕೊಲೆ ಆರೋಪ

Date:

Advertisements

ವರದಕ್ಷಿಣೆ ಕಿರುಕುಳ ನೀಡಿ, ತವರಿನಿಂದ ವರದಕ್ಷಿಣೆ ತರಲಿಲ್ಲ ಎನ್ನುವ ಕಾರಣಕ್ಕೆ, ಗೃಹಿಣಿಯನ್ನು ಕತ್ತು ಹಿಸುಕಿ ಕೊಲೆ ಮಾಟಿರುವ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ಪಟ್ಟಣದಲ್ಲಿ‌ ನಡೆದಿದೆ.

28ವರ್ಷದ ಹೀನಾಕೌಸರ್ ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಮಹಿಳೆ ಎಂದು ಗುರುತಿಸಲಾಗಿದೆ. ಕಳೆದ ಎರಡು ವರ್ಷದ ಹಿಂದೆ ಮಹಮ್ಮದ್ ಅಜರುದ್ದೀನ್ ಎಂಬಾತನೊಂದಿಗೆ ಹೀನಾ ಮದುವೆಯಾಗಿದ್ದು, ವರದಕ್ಷಿಣೆ ತರುವಂತೆ ನಿರಂತರ ಕಿರುಕುಳ ನೀಡುತ್ತಿದ್ದರು ಎಂದು ಹೇಳಲಾಗಿದೆ.

ಕಳೆದ ಮೂರು ದಿನಗಳ‌ ಹಿಂದೆ ವರದಕ್ಷಿಣೆ ತರುವಂತೆ ಹೀನಾಳೊಂದಿಗೆ ಮಹಮ್ಮದ್ ಕುಟುಂಬಸ್ಥರು ಜಗಳವಾಡಿದ್ದರು. ಈ ಕುರಿತು ಹಲವು ಬಾರಿ ಮಹಮ್ಮದ್ ಕುಟುಂಬಸ್ಥರಿಗೆ ಹಿರಿಯರು ಬುದ್ಧಿವಾದ ಹೇಳಿದ್ದರು. ವರದಕ್ಷಿಣೆ ಕಿರುಕುಳ ಮಾತ್ರ ಮುಂದುವರೆದಿತ್ತು.

Advertisements

ಇದನ್ನು ಓದಿದ್ದೀರಾ? ಧಾರವಾಡ | ಚಲಿಸುತ್ತಿದ್ದ ಕಾರಿನಲ್ಲಿ ಏಕಾಏಕಿ ಬೆಂಕಿ: ಅಪಾಯದಿಂದ ಪಾರು

ಗಂಡ ಮಹಮ್ಮದ್ ಅಜರುದ್ದೀನ್, ಅತ್ತೆ ಫರಿದಾಬಾನು, ಮಾವ ಕರೀಮ್‌ಸಾಬ್, ಹಾಗೂ ನಾದಿನಿ ಶಬ್ಬೋ ಸೇರಿ ಹೀನಾಕೌಸರ್ ಅನ್ನು ಕತ್ತು ಹಿಸುಕಿ ಕೊಂದಿದ್ದಾರೆ ಎಂದು ಆರೋಪಿಸಿ ಹೀನಾ ತಂದೆ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X