ಧಾರವಾಡ | ಮಾದಕ ವಸ್ತುಗಳು ಯುವ ಪೀಳಿಗೆಯ ಭವಿಷ್ಯ ಹಾಳು ಮಾಡುತ್ತಿವೆ: ಎಂ ಆರ್ ಪಾಟೀಲ್

Date:

Advertisements

ಮಾದಕ ವ್ಯಸನಗಳಿಂದ ದೂರವಿರುವ ನಿಟ್ಟಿನಲ್ಲಿ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಈ‌ ಮ್ಯಾರಾಥಾನ್ ನಡೆಯುತ್ತಿದ್ದು, ಸ್ವಸ್ಥ ಭಾರತ ನಿರ್ಮಾಣಕ್ಕೆ ಸದೃಢ ಸಮಾಜದ ನಿರ್ಮಾಣಕ್ಕಾಗಿ ನಡೆಯುತ್ತಿರುವ ಈ ಮ್ಯಾರಥಾನ್‌ನಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಪಟ್ಟಣದ ಶಿವಾನಂದ ವಿದ್ಯಾಪೀಠದಿಂದ ಈ ಬೃಹತ್ ಓಟವು ಆರಂಭವಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ನಾಗನಗೌಡ ಸಾತ್ಮರ, ಯುವ ಮೋರ್ಚಾ ಅಧ್ಯಕ್ಷರಾದ ಚನ್ನಹುಂಬಿ, ಮಾಜಿ ಜಿಲ್ಲಾಧ್ಯಕ್ಷರಾದ ಈರಣ್ಣ ಜಡ್ಡಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಟಿ.ಜಿ.ಬಾಲಣ್ಣವರ್, ನಮೋ ಯುವ ಮ್ಯಾರಥಾನ್ನ ತಾಲ್ಲೂಕು ಸಂಚಾಲಕ ಸಿದ್ದನಗೌಡ ಪಾಟೀಲ್, ಮಾಲತೇಶ್ ಶ್ಯಾಗೋಟಿ ಮತ್ತು ರವಿ ಗೌಡ ಪಾಟೀಲ್, ಸತೀಶ ಪಾಟೀಲ ಭಾಗವಹಿಸಿದ್ದರು.

ಬಿಜೆಪಿ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಕುಂದಗೋಳ ಪಟ್ಟಣದ ವಿವಿಧ ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

ಮಾದಕ ವಸ್ತುಗಳ ಪಿಡುಗು ಯುವ ಪೀಳಿಗೆಯ ಭವಿಷ್ಯವನ್ನು ಹಾಳು ಮಾಡುತ್ತಿದೆ. ಯುವಕರು ಮತ್ತು ಸಮಾಜವನ್ನು ಈ ದುಶ್ಚಟದಿಂದ ದೂರ ಇರಿಸಲು ಮ್ಯಾರಾಥಾನ್‌ನಂತಹ ಜಾಗೃತಿ ಕಾರ್ಯಕ್ರಮಗಳು ಬಹಳ ಮುಖ್ಯವಾಗಿವೆ ಎಂದು ಶಾಸಕ ಎಂ.ಆರ್.ಪಾಟೀಲ್ ‘ನಶಾ ಮುಕ್ತ ಭಾರತ’ ಪರಿಕಲ್ಪನೆಯಡಿ ಕುಂದಗೋಳದಲ್ಲಿ ಆಯೋಜಿಸಿದ್ದ ‘ನಮೋ ಯುವ ಓಟ’ ಮ್ಯಾರಥಾನ್‌ಗೆ ಚಾಲನೆ‌ ನೀಡಿ ಮಾತನಾಡಿದರು.

ಮಾದಕ ವ್ಯಸನಗಳಿಂದ ದೂರವಿರುವ ನಿಟ್ಟಿನಲ್ಲಿ ಯುವ ಸಮುದಾಯದಲ್ಲಿ ಜಾಗೃತಿ ಮೂಡಿಸಲು ಈ‌ ಮ್ಯಾರಾಥಾನ್ ನಡೆಯುತ್ತಿದ್ದು, ಸ್ವಸ್ಥ ಭಾರತ ನಿರ್ಮಾಣಕ್ಕೆ ಸದೃಢ ಸಮಾಜದ ನಿರ್ಮಾಣಕ್ಕಾಗಿ ನಡೆಯುತ್ತಿರುವ ಈ ಮ್ಯಾರಥಾನ್‌ನಲ್ಲಿ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿರುವುದಕ್ಕೆ ಸಂತಸ ವ್ಯಕ್ತಪಡಿಸಿದರು.

ಪಟ್ಟಣದ ಶಿವಾನಂದ ವಿದ್ಯಾಪೀಠದಿಂದ ಈ ಬೃಹತ್ ಓಟವು ಆರಂಭವಾಯಿತು. ಈ ಕಾರ್ಯಕ್ರಮದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ನಾಗನಗೌಡ ಸಾತ್ಮರ, ಯುವ ಮೋರ್ಚಾ ಅಧ್ಯಕ್ಷರಾದ ಚನ್ನಹುಂಬಿ, ಮಾಜಿ ಜಿಲ್ಲಾಧ್ಯಕ್ಷರಾದ ಈರಣ್ಣ ಜಡ್ಡಿ, ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಟಿ.ಜಿ.ಬಾಲಣ್ಣವರ್, ನಮೋ ಯುವ ಮ್ಯಾರಥಾನ್‌ನ ತಾಲ್ಲೂಕು ಸಂಚಾಲಕ ಸಿದ್ದನಗೌಡ ಪಾಟೀಲ್, ಮಾಲತೇಶ್ ಶ್ಯಾಗೋಟಿ ಮತ್ತು ರವಿ ಗೌಡ ಪಾಟೀಲ್, ಸತೀಶ ಪಾಟೀಲ ಭಾಗವಹಿಸಿದ್ದರು.

ಈ ಸುದ್ಧಿ ಓದಿದ್ದೀರಾ? ಹುಬ್ಬಳ್ಳಿ | ನಶಾಮುಕ್ತ ಭಾರತಕ್ಕಾಗಿ ಮ್ಯಾರಾಥಾನ್ ಹಮ್ಮಿಕೊಳ್ಳಲಾಗಿದೆ: ಮಹೇಶ್ ಟೆಂಗಿನಕಾಯಿ

ಬಿಜೆಪಿ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕರ್ತರು ಹಾಗೂ ಕುಂದಗೋಳ ಪಟ್ಟಣದ ವಿವಿಧ ಕಾಲೇಜುಗಳ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X