ಧಾರವಾಡ | ತಾಯಿ ಋಣ ತೀರಿಸುವುದು ಅಸಾಧ್ಯ: ನಿವೃತ್ತ ಪ್ರಾಧ್ಯಾಪಕಿ ಡಾ.ಸುರೇಖಾ

Date:

Advertisements

ತಾಯಿಯ ಪ್ರೀತಿ, ಮಮತೆ, ಕರುಣೆ, ವಾತ್ಸಲ್ಯ ಅಪಾರ. ಇದನ್ನು ಪದಗಳಲ್ಲಿ ವರ್ಣಿಸುವುದು ಅಸಾಧ್ಯ ಎಂದು ನಿವೃತ್ತ ಪ್ರಾಧ್ಯಾಪಕಿ ಡಾ.ಸುರೇಖಾದೇವಿ ಹೇಳಿದರು.

ಧಾರವಾಡ ನಗರದ ಅಂಜುಮನ್ ಕಲಾ, ವಿಜ್ಞಾನ-ವಾಣಿಜ್ಯ ಮಹಾವಿದ್ಯಾಲಯ ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರ ಸಹಯೋಗದಲ್ಲಿ ನಡೆದ ತಾಯಂದಿರ ದಿನಾಚರಣೆಯಲ್ಲಿ ಮಾತನಾಡಿದರು.

“ನಿಸ್ವಾರ್ಥ ಜೀವನ ನಡೆಸುವ ತಾಯಿ ಮಕ್ಕಳ ಏಳಿಗೆ ಬಯಸುತ್ತಾಳೆ. ಎಲ್ಲ ಗೌರವಕ್ಕೆ ಅರ್ಹಳಾದ ತಾಯಿ ಯೋಗ್ಯ ರೀತಿ ನೋಡಿಕೊಳ್ಳುವ ಜವಾಬ್ದಾರಿ ಮಕ್ಕಳ ಮೇಲಿದೆ” ಎಂದು ಹೇಳಿದರು.

Advertisements

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ ಎನ್ ಎಂ ಮಕಾನದಾರ ಮಾತನಾಡಿ, “ತಾಯಿಯ ಋಣ ತೀರಿಸುವುದು ಅಸಾಧ್ಯ” ಎಂದರಲ್ಲದೇ, ತಾಯಿ ಬಗ್ಗೆ ಕಾವ್ಯ ಪ್ರಸ್ತುತಪಡಿಸಿದರು.

ಈ ಸುದ್ದಿ ಓದಿದ್ದೀರಾ? ಕಲಬುರಗಿ: ಮಾಜಿ ಸಂಸದ ಇಕ್ಬಾಲ್ ಅಹಮದ್ ಸರಡಗಿ ನಿಧನ

ವೇದಿಕೆಯಲ್ಲಿ ಪ್ರಾಧ್ಯಾಪಕ ಡಾ ರಾಹುತ್ ಉನ್ನಿಸಾ, ಡಾ ಎ ಎಸ್ ಬಳ್ಳಾರಿ, ಡಾ ಎನ್ ಬಿ ನಾಲತವಾಡ, ಪತ್ರಿಕೋದ್ಯಮ ಮುಖ್ಯಸ್ಥ ಡಾ ಎಸ್ ಎಸ್ ಅದೋನಿ ಪ್ರೊ ಶಮಿಮ್ ಕಲಬುರ್ಗಿ ಸೇರಿದಂತೆ ಬಹುತೇಕ ವಿದ್ಯಾರ್ಥಿಗಳು ಇದ್ದರು.ಧಾರವಾಡ

WhatsApp Image 2025 07 12 at 17.38.34 e1752322718567
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X