ಧಾರವಾಡ | ಕ್ರೀಡಾಪಟುಗಳು ಸೋತರೂ ಗೆಳೆತನ‌ ಬಿಡಬೇಡಿ: ಗೌರಮ್ಮ ಬಳೋಗಿ

Date:

Advertisements

ಧಾರವಾಡದ ಮದಿಹಾಳ ಆದಿಶಕ್ತಿ ಕಾಲೋನಿ ಬಡಾವಣೆಯಲ್ಲಿ ಪ್ರತಿ ವರ್ಷದಂತೆ ನಡೆಯುವ ಎಮ್.ಸಿ.ಎಲ್ ಸೀಸನ್ 2 ಕ್ರಿಕೆಟ್ ಟೂರ್ನಮೆಂಟ್‌ ಸ್ಪರ್ಧೆಗೆ ಕಾಂಗ್ರೆಸ್ ನಾಯಕಿ ಗೌರಮ್ಮ ಬಳೋಗಿ ಉದ್ಘಾಟಿಸಿ ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಅವರು, ಕ್ರೀಡೆಯಲ್ಲಿ ಸೋಲು ಗೆಲ್ಲುವುದು ಮುಖ್ಯವಲ್ಲ. ಯುವಕರು ಸೋತರು ನಿಮ್ಮ ಗೆಳೆತನ ಬಿಡಬಾರದು. ಮತ್ತು ಕ್ರೀಡಾ ಸಮಯದಲ್ಲಿ ಕ್ರೀಡಾಪಟುಗಳು ಪರಸ್ಪರ ಜಗಳವಾಡದೆ ಶಾಂತವಾಗಿ ಆಟವಾಡಬೇಕು. ಯುವಕರು ಓದಿನ ಜೊತೆಗೆ ಕ್ರೀಡೆಯಲ್ಲಿ ಆಸಕ್ತಿವಹಿಸಿದಾಗ ದೇಶದ ಉನ್ನತಿಗೆ ದಾರಿಯಾಗುತ್ತದೆ. ಕ್ರೀಡಾ ತಂಡಗಳು ನಂತರದಲ್ಲಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲಿ ಬೆಳೆಯುವಂತಾಗಲಿ ಎಂದು ಹಾರೈಸಿದರು.

ಸ್ಪರ್ಧೆಯಲ್ಲಿ ಒಟ್ಟು 8 ಕ್ರಿಕೆಟ್ ತಂಡಗಳು ಭಾಗವಹಿಸಿದ್ದು, ಕ್ರಿಕೆಟ್ ಆಸಕ್ತರು, ಅಭಿಮಾನಿಗಳು ಇದ್ದರು.

Advertisements

ಈ ಸಂದರ್ಭದಲ್ಲಿ ಸತೀಶ್ ಸಿಂಧೆ ಮಾತನಾಡಿ, ಕ್ರಿಕೆಟ್ ಹಬ್ಬದ ವಾತಾವಾರಣ ನಿರ್ಮಾಣವಾಗಿದ್ದು, ಗೌರಮ್ಮ ಬಳೋಗಿ ಅವರು ಇಂತಹ ಕ್ರೇಡೆಗಳಿಗೆ ನಿರಂತರ ಪ್ರೊತ್ಸಾಹ ಮತ್ತು ಬೆಂಬಲಿಸುತ್ತ ಬಂದಿದ್ದಾರೆ ಎಂದರು.

ಈ ವೇಳೆ ಸಂಗಣ್ಣ ಬಡಗಿಗೌರ, ಯಮನಪ್ಪ ಮೇಟಿ, ದಿನೇಶ್ ದುಮ್ಮಾಳ, ಸುಭಾಷ್ ಸೂರ್ಯವಂಶಿ, ಮಹೇಶ್ ಸಿಂಧೆ, ಗುರುಬಸಪ್ಪ ತೋಟದ ಇನ್ನಿತರರು ವೇದಿಕೆ ಮೇಲಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X