ಧಾರವಾಡ | ʼಕೆಲಸ ಹುಡುಕಬೇಡಿ – ಸ್ವಯಂ ಉದ್ಯೋಗ ಮಾಡಿ’: ಜಿಲ್ಲಾ ಪಂಚಾಯತಿ ಸಿಇಒ

Date:

Advertisements

ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆಯಿಂದ ಜಿಲ್ಲೆಯ ಕುಂದಗೋಳ ತಾಲೂಕಿನ ಕಳಸ ಗ್ರಾಮದಲ್ಲಿ ಮೂರು ತಿಂಗಳ ಕಾಲ ಉಚಿತ ಹೊಲಿಗೆ ತರಬೇತಿಯನ್ನು ಯಶಸ್ವಿಗೊಳಿಸಿದ ತರಬೇತುದಾರರಿಗೆ ಪ್ರಮಾಣ ಪತ್ರ ನೀಡಿತು.

ಈ ಸಮಯದಲ್ಲಿ ಕುಂದಗೋಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ಮಹೇಶ್ ಕುರಿ ಮಾತನಾಡಿ, ಬಡ ಹೆಣ್ಣುಮಕ್ಕಳಿಗಾಗಿ ಹೊಲಿಗೆ ತರಬೇತಿಯನ್ನು ಹಮ್ಮಿಕೊಂಡಿದ್ದು ಸಂತಸದ ವಿಚಾರ. ಇಂತಹ ಸಾಮಾಜಿಕ ಕಾರ್ಯಗಳಿಗೆ ನಮ್ಮ ಸಹಕಾರ ಸದಾ ಇರುತ್ತದೆ. ಎಲ್ಲರೂ ಇಂತಹ ತರಬೇತಿಗಳ ಸದುಪಯೋಗ ಪಡಿಸಿಕೊಂಡು ಸಮಾಜವನ್ನು ನಿರುದ್ಯೋಗ ರಹಿತವನ್ನಾಗಿ ರೂಪಿಸಲು ಮುಂದಾಗಬೇಕಿದೆ.

ನಾವು ಕೆಲಸಗಳು ಸಿಗುವತನಕ ಕಾಯ್ದು ಕೂಡುವ ಬದಲು ನಾವೆ ಕೆಲಸ ಹುಡುಕುವುದರಲ್ಲಿ ಸಮಯ ವ್ಯರ್ಥ ಮಾಡುವ ಬದಲು ಸ್ವಂತ ಉದ್ಯೋಗಿಗಳಾಗಿ ರೂಪುಗೊಳ್ಳುವುದನ್ನು ಕಲಿಯಬೇಕಿದೆ ಎಂದು ತಿಳಿಸಿದರು. ಈ ವೇಳೆ ಗ್ರಾಕೂಸ ತಾಲೂಕು ಅಧ್ಯಕ್ಷ್ಯೆಸ್ಯಾಭಿರಾ ಇನ್ನಿತರರು ಉಪಸ್ಥಿತರಿದ್ದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X